ಭಾರತದಲ್ಲಿ ಮತದಾನ ಹೆಚ್ಚಳಕ್ಕೆ ನೀಡುತ್ತಿದ್ದ ನಿಧಿಯನ್ನು ಅಮೆರಿಕ ಸ್ಥಗಿತಗೊಳಿಸಿದ ಬೆನ್ನಲ್ಲೇ, ಇದುವರೆಗೂ ಈ ಹಣ ಯಾವ ಪ್ರಭಾವಿಗಳ ‘ಕೈ’ ಸೇರುತ್ತಿತ್ತು ಎಂದು ಬಿಜೆಪಿ ಪ್ರಶ್ನಿಸಿದೆ.
‘ನಮ್ಮ ಮೆಟ್ರೋ’ ದರ ಏರಿಕೆ ವಿಚಾರದಲ್ಲಿ ರಾಜಕೀಯ ಸಂಘರ್ಷ ಹೆಚ್ಚಾಗುತ್ತಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರ, ಕೇಂದ್ರದ ಬಿಜೆಪಿ ಸರ್ಕಾರದ ಸಚಿವರು ಪರಸ್ಪರ ಹೊಣೆಗಾರಿಕೆಯಿಂದ ಜಾರಿಕೊಳ್ಳುತ್ತಿದ್ದಾರೆ.
ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರನ್ನು ಪಕ್ಷ ಹಾಗೂ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲು ಬಿಜೆಪಿ ವರಿಷ್ಠರು ಹಾಗೂ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷರು ಕ್ರಮ ಕೈಗೊಳ್ಳಬೇಕು ಎಂದು ಹೊನ್ನಾಳಿ ತಾಲೂಕು ಬಿಜೆಪಿ ಮುಖಂಡ ಶಾಂತರಾಜ ಪಾಟೀಲ್ ಒತ್ತಾಯಿಸಿದ್ದಾರೆ.