• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ.ಬಂಗಾಳದಲ್ಲಿ ಮತ್ತೊಬ್ಬ ಬಿಜೆಪಿ ಶಾಸಕನ ಮೇಲೆ ಹಲ್ಲೆ

Oct 08 2025, 01:00 AM IST
ಪಶ್ಚಿಮ ಬಂಗಾಳದ ಪ್ರವಾಹಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ್ದ ಇಬ್ಬರು ಬಿಜೆಪಿ ನಾಯಕರ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿದ ಮರುದಿನವೇ ಮತ್ತೊಬ್ಬ ಬಿಜೆಪಿ ಶಾಸಕನ ಮೇಲೆ ಹಲ್ಲೆ ನಡೆಸಲಾಗಿದೆ.

ಬಂಗಾಳ ಬಿಜೆಪಿ ಸಂಸದ, ಶಾಸಕನ ಮೇಲೆ ತೀವ್ರ ಹಲ್ಲೆ

Oct 07 2025, 01:03 AM IST
ಪಶ್ಚಿಮ ಬಂಗಾಳದ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ವೇಳೆ ದುಷ್ಕರ್ಮಿಗಳು ಬಿಜೆಪಿ ಸಂಸದ ಖಗೇನ್‌ ಮುರ್ಮು ಹಾಗೂ ಶಾಸಕ ಶಂಕರ್‌ ಘೋಷ್‌ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಾಗರಕಟಾ ಪ್ರದೇಶದಲ್ಲಿ ಸೋಮವಾರ ನಡೆದಿದೆ.

ಧರ್ಮ ಒಡೆಯುತ್ತಿರುವವರು ಬಿಜೆಪಿ ಮುಖಂಡರು, ನಾವಲ್ಲ : ಸಚಿವ ಲಾಡ್‌

Oct 06 2025, 02:00 AM IST

ರಾಜ್ಯದಲ್ಲಿ ನಡೆಯುತ್ತಿರುವ ಗಣತಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವ ಲಾಡ್‌, ಈ ತರಹದ ವೈಜ್ಞಾನಿಕ ಸಮೀಕ್ಷೆ ದೇಶದಲ್ಲಿ ಎಲ್ಲೂ ಆಗಿಲ್ಲ. ಎಲ್ಲ ಜಾತಿಗಳಲ್ಲಿ ಬಡವರಿದ್ದಾರೆ ಎಂಬುದು ಸತ್ಯ. 

ಜಿಮ್‌ನಲ್ಲಿ ಬಿದ್ದು ಕೇರಳ ಬಿಜೆಪಿ ಅಧ್ಯಕ್ಷ ಆರ್‌ಸಿ ಹಣೆಗೆ ಗಾಯ

Oct 06 2025, 01:00 AM IST
ಕೇರಳ ಬಿಜೆಪಿ ಅಧ್ಯಕ್ಷ ರಾಜೀವ್‌ ಚಂದ್ರಶೇಖರ್‌ ಜಿಮ್‌ನಲ್ಲಿ ಕಸರತ್ತು ನಡೆಸುವ ವೇಳೆ ಟ್ರೆಡ್‌ಮಿಲ್‌ನಿಂದ (ವ್ಯಾಯಾಮ ಮಾಡುವ ಉಪಕರಣ) ಕೆಳಗೆ ಬಿದ್ದು, ಹಣೆಗೆ ಸಣ್ಣಪುಟ್ಟ ಗಾಯಗಳಾಗಿವೆ.

ಬಿಜೆಪಿ ಒಂದು ಮನೆ ಕೊಟ್ಟಿದ್ದರೂ ನಾ ರಾಜಕೀಯ ನಿವೃತ್ತಿ : ಜಮೀರ್‌

Oct 05 2025, 12:30 PM IST

ಸ್ಲಂ ಬೋರ್ಡ್, ರಾಜೀವ್ ಗಾಂಧಿ ಯೋಜನೆಯಲ್ಲಿ ಬಿಜೆಪಿಯವರು ಒಂದು ಮನೆ ಕೊಟ್ಟಿದ್ದರೂ ನಾನು ದೇವರಾಣೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ.  ಬಿಜೆಪಿಯವರು ಇದನ್ನು ಸಾಬೀತು ಮಾಡಿದರೆ ಇಂದು ಸಂಜೆಯೇ ರಾಜ್ಯಪಾಲರ ನಿವಾಸಕ್ಕೆ ಹೋಗಿ ರಾಜೀನಾಮೆ ಪತ್ರ ಕೊಡುವೆ - ಸಚಿವ ಜಮೀರ್‌ ಅಹಮದ್‌ 

ದೇಶವನ್ನು ಮಾರಾಟದ ಹಂತಕ್ಕೆ ತಂದ ಬಿಜೆಪಿ

Oct 05 2025, 01:01 AM IST
ಬಿಜೆಪಿ ಸರ್ಕಾರದ ಅವಧಿಯಲ್ಲಿ ದೇಶದ ಸಾಲ, ಬಂಗಾರ, ದಿನಗೂಲಿ ವ್ಯವಸ್ಥೆ ಹಾಗೂ ಡಾಲರ್‌ ಹೆಚ್ಚಳದಿಂದ ದೇಶವನ್ನು ಮಾರಾಟಕ್ಕೆ ತಂದು ನಿಲ್ಲಿಸಿದ್ದಾರೆ ಎಂದು ಸಚಿವ ಸಂತೋಷ ಲಾಡ್‌ ಕಿಡಿಕಾರಿದ್ದಾರೆ.

ಮತದಾನ ವೇಳೆ ಬುರ್ಖಾಧಾರಿಗಳ ಮುಖ ಪರಿಶೀಲಿಸಿ: ಬಿಜೆಪಿ

Oct 05 2025, 01:00 AM IST

ಮತದಾನಕ್ಕೆ ಬುರ್ಖಾ ಧರಿಸಿ ಬರುವ ಮಹಿಳೆಯರ   ಮತದಾನ ಗುರುತಿನ ಚೀಟಿಯಲ್ಲಿ ಪರಿಶೀಲಿಸಿ ಬಳಿಕ ಮತದಾನಕ್ಕೆ ಅವಕಾಶ ಮಾಡಿಕೊಡಬೇಕು ಎಂದು  ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾಗೆ  ಬಿಹಾರ ಬಿಜೆಪಿ ಅಧ್ಯಕ್ಷ ದಿಲೀಪ್ ಜೈಸ್ವಾಲ್‌ ಈ ಬೇಡಿಕೆ 

ಬಿಜೆಪಿ ಪಕ್ಷದಿಂದ ಪ್ರಜಾತಂತ್ರ ವ್ಯವಸ್ಥೆಯೇ ಬುಡಮೇಲು: ಮಯೂರ್ ಜಯ್ ಕುಮಾರ್

Oct 05 2025, 01:00 AM IST
ಮತಗಳ್ಳತನದ ದರೋಡೆಯ ಮೂಲಕ ಬಿಜೆಪಿ ಪಕ್ಷವು ದೇಶದ ಪ್ರಜಾತಂತ್ರ ವ್ಯವಸ್ಥೆಯನ್ನೆ ಬುಡಮೇಲು ಮಾಡುತ್ತಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಮಯೂರ್ ಜಯ್ ಕುಮಾರ್ ಆರೋಪಿಸಿದರು.

ಬೆಳಗಾವಿ ಜಿಲ್ಲೆಯ ನೆರೆ ವೀಕ್ಷಿಸಿದ ಬಿಜೆಪಿ

Oct 04 2025, 07:42 AM IST

ವಿಧಾನಸಭೆ ವಿಪಕ್ಷ ನಾಯಕ ಆರ್‌.ಅಶೋಕ ನೇತೃತ್ವದ ಬಿಜೆಪಿ ನಿಯೋಗ ಶುಕ್ರವಾರ ಬೆಳಗಾವಿ ಜಿಲ್ಲೆಯ ಅತಿವೃಷ್ಟಿಪೀಡಿತ ಪ್ರದೇಶಗಳ ಸಮೀಕ್ಷೆ ಕೈಗೊಂಡಿತು. ಜಿಲ್ಲೆಯ ಬೈಲಹೊಂಗಲ, ಕಾಗವಾಡ ಮತ್ತು ಚಿಕ್ಕೋಡಿ ತಾಲೂಕುಗಳಿಗೆ ಭೇಟಿ ನೀಡಿ, ಪರಿಸ್ಥಿತಿಯ ಅವಲೋಕನ ನಡೆಸಿತು

ಸಿಎಂ ಖುರ್ಚಿ ಸದ್ಯದಲ್ಲೇ ಶೇಕ್‌ : ಬಿಜೆಪಿ

Oct 04 2025, 01:00 AM IST
ಮುಖ್ಯಮಂತ್ರಿಯಾಗಿ ಇನ್ನೂ ಎರಡೂವರೆ ವರ್ಷ ನಾನೆ ಇರುತ್ತೇನೆ’ ಎಂಬ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಟೀಕಾಪ್ರಹಾರ ನಡೆಸಿರುವ ಬಿಜೆಪಿ ನಾಯಕರು, ಸಿಎಂ ಖುರ್ಚಿ ಸದ್ಯದಲ್ಲೇ ಶೇಕ್‌ ಆಗಲಿದೆ ಎಂದು ವ್ಯಂಗ್ಯವಾಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 375
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved