• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಒಳಗೇ ವಕ್ಫ್‌ ಸಮರ : ಯತ್ನಾಳ್‌ ಬಣದ ಬೀದರ್‌ ಹೋರಾಟದಲ್ಲಿ ಸಂಘರ್ಷ - ಅಧಿಕೃತ ಪ್ರವಾಸ ಡಿ.4ಕ್ಕೆ

Nov 26 2024, 12:49 AM IST
ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದ ಬಿಜೆಪಿ ಬಣ ಸೋಮವಾರ ಬೀದರ್‌ ಮೂಲಕ ಆರಂಭಿಸಿದ ವಕ್ಫ್‌ ವಿರುದ್ಧದ ಹೋರಾಟಕ್ಕೆ ಜಿಲ್ಲಾ ಬಿಜೆಪಿ ಮುಖಂಡರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ, ಸೋಲಿನ ಹಿನ್ನೆಲೆ : ಹೊಸ ವರ್ಷಕ್ಕೆ ರಾಜ್ಯ ಬಿಜೆಪಿ ಪುನಾರಚನೆ

Nov 26 2024, 12:45 AM IST
ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ, ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಸೋಲಿನ ಹಿನ್ನೆಲೆಯಲ್ಲಿ ಬರುವ ಹೊಸ ವರ್ಷದ ಆರಂಭದಲ್ಲಿ ರಾಜ್ಯ ಬಿಜೆಪಿಯಲ್ಲಿ ಮಹತ್ತರ ಬದಲಾವಣೆ ಆಗಲಿದ್ದು, ಸಂಘಟನೆಗೆ ಹೊಸ ಸ್ವರೂಪ ಸಿಗಲಿದೆ.

ಉಪಚುನಾವಣೆಯಲ್ಲಿ ಮತದಾರರು ಬಿಜೆಪಿ, ಜೆಡಿಎಸ್‌ ಗೆ ಪಾಠ ಕಲಿಸಿದ್ದಾರೆ: ಟಿ.ಡಿ.ರಾಜೇಗೌಡ

Nov 25 2024, 01:06 AM IST
ನರಸಿಂಹರಾಜಪುರ, ಬಿಜೆಪಿ ಮತ್ತು ಜೆಡಿಎಸ್ ನವರು ರಾಜ್ಯದ ಕಾಂಗ್ರೆಸ್ ಸರ್ಕಾರದ ಜನಪರ ಕಾರ್ಯಕ್ರಮಗಳ ಬಗ್ಗೆ ಮಾಡಿದ ಅಪಪ್ರಚಾರಕ್ಕೆ ಮೂರು ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ ಪಕ್ಷಕ್ಕೆ ಮತದಾರರು ತಕ್ಕಪಾಠ ಕಲಿಸಿದ್ದಾರೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

ಮಹಾರಾಷ್ಟ್ರದಲ್ಲಿ ಬಿಜೆಪಿ ಗೆಲ್ಲಿಸಲು 60 ಸಾವಿರ ‘ಸಜಗ್‌ ರಹೋ’ ಸಭೆ ನಡೆಸಿದ್ದ ಆರ್‌ಎಸ್‌ಎಸ್‌!

Nov 25 2024, 01:06 AM IST
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ‘ಮಹಾಯುತಿ’ಯ ಅಭೂತಪೂರ್ವ ಗೆಲುವಿಗೆ ರಾಷ್ಟ್ರೀಯ ಸ್ವಯಂ ಸೇವಕ (ಆರ್‌ಎಸ್‌ಎಸ್‌) ಸಂಘದ ಕೊಡುಗೆಯೂ ದೊಡ್ಡದಿದೆ ಎಂಬ ವಿಶ್ಲೇಷಣೆಗಳು ಇವೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಬಿಜೆಪಿ ಕನಸಿನ ಯೋಜನೆಗಳಿಗೆ ಶೇ.80ರಷ್ಟು ಗೆಲುವಿನ ಬಲ

Nov 25 2024, 01:04 AM IST
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿ ಶೇ.80ರಷ್ಟು ಸ್ಥಾನಗಳನ್ನು ‘ಮಹಾಯುತಿ’ ಬಾಚಿಕೊಂಡ ಬೆನ್ನಲ್ಲೇ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಲವು ದಿನಗಳಿಂದ ಬಾಕಿ ಇರುವ ಸುಧಾರಣೆ ಪ್ರಕ್ರಿಯೆಗಳಿಗೆ ಕೈಹಾಕುವ ಸಾಧ್ಯತೆ ಇದೆ.

ಬಿಜೆಪಿ -ಜೆಡಿಎಸ್ ಸಹಕಾರದಿಂದ ಕಾಂಗ್ರೆಸ್‌ ಜಯ : ಚನ್ನಪಟ್ಟಣ ಅಭಿವೃದ್ಧಿ ಭರವಸೆಗಳು ಈಡೇರಿಸುವೆವು : ಡಿಕೆಶಿ

Nov 25 2024, 01:03 AM IST

 ಕಾಂಗ್ರೆಸ್‌ ಸರ್ಕಾರ ಚನ್ನಪಟ್ಟಣದ ಜನತೆಯ ಆಶೋತ್ತರಗಳನ್ನು ಈಡೇರಿಸಲಿದೆ. ಮನೆ, ನಿವೇಶನ ಹಂಚಿಕೆ, ಬಗರ್‌ಹುಕುಂ ಜಮೀನು ಹಕ್ಕು ಪತ್ರ ವಿತರಣೆ ಸೇರಿದಂತೆ ಚುನಾವಣೆಗೆ ಮುನ್ನ ಕೊಟ್ಟಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಮಹಾರಾಷ್ಟ್ರ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ನಂತರ ಮುಖ್ಯಮಂತ್ರಿ ಪಟ್ಟಕ್ಕೆ ಶಿವಸೇನೆ, ಬಿಜೆಪಿ ಕಸರತ್ತು

Nov 25 2024, 01:00 AM IST
ಮಹಾರಾಷ್ಟ್ರ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ನಂತರ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಸಿದ್ಧತೆ ಆರಂಭಿಸಿದೆ.

ಸಿಪಿವೈ ಒಮ್ಮೆಯೂ ಕಾಂಗ್ರೆಸ್‌ನಿಂದ ಸೋತಿಲ್ಲ : ಬಿಜೆಪಿ ಚಿಹ್ನೆಯಡಿ 5 ಚುನಾವಣೆಯಲ್ಲಿ ನಾಲ್ಕು ಬಾರಿ ಸೋಲಿನ ಸುಳಿಗೆ

Nov 24 2024, 10:29 AM IST

ಬಿಜೆಪಿ ಚಿಹ್ನೆಯಡಿ ಸ್ಪರ್ಧಿಸಿದ್ದ 5 ಚುನಾವಣೆಯಲ್ಲಿ ಯೋಗೇಶ್ವರ್ ನಾಲ್ಕು ಬಾರಿ ಸೋಲಿನ ಸುಳಿಗೆ ಸಿಲುಕಿದ್ದರೆ, ಕಾಂಗ್ರೆಸ್‌ನಿಂದ ಸ್ಪರ್ಧಿಸಿದಾಗ ಒಮ್ಮೆಯೂ ಸೋಲು ಅನುಭವಿಸಿಲ್ಲ ಎಂಬುದು ವಿಶೇಷ.

ಬಿಜೆಪಿ ಹಿನ್ನಡೆಗೆ ಬಣ ರಾಜಕೀಯ ಕಾರಣ? - ವಿಜಯೇಂದ್ರ ನಾಯಕತ್ವಕ್ಕೆ ಸಡ್ಡು ಹೊಡೆದ ಯತ್ನಾಳ್‌ ಬಣ

Nov 24 2024, 07:37 AM IST

ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಎರಡರಲ್ಲಿ ಸ್ಪರ್ಧಿಸಿದ್ದ ಪ್ರಮುಖ ಪ್ರತಿಪಕ್ಷ ಬಿಜೆಪಿಯ ಹೀನಾಯ ಸೋಲಿಗೆ ಪಕ್ಷದಲ್ಲಿನ ಬಣ ರಾಜಕೀಯ ಕಾರಣವಾಯಿತೇ ಎಂಬ ಚರ್ಚೆ ಆರಂಭವಾಗಿದೆ.

ಬಿಜೆಪಿ ಅಪಪ್ರಚಾರಕ್ಕೆ ಉಪ ಚುನಾವಣೆ ಫಲಿತಾಂಶವೇ ತಕ್ಕ ಉತ್ತರ : ಶಾಸಕ ಆರ್.ಬಸನಗೌಡ ತುರುವಿಹಾಳ

Nov 24 2024, 01:49 AM IST
ಮೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ರಾಯಚೂರಿನ ಅಲ್ಲಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 328
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved