ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ದೆಹಲಿ ನಿವಾಸದಲ್ಲಿ ಸೋಮವಾರ ಗೃಹಪ್ರವೇಶದ ನೆಪದಲ್ಲಿ ಬಿಜೆಪಿಯ ಕೆಲ ನಾಯಕರು, ಅದರಲ್ಲೂ ಲಿಂಗಾಯತ ನಾಯಕರು ಪ್ರತ್ಯೇಕ ಸಭೆ ನಡೆಸಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.