• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವರಿಷ್ಠರ ಭೇಟಿಗಾಗಿ ಬಿಜೆಪಿ ಭಿನ್ನರ ಪಡೆ ರಾಜಧಾನಿಗೆ - ಒಬಿಸಿ/ದಲಿತರಿಗೆ ಪಟ್ಟ ಕಟ್ಟಲು ಆಗ್ರಹ

Feb 04 2025, 07:57 AM IST

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಭಿನ್ನಾಭಿಪ್ರಾಯ ಹೊಂದಿರುವ ಪಕ್ಷದ ನಾಯಕರ ಚಟುವಟಿಕೆ ದೆಹಲಿಗೆ ಸ್ಥಳಾಂತರಗೊಂಡಿದ್ದು, ವಿಜಯೇಂದ್ರ ಬದಲಿಗೆ ಬೇರೊಬ್ಬರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಬೇಕು ಎಂಬ ಬೇಡಿಕೆಯೊಂದಿಗೆ   ಮೂರು ದಿನಗಳ ಕಾಲ ವರಿಷ್ಠರ ಮನವೊಲಿಸುವ ಪ್ರಯತ್ನ ನಡೆಸಲಿದ್ದಾರೆ.

ವಾರದಲ್ಲಿ ಬಿಜೆಪಿ ನೂತನ ರಾಜ್ಯಾಧ್ಯಕ್ಷರ ಆಯ್ಕೆಗೆ ಚುನಾವಣೆ : ಹರಿಪ್ರಕಾಶ ಕೋಣೆಮನೆ

Feb 04 2025, 12:31 AM IST

ಬೂತ್ ಮಟ್ಟದ ಅಧ್ಯಕ್ಷರಿಂದ ಹಿಡಿದು ರಾಜ್ಯದ 23 ಜಿಲ್ಲೆಯ ಜಿಲ್ಲಾಧ್ಯಕ್ಷರ ಚುನಾವಣೆಯೂ ಪ್ರಜಾತಂತ್ರದ ಅಡಿಯಲ್ಲಿ ಪಾರದರ್ಶಕವಾಗಿ ನಡೆಸಲಾಗಿದೆ ಎಂದು ಬಿಜೆಪಿ ವಕ್ತಾರ ಹರಿಪ್ರಕಾಶ ಕೋಣೆಮನೆ ತಿಳಿಸಿದರು.

ಮುಖ್ಯಮಂತ್ರಿಗಳ ಭೇಟಿ ನಿರಾಶಾದಾಯಕ: ವಿರಾಜಪೇಟೆ ಬಿಜೆಪಿ ಟೀಕೆ

Feb 04 2025, 12:31 AM IST
ಭಾಗಮಂಡಲ ಮೇಲ್ಸೇತುವೆ ಉದ್ಘಾಟನೆಗೆಂದು ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಗೆ ನಿರಾಶೆ ಮೂಡಿಸಿದ್ದಾರೆ. ಜಿಲ್ಲೆಯಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಮತ್ತು ಅಭಿವೃದ್ಧಿ ಕಾರ್ಯಗಳ ಕುರಿತು ವಿಶ್ವಾಸ ಮೂಡಿಸುವಲ್ಲಿ ಅವರು ವಿಫಲರಾಗಿದ್ದಾರೆ ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಟೀಕಿಸಿದ್ದಾರೆ.

ಹೈಕಮಾಂಡ್‌ ನಿರ್ಧಾರವನ್ನು ಒಪ್ಪಿಕೊಳ್ಳುವ ಗುಣ ಮುಖ್ಯ: ಬಿಜೆಪಿ ಮುಖಂಡ ಅರವಿಂದ್‌

Feb 04 2025, 12:31 AM IST
ಪಕ್ಷ ಕಟ್ಟುವ ಮತ್ತು ಕಾರ್ಯಕರ್ತರನ್ನು ಸಂಘಟಿಸಿ, ರಾಜಕೀಯ ಭವಿಷ್ಯ ನೀಡುವ ನಾಯಕರು ಬೆಳೆಯಬೇಕು, ಬಿಜೆಪಿ ಹೈಕಮಾಂಡ್ ತೀರ್ಮಾನವನ್ನು ತಿರಸ್ಕರಿಸುವ ಗುಣ ಸರಿಯಲ್ಲ. ಪಕ್ಷದಲ್ಲಿ ಒಡಕು ತರುವ ನಾಯಕರ ಮನಸ್ಸು ಬದಲಿಸುವ ಅಗತ್ಯವಿದೆ

ಸಿ.ಅನ್ನದಾನಿ ಜೆಡಿಎಸ್-ಬಿಜೆಪಿ ಕೈಗೊಂಬೆ: ಎನ್.ಆರ್.ಚಂದ್ರಶೇಖರ್

Feb 04 2025, 12:30 AM IST
ಕಾಂಗ್ರೆಸ್ ನಾಯಕರ ಹಿಂದೆಯೇ ಸುತ್ತುತ್ತಾ, ಅನುಕೂಲಗಳನ್ನು ಪಡೆಯುತ್ತಾ ಪಕ್ಷದ ನಾಯಕರನ್ನೇ ನಿಂದಿಸುತ್ತಿರುವ ಭೀಮ್ ಆರ್ಮಿ ಸೌತ್ ಇಂಡಿಯಾ ಕರ್ನಾಟಕ ಸಂಘಟನೆ ಅಧ್ಯಕ್ಷ ಸಿ.ಅನ್ನದಾನಿ ಜೆಡಿಎಸ್-ಬಿಜೆಪಿ ಪಕ್ಷಗಳ ಏಜೆಂಟ್ ರೀತಿ ವರ್ತಿಸುತ್ತಿದ್ದಾರೆ.

ದೇಶದ ಮೇಲಿನ ಸಾಲವನ್ನು 205 ಲಕ್ಷ ಕೋಟಿ ಹೆಚ್ಚಿಸಿದ್ದೇ ಬಿಜೆಪಿ ಸಾಧನೆ : ಎಂ. ಲಕ್ಷ್ಮಣ

Feb 03 2025, 12:33 AM IST
, 1947 ರಿಂದ 2014 ರವರೆಗೆ ನಮ್ಮ ದೇಶ ಮಾಡಿದ್ದ ಸಾಲ 53 ಲಕ್ಷ ಕೋಟಿ ಮಾತ್ರ. ಬಿಜೆಪಿ ಅಧಿಕಾರಕ್ಕೆ ಬಂದ ಕೇವಲ 10 ವರ್ಷದಲ್ಲಿ 205 ಲಕ್ಷ ಕೋಟಿ ಆಗಿದೆ.

6ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ : ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್‌

Feb 02 2025, 01:04 AM IST
ಹದಗೆಟ್ಟಿರುವ ಆಡಳಿತ ಯಂತ್ರ ಹಾಗೂ ಅಭಿವೃದ್ಧಿಗೆ ಸ್ಪಂದಿಸದಿರುವ ರಾಜ್ಯ ಸರ್ಕಾರದ ವಿರುದ್ಧ ಫೆ.6ರಂದು ಕಾರ್ಕಳ ತಾಲೂಕು ಕಚೇರಿಯ ಮುಂದೆ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಲಿದೆ ಎಂದು ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್‌ ನಾಯಕ್ ಹೇಳಿದರು.

ಬಿವೈವಿಗೆ ಸಂಸದ ಡಾ.ಸುಧಾಕರ್‌ ಬೆಂಬಲಿಸಲಿ : ಬಿಜೆಪಿ ರಾಜ್ಯ ಕಾರ್ಯದರ್ಶಿ ಸಿ.ಮುನಿರಾಜು

Feb 02 2025, 01:03 AM IST

ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರ ಬಗ್ಗೆ ಮಾತನಾಡಿದರೆ ನಾವು ಸುಮ್ಮನೆ ಇರಲ್ಲ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಸಿ.ಮುನಿರಾಜು ಸಂಸದ ಡಾ.ಕೆ. ಸುಧಾಕರ್ ಅವರಿಗೆ ಎಚ್ಚರಿಕೆ ನೀಡಿದರು.

ಸದೃಢವಾಗಿ ಬಿಜೆಪಿ ಪಕ್ಷ ಸಂಘಟಿಸಿ ಕಟ್ಟುತ್ತೇನೆ

Feb 02 2025, 01:03 AM IST
ತಾಲೂಕಿನಲ್ಲಿ ಬಿಜೆಪಿ ಪಕ್ಷದ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ತಳ ಮಟ್ಟದಿಂದ ಪಕ್ಷ ಸಂಘಟಿಸಿ ಮುಂಬರುವ ಸ್ಥಳೀಯ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸುವುದಾಗಿ ಮಧುಗಿರಿ ಬಿಜೆಪಿ ಮಂಡಲದ ನೂತನ ಅಧ್ಯಕ್ಷ ವಕೀಲ ಹನುಮಂತರೆಡ್ಡಿ ತಿಳಿಸಿದರು.

ಪುರಸಭೆ 5 ಬಿಜೆಪಿ ಸದಸ್ಯರ ಸದಸ್ಯತ್ವ ರದ್ದು

Feb 02 2025, 01:01 AM IST
ಇಲ್ಲಿನ ಪುರಸಭೆಯ ಐವರು ಬಿಜೆಪಿ ಸದಸ್ಯರು ವಿಪ್ ಉಲ್ಲಂಘಿಸಿದ್ದಾರೆ ಎಂದು ಐವರು ಬಿಜೆಪಿ ಸದಸ್ಯರ ಸದಸ್ಯತ್ವವನ್ನು ಜಿಲ್ಲಾ ದಂಡಾಧಿಕಾರಿ ಶಿಲ್ಪಾನಾಗ್‌ ಅನರ್ಹ ಗೊಳಿಸಿದ್ದಾರೆ.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 355
  • next >

More Trending News

Top Stories
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved