• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ಹೊನ್ನಾಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

Dec 08 2024, 01:19 AM IST
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಜೆ.ಕೆ.ಸುರೇಶ್ ಮಾತನಾಡಿದರು.

ಬಿರುನಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ18 ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

Dec 08 2024, 01:19 AM IST
ಬಿಜೆಪಿ ತೊರೆದು 18 ಕಾರ್ಯಕರ್ತರು ಶಾಸಕ ಪೊನ್ನಣ್ಣ ಉಪಸ್ಥಿತಿಯಲ್ಲಿ ಕಾಂಗ್ರೆಸ್‌ ಪಕ್ಷ ಸೇರ್ಪಡೆಗೊಂಡರು. ಕಾರ್ಯಕರ್ತರನ್ನು ಪಕ್ಷದ ಪ್ರಮುಖರು ಸ್ವಾಗತಿಸಿದರು.

ಬಿಜೆಪಿ ಎಸ್ಸಿ ಘಟಕದಿಂದ ಅಂಬೇಡ್ಕರ್‌ ಪರಿನಿರ್ವಾಣ ದಿನಾಚರಣೆ

Dec 08 2024, 01:18 AM IST
ಬಾಬಾ ಸಾಹೇಬ್ ಡಾ. ಅಂಬೇಡ್ಕರ್ ಅವರ ೬೮ನೇ ಪರಿನಿಬ್ಬಾಣ ದಿನವನ್ನು ತಾಲೂಕು ಬಿಜೆಪಿ ಪರಿಶಿಷ್ಟ ಜಾತಿ ಘಟಕದ ವತಿಯಿಂದ ಸಂವಿಧಾನ ಸಮ್ಮಾನ್ ಎಂಬ ಕಾರ್ಯಕ್ರಮವನ್ನು ಡಿಸೆಂಬರ್ ೯ರಂದು ನಡೆಸಲಾಗುವುದು ಬಿಜೆಪಿ ಎಸ್.ಸಿ ಮೋರ್ಚಾ ಕಾರ್ಯದರ್ಶಿ ಜಾನೆಕೆರೆ ಅಣ್ಣಪ್ಪ ಹೇಳಿದರು. ಕಾರ್ಯಕ್ರಮವನ್ನು ಮಾಜಿ ಶಿಕ್ಷಣ ಸಚಿವರು ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಆಯುಷ್ಮಾನ್ ಎನ್ ಮಹೇಶ್ ಅವರು ಉದ್ಘಾಟಿಸಲಿದ್ದಾರೆ.

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಶಿಸ್ತು ಕ್ರಮಕ್ಕೆ ಮನವಿ : ಎಸ್‌ಟಿಎಸ್‌, ಹೆಬ್ಬಾರ್‌ ಅನರ್ಹತೆಗೆ ಬಿಜೆಪಿ ಸಭೆಯಲ್ಲಿ ನಿರ್ಧಾರ

Dec 08 2024, 01:16 AM IST
ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಶಾಸಕರಾದ ಎಸ್‌.ಟಿ.ಸೋಮಶೇಖರ್‌ ಮತ್ತು ಶಿವರಾಮ್‌ ಹೆಬ್ಬಾರ್‌ ಅವರನ್ನು ಪಕ್ಷದಿಂದ ಅಮಾನತು ಮತ್ತು ಅನರ್ಹಗೊಳಿಸುವ ಸಂಬಂಧ ಪಕ್ಷದ ವರಿಷ್ಠರಿಗೆ ಮನವಿ ಮಾಡಲು ಶನಿವಾರ ಇಲ್ಲಿ ಸಭೆ ಸೇರಿದ್ದ ಬಿಜೆಪಿ ಕೋರ್‌ ಕಮಿಟಿ ಸಭೆ ನಿರ್ಧರಿಸಿದೆ.

ಬಿಜೆಪಿ ನೂತನ ಪದಾಧಿಕಾರಿಗಳಿಗೆ ಪ್ರಮಾಣಪತ್ರ : ಯಲಹಂಕ ಕ್ಷೇತ್ರದ ಮೈಲಪ್ಪನಹಳ್ಳಿಯ ಕೇಸರಿವನದಲ್ಲಿ ಕಾರ್ಯಕ್ರಮ

Dec 08 2024, 01:15 AM IST
ಯಲಹಂಕ ಕ್ಷೇತ್ರದ ಮೈಲಪ್ಪನಹಳ್ಳಿಯ ಕೇಸರಿವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೆಸರಘಟ್ಟ ಹೋಬಳಿ ಬಿಜೆಪಿ ನೂತನ ಪದಾಧಿಕಾರಿಗಳಿಗೆ ಶಾಸಕ ಎಸ್.ಆರ್.ವಿಶ್ವನಾಥ್ ಪಕ್ಷದ ಹುದ್ದೆಯ ಪ್ರಮಾಣಪತ್ರ ವಿತರಿಸಿದರು.

ಆಂತರಿಕ ಭಿನ್ನಮತದ ಕರಿನೆರಳಿನ ನಡುವೆ ಇಂದು ಬಿಜೆಪಿ ಕೋರ್‌ ಕಮಿಟಿ ಸಭೆ : ಬಂಡಾಯಕ್ಕೆ ಕಡಿವಾಣದ ಬಗ್ಗೆ ಚರ್ಚೆ

Dec 07 2024, 01:31 AM IST
ಆಂತರಿಕ ಭಿನ್ನಮತದ ಕರಿನೆರಳಿನ ನಡುವೆಯೇ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್‌ವಾಲ್‌ ಅವರ ನೇತೃತ್ವದಲ್ಲಿ ಪಕ್ಷ ಸಂಘಟನೆ ಬಲಪಡಿಸುವ ಸಂಬಂಧ ಶನಿವಾರ ಕೋರ್ ಕಮಿಟಿ ಸಭೆ ನಡೆಯಲಿದೆ.

ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ವಿರೋಧಿ ಟಿಪ್ಪು ಗೋಷ್ಠಿ ಬೇಡ: ಬಿಜೆಪಿ

Dec 07 2024, 12:33 AM IST
ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ವಿರೋಧಿ ವ್ಯಕ್ತಿಯ ವಿಚಾರ ಗೋಷ್ಠಿಯನ್ನು ಕೆಲ ಸಾಹಿತಿಗಳು ಆಯೋಜಿಸಲು ಸಿದ್ಧತೆ ಮಾಡಿರುವುದು ಮಾಧ್ಯಮಗಳ ಮೂಲಕ ತಿಳಿದಿದೆ. ಇದಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದರು.

ಗಟ್ಟಿಮುಟ್ಟಾದ ಸಿಮೆಂಟ್‌ ರಸ್ತೆ ತೆರವು ವಿಚಾರಕ್ಕೆ ಬಿಜೆಪಿ ಆಕ್ಷೇಪ

Dec 07 2024, 12:31 AM IST
ರಸ್ತೆ ಅಗಲೀಕರಣ ನೆಪದಲ್ಲಿ ಸುವ್ಯಸ್ಥಿತ, ಗಟ್ಟಿಮುಟ್ಟಾಗಿರುವ ಸಿಮೆಂಟ್ ರಸ್ತೆಯನ್ನು ತೆರವು ಮಾಡಿ, ಮತ್ತೆ ಹೊಸ ರಸ್ತೆ ನಿರ್ಮಿಸಲು ಮುಂದಾಗಿರುವುದಕ್ಕೆ ಪಾಲಿಕೆ ವಿಪಕ್ಷ ಸದಸ್ಯರಾದ ಕೆ.ಪ್ರಸನ್ನಕುಮಾರ ಮತ್ತಿತರ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಸಂಸದ ಸಂಬಿತ್ ಪಾತ್ರಾಗೆ ಹಕ್ಕುಚ್ಯುತಿ ನಿರ್ಣಯ ಮಂಡಿಸಲು ಕಾಂಗ್ರೆಸ್‌ ನೋಟಿಸ್

Dec 07 2024, 12:31 AM IST
ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ‘ಅತ್ಯುನ್ನತ ದೇಶದ್ರೋಹಿ’ ಎಂದು ಕರೆದಿದ್ದ ಬಿಜೆಪಿ ಸಂಸದ ಸಂಬಿತ್ ಪಾತ್ರಾ ವಿರುದ್ಧ ಕಾಂಗ್ರೆಸ್ ಸಂಸದ ಹೈಬಿ ಈಡನ್ ಹಕ್ಕುಚ್ಯುತಿ ನಿರ್ಣಯ ಮಂಡಿಸಲು ನೋಟಿಸ್ ಸಲ್ಲಿಸಿದ್ದಾರೆ.

ಬಿಜೆಪಿ ಸರ್ಕಾರ ಬಂದ ಮೇಲೆ ಈ ಸರ್ಕಾರದ ನಿರ್ಣಯ ಕಿತ್ತು ಹಾಕ್ತೇವೆ: ಯತ್ನಾಳ

Dec 07 2024, 12:30 AM IST
ಸಾಬರು ಅಂದರೆ ಸಿದ್ದರಾಮಯ್ಯಗೆ ಬಹಳ ಪ್ರೀತಿ. ಹಿಂದೂಗಳ ಪೇಟ, ಕುಂಕುಮ ಅಂದರೆ ಆಗಿ ಬರಲ್ಲ. ಮುಸ್ಲಿಮರಿಗೆ ಕಾಂಟ್ರ್ಯಾಕ್ಟ್‌, ಶಿಕ್ಷಣದಲ್ಲಿ ರಿಸರ್ವೇಶನ್‌ ಕೊಡುತ್ತಾರೆ.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 328
  • next >

More Trending News

Top Stories
ನಮ್ಮದು ಪಾಪರ್ ಸರ್ಕಾರವಲ್ಲ, ಅಭಿವೃದ್ಧಿಪರ ಸರ್ಕಾರ : ಸಿಎಂ ಸಿದ್ದರಾಮಯ್ಯ
ನಾವು ಭಾವನಾತ್ಮಕವಾಗಿ ಸರ್ಕಾರ ಮಾಡುವುದಿಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved