• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಕ್ಷ ವಿರೋಧಿ ಚಟುವಟಿಕೆಗಳು ನನ್ನ ಕಿಚ್ಚು ಹೆಚ್ಚಿಸುತ್ತವೆ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈವಿ

Nov 28 2024, 12:32 AM IST

ಅಧಿಕಾರದಲ್ಲಿ ಇಲ್ಲದಿದ್ದರೂ ರಾಜ್ಯ ಬಿಜೆಪಿಯಲ್ಲಿನ ಬಣ ರಾಜಕೀಯ ಮಾತ್ರ ನಿಲ್ಲುತ್ತಿಲ್ಲ. ಹಿಂದೆ ಬಿ.ಎಸ್‌.ಯಡಿಯೂರಪ್ಪ ಅವಧಿಯಲ್ಲೂ ಬಣ ರಾಜಕೀಯ ಕಡಮೆ ಏನಿರಲಿಲ್ಲ. ಈಗ ಅವರ ಪುತ್ರ ಬಿ.ವೈ.ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿದ್ದಾಗಲೂ ಬಣ ರಾಜಕೀಯದ ಕಾವು ದಿನೇ ದಿನೇ ಏರತೊಡಗಿದೆ. 

ಕಾಂಗ್ರೆಸ್ ಹೀನಾಯವಾಗಿ ಸೋತಿದ್ದು ಇವಿಎಂಗಳಿಂದಲ್ಲ, ಕಳಪೆ ನಾಯಕತ್ವದಿಂದ : ಬಿಜೆಪಿ ವ್ಯಂಗ್ಯ

Nov 28 2024, 12:32 AM IST
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿದ್ದು ಇವಿಎಂಗಳಿಂದಲ್ಲ, ಕಾಂಗ್ರೆಸ್‌ನ ಕಳಪೆ ನಾಯಕತ್ವದಿಂದ.

ಬಜರಂಗ್‌ಗೆ 4 ವರ್ಷ ನಿಷೇಧ : ಬಿಜೆಪಿ ಸೇರಿದರೆ ಬ್ಯಾನ್‌ ತೆಗೀತಾರೆ ಎಂದ ಕುಸ್ತಿಪಟು

Nov 28 2024, 12:30 AM IST
ಡೋಪಿಂಗ್‌ ಪರೀಕ್ಷೆಗೆ ಒಳಗಾಗದೆ ಇದ್ದಿದ್ದಕ್ಕೆ ತಾರಾ ಕುಸ್ತಿಪಟುಗೆ ನಿಷೇಧ. ಶಿಕ್ಷೆ ಅವಧಿ 2024ರ ಏ.23ರಿಂದಲೇ ಆರಂಭಗೊಂಡಿದೆ ಎಂದು ನಾಡಾ ತಿಳಿಸಿದೆ.

ಪಾಲಿಕೆ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಜಯಭೇರಿ

Nov 27 2024, 01:05 AM IST
ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ವಾರ್ಡ್‌ ನಂ.೨೯ಕ್ಕೆ ನಡೆದ ಉಪ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಗಿರೀಶ್‌ ವಿಜಯಕುಮಾರ ಪಾಟೀಲ ೨೭೫೪ ಮತಗಳನ್ನು ಪಡೆಯುವ ಮೂಲಕ ಆಯ್ಕೆಯಾಗಿದ್ದಾರೆ. ವಾರ್ಡ್‌ ನಂ.೨೯ಕ್ಕೆ ನಡೆದ ಉಪ ಚುನಾವಣೆಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಭಾಗಪ್ಪ ಏಳಗಂಟಿ ೧೭೬೨ ಮತಗಳನ್ನು ಪಡೆದಿದ್ದು, ೩೮ ನೋಟಾ ಚಲಾವಣೆಯಾಗಿವೆ ಎಂದು ಉಪ ಚುನಾವಣೆ ಚುನಾವಣಾಧಿಕಾರಿ ವಿನಯಕುಮಾರ ಪಾಟೀಲ ಪ್ರಕಟಿಸಿದರು.

ಬಿಜೆಪಿ, ಆರೆಸ್ಸೆಸ್‌ ಸಂವಿಧಾನ ವಿರೋಧಿಗಳು: ಸಿದ್ದು

Nov 27 2024, 01:04 AM IST
ಬಿಜೆಪಿ ಮತ್ತು ಆರೆಸ್ಸೆಸ್‌ನವರು ಸಾಮಾಜಿಕ ನ್ಯಾಯದ ವಿರೋಧಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

3 ಬಿಜೆಪಿ, 3 ಕಾಂಗ್ರೆಸ್, 2 ಪಕ್ಷೇತರ ಅಭ್ಯರ್ಥಿಗಳಿಗೆ ಗೆಲುವು

Nov 27 2024, 01:01 AM IST
8 ಸ್ಥಾನದಲ್ಲಿ 3 ಬಿಜೆಪಿ, 3 ಕಾಂಗ್ರೆಸ್‌, 2 ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಮಂಗಳವಾರ ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ನಡೆಯಿತು.

ಬ್ರಿಟಿಷರನ್ನೇ ಒದ್ದೊಡಿಸಿದ ಕಾಂಗ್ರೆಸ್‌ಗೆ ಬಿಜೆಪಿ ಯಾವ ಲೆಕ್ಕ?

Nov 27 2024, 01:01 AM IST
ಕಾಂಗ್ರೆಸ್‌ನವರು ಬ್ರಿಟಿಷರನ್ನು ಒದ್ದೊಡಿಸಿದವರು. ಬಿಜೆಪಿಯವರು ಯಾವ ಲೆಕ್ಕ ನಮಗೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.

ಮತ್ತೆ ಬಿಜೆಪಿ ಬಲಪಡಿಸುವ ಸಂಕಲ್ಪ: ಯಡಿಯೂರಪ್ಪ

Nov 27 2024, 01:00 AM IST
ಮಾಜಿ ಸಚಿವ ಎಸ್.ಎ.ರವೀಂದ್ರನಾಥ್‌ರ ಜನ್ಮದಿನಾಚರಣೆ ಸಮಾರಂಭ ಉದ್ಘಾಟಿಸಿ ಬಿಎಸ್‌ವೈ ಹೇಳಿಕೆ

3 ವಿಧಾನಸಭಾ ಕ್ಷೇತ್ರ ಉಪಚುನಾವಣೆ ಬಿಜೆಪಿ ಸೋಲಿನ ಬಗ್ಗೆ ಇಂದು ಸಮಾಲೋಚನೆ : ಸುನಿಲ್‌ ಕುಮಾರ್‌

Nov 26 2024, 12:51 AM IST
ಕಾಂಗ್ರೆಸ್ 3 ಸ್ಥಾನ ಗೆದ್ದ ಮಾತ್ರಕ್ಕೆ ರಾಜ್ಯದ ಜನ ಅವರ ಭ್ರಷ್ಟಾಚಾರ ಒಪ್ಪಿದ್ದಾರೆ ಎಂದು ಅರ್ಥವಲ್ಲ. ಸಿದ್ದರಾಮಯ್ಯನ ಹಗರಣವನ್ನು ರಾಜ್ಯದ ಜನ ಒಪ್ಪಿದ್ದಾರೆ ಎಂದು ಅರ್ಥವಲ್ಲ. ತಮ್ಮ ಹಗರಣಗಳಿಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ಸಿಎಂ ಭಾವಿಸುವುದು ಬೇಡ ಎಂದು ಸುನಿಲ್‌ ಕುಮಾರ್‌ ಹೇಳಿದ್ದಾರೆ.

ಗ್ಯಾರಂಟಿ ಪ್ರಸ್ತಾಪ: ಸಚಿವ ಕೆ.ಜೆ. ಜಾರ್ಜ್‌ ಭಾಷಣಕ್ಕೆ ಅಡ್ಡಿ - ಬಿಜೆಪಿ ಮುಖಂಡರಿಂದ ಟಕ್ಕರ್‌

Nov 26 2024, 12:51 AM IST
ಚಿಕ್ಕಮಗಳೂರು, ಜಿಲ್ಲಾ ಒಕ್ಕಲಿಗರ ಸಂಘ ನಿರ್ಮಾಣ ಮಾಡಿರುವ ಬೆಳ್ಳಿ ಭವನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪ್ರಸ್ತಾಪಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ ಅವರಿಗೆ ಬಿಜೆಪಿ ಮುಖಂಡರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಅಡ್ಡಿಪಡಿಸಿದರು.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 328
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved