• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಶುದ್ಧೀಕರಣ ಕಾಲ ಸನ್ನಿಹಿತ: ಕೆ.ಎಸ್. ಈಶ್ವರಪ್ಪ

Feb 26 2025, 01:06 AM IST
ರಾಜ್ಯದಲ್ಲಿ ಬಿಜೆಪಿ ಶುದ್ಧಿಕರಣಕಾಲ ಸನ್ನಿಹಿತವಾಗಿದೆ. ಪಕ್ಷ ಶುದ್ಧಗೊಳಿಸಲಾಗುತ್ತದೆ. ಎಲ್ಲರಿಗೂ ಬುದ್ಧಿ ಬರುತ್ತದೆ ಎಂದು ಮಾಜಿ ಉಪಮುಖ್ಯಮಂತ್ರಿ, ಬಿಜೆಪಿಯ ಹಿರಿಯ ನಾಯಕ ಕೆ.ಎಸ್‌. ಈಶ್ವರಪ್ಪ ಹೇಳಿದರು.

ಗೃಹ ಲಕ್ಷ್ಮೀಗೆ ಲಕ್ಷ್ಮೀಯವರಿಂದಲೇ ತಡೆ: ಬಿಜೆಪಿ ಮಹಿಳಾ ಮೋರ್ಚಾ ಟೀಕೆ

Feb 26 2025, 01:04 AM IST
ಅನಾರೋಗ್ಯದ ಕುಂಟು ನೆಪವೊಡ್ಡಿ ಸರ್ಕಾರದ ಹುಳುಕನ್ನು ಮುಚ್ಚಿ ಹಾಕುವ ಪ್ರಯತ್ನ ಇದಾಗಿದೆ. ಉಪಚುನಾವಣೆ ಸಂದರ್ಭಗಳಲ್ಲಿ ತರಾತುರಿಯಲ್ಲಿ ಹಣ ಹಾಕುವ ವ್ಯವಸ್ಥೆ ಇರುವಾಗ ಬಾಕಿ ಸಮಯದಲ್ಲಿ ತಡವೇಕೆ? ಸಚಿವರ ಆರೋಗ್ಯ ಶೀಘ್ರ ಗುಣಮುಖವಾಗಲಿ ಎಂಬ ಆಶಯ ನಮ್ಮದು ಕೂಡ ಇದೆ. ಹಾಗಂತ ಚುನಾವಣೆ ಸಂದರ್ಭದಲ್ಲಿ ನೀಡಿದ ವಚನಕ್ಕೆ ಬದ್ಧರಾಗಿ ಸಮಯಕ್ಕೆ ಸರಿಯಾಗಿ ರಾಜ್ಯದ ಬಡ ಮಹಿಳೆಯರ ಖಾತೆಗೆ ಹಣ ಜಮಾ ಮಾಡಬೇಕು ಎಂದು ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ವಿನಯ ಡಿ. ಬಂಗೇರ ಹೇಳಿದ್ದಾರೆ.

ಗದಗ ನಗರಸಭೆ ಬಿಜೆಪಿ ಸದಸ್ಯರ ಸದಸ್ಯತ್ವ ಅಮಾನತು ಆದೇಶ ರದ್ದು

Feb 26 2025, 01:03 AM IST
ಗದುಗಿನ ಖಾಲಿ ವಕಾರಗಳ ಲೀಜ್‌ ಅವಧಿ ವಿಸ್ತರಣೆಗೆ ನಕಲಿ ಠರಾಪು ಸೃಷ್ಟಿಸಿದ್ದಾರೆ ಎಂಬ ಆರೋಪದ ಹಿನ್ನೆಲೆ ಸ್ಥಳೀಯ ನಗರಸಭೆ ಬಿಜೆಪಿಯ ಮೂವರು ಸದಸ್ಯರ ಸದಸ್ಯತ್ವ ಅಮಾನತುಗೊಳಿಸಿದ್ದ ಬೆಳಗಾವಿ ಪ್ರಾದೇಶಿಕ ಆಯುಕ್ತರ ಆದೇಶವನ್ನು ಧಾರವಾಡ ಹೈಕೋರ್ಟ್‌ ಪೀಠ ರದ್ದುಪಡಿಸಿದೆ.

ಕಾಂಗ್ರೆಸ್ ಗ್ಯಾರಂಟಿ ದಿಲ್ಲಿಯಲ್ಲಿ ಬಿಜೆಪಿ ಕಾಪಿ: ಸಿಆರ್‌ಎಸ್

Feb 26 2025, 01:00 AM IST
ಗ್ಯಾರಂಟಿ ಯೋಜನೆಗಳಿಂದ ಕರ್ನಾಟಕ ದಿವಾಳಿಯಾಗಲಿದೆ ಎಂದು ಹೇಳಿದ್ದ ಪ್ರಧಾನಿ ಮೋದಿ ಅವರೇ ದೆಹಲಿ ಚುನಾವಣೆ ಗೆಲುವಿಗಾಗಿ ಮಹಿಳೆಯರಿಗೆ ೨೫೦೦ ರು. ನೀಡುವ ಘೋಷಣೆ ಮಾಡಿದರು. ಈಗ ದೆಹಲಿ ದಿವಾಳಿಯಾಗುವುದಿಲ್ಲವೇ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಪ್ರಶ್ನಿಸಿದರು.

ಸರ್ಕಾರದಿಂದ ಮತ್ತೆ ಸಾಲದ ಆತಂಕ! ಸಿಎಂಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಹಿರಂಗ ಪತ್ರ

Feb 25 2025, 11:13 AM IST

‘ಕೇವಲ ಎರಡೇ ವರ್ಷದಲ್ಲಿ ಸುಮಾರು ಎರಡು ಲಕ್ಷ ಕೋಟಿ ರು. ಸಾಲದ ಹೊರೆಯನ್ನು ಜನತೆಗೆ ನೀಡಿ, ಈ ಬಾರಿಯ ಬಜೆಟ್‌ನಲ್ಲಿ ಪುನಃ ಎಷ್ಟು ಸಾಲ ಮಾಡಲಿದ್ದೀರಿ ಎಂಬ ಆತಂಕದಲ್ಲಿ ರಾಜ್ಯದ ಜನ ತೆರೆದ ಕಣ್ಣುಗಳಿಂದ ತಾವು ಮಂಡಲಿಸಲಿರುವ ಬಜೆಟ್‌ ಅನ್ನು ಎದುರು ನೋಡುತ್ತಿದ್ದಾರೆ’   ಬಿ.ವೈ.ವಿಜಯೇಂದ್ರ  

ಧಾರವಾಡ ಪಾಲಿಕೆ ಬಗ್ಗೆ ಬಿಜೆಪಿ ದ್ವಿಮುಖ ನೀತಿ!

Feb 25 2025, 12:49 AM IST
ಹೊಸದಾಗಿ ಅಸ್ತಿತ್ವಕ್ಕೆ ಬರುತ್ತಿರುವ ಧಾರವಾಡ ಮಹಾನಗರ ಪಾಲಿಕೆ ಬಗ್ಗೆ ಬಿಜೆಪಿ ದ್ವೀಮುಖ ನೀತಿ ಅನುಸರಿಸುತ್ತಿದ್ದು, ಬಿಜೆಪಿಯ ಸ್ಥಳೀಯ ಮುಖಂಡರು ಧಾರವಾಡ ಜನರ ಭಾವನೆಗಳೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡ ಅರವಿಂದ ಏಗನಗೌಡರ ಹೇಳಿದರು.

ಬಿಜೆಪಿ, ಜಿಲ್ಲೆಗೆ ಅಗೌರವ ತರುತ್ತಿರುವ ರೇಣುಕಾಚಾರ್ಯ ಉಚ್ಚಾಟಿಸಬೇಕು :ಶಾಂತರಾಜ ಪಾಟೀಲ್

Feb 25 2025, 12:48 AM IST

  ಎಂ.ಪಿ.ರೇಣುಕಾಚಾರ್ಯ. ಅವರು ಇಂದು ನ್ಯಾಯ ಕೇಳುತ್ತಿರುವವರನ್ನೇ ಭಿನ್ನಮತೀಯರೆನ್ನುತ್ತಾ, ಪಕ್ಷಕ್ಕೆ ಮತ್ತಷ್ಟು ಮುಜುಗರ ತರುತ್ತಿದ್ದು, ಅವರನ್ನು ಉಚ್ಚಾಟಿಸಬೇಕು ಎಂದು ಹೊನ್ನಾಳಿ ತಾಲೂಕು ಬಿಜೆಪಿ ಮುಖಂಡ ಶಾಂತರಾಜ ಪಾಟೀಲ್ ಆಗ್ರಹಿಸಿದ್ದಾರೆ.

ಚಿನ್ನದ ಹಗರಣದಲ್ಲಿ ನಿರ್ದೇಶಕರು ಭಾಗಿಯಾಗಿದ್ದಾರಾ?: ಬಿಜೆಪಿ ಮಾಗಡಿ ತಾಲೂಕು ಅಧ್ಯಕ್ಷ ವೀರಭದ್ರಪ್ಪ

Feb 24 2025, 12:36 AM IST
ಕುದೂರು ಬಿಡಿಸಿಸಿ ಬ್ಯಾಂಕಿನ ನಕಲಿ ಚಿನ್ನದ ಬ್ರಹ್ಮಾಂಡ ಭ್ರಷ್ಟಾಚಾರದ ಕುರಿತಾಗಿ ಇದುವರೆಗೂ ಯಾಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿಲ್ಲ. ಎಷ್ಟು ಕೋಟಿಯ ನಕಲಿ ಚಿನ್ನವನ್ನಿಟ್ಟುಕೊಂಡು ಸಾಲ ವಿತರಿಸಲಾಗಿದೆ ಎಂಬುದರ ಸ್ಪಷ್ಟ ಚಿತ್ರಣವನ್ನು ಏಕೆ ನೀಡುತ್ತಿಲ್ಲ .

ಬಿಜೆಪಿ ಸಂಘಟನೆಗೆ ಮಾಜಿ ಪ್ರಧಾನಿ ವಾಜಪೇಯಿ ಸದಾ ಸ್ಫೂರ್ತಿ: ಸದಾಶಿವು

Feb 24 2025, 12:31 AM IST
ಹಿರಿಯ ಕಾರ್ಯಕರ್ತರಾದ ಡಿ.ವಿ.ನಾರಾಯಣಶರ್ಮ, ಎಂ.ಪಿ.ನಾಗರಾಜ್, ಕೆ.ಮೋಹನ್‌ಕುಮಾರ್, ಕೆ.ವಿ.ರಾಜಣ್ಣ, ಕೆ.ಮಲ್ಲಿಕಾರ್ಜುನ್ ಅವರನ್ನು ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಮಕೃಷ್ಣಯ್ಯ ಹಾಗೂ ಮುಖಂಡರು ಮನೆಗಳಿಗೆ ತೆರಳಿ ಸನ್ಮಾನಿಸಿ ಅಭಿನಂದಿಸಿದರು.

ಮುಡಾ ಹಗರಣ, ಬಿಜೆಪಿ ಹೋರಾಟ ಮುಂದುವರಿಸಲಿದೆ-ಸಂಸದ ಶೆಟ್ಟರ್‌

Feb 23 2025, 12:33 AM IST
ಮುಡಾ ಹಗರಣದಲ್ಲಿ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ನೀಡಿರುವುದು ನಿರೀಕ್ಷಿತ, ಲೋಕಾಯುಕ್ತ ಪೊಲೀಸರಿಂದ ತನಿಖೆ ಆದ್ರೆ ನ್ಯಾಯ ಸಿಗೋದಿಲ್ಲ ಅಂತಾ ಗೊತ್ತಿತ್ತು ಹಾಗೆ ಆಗಿದೆ. ಆದರೆ ಇದರ ಬಗ್ಗೆ ಬಿಜೆಪಿಯು ಹೋರಾಟ ಮುಂದುವರೆಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ ಶೆಟ್ಟರ ಹೇಳಿದರು.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 353
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved