• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ನ 60 ಶಾಸಕರು ಬಿಜೆಪಿ ಸೇರಲು ಸಿದ್ಧ: ಬಸನಗೌಡ ಪಾಟೀಲ್‌ ಯತ್ನಾಳ್‌ ಹೊಸ ಬಾಂಬ್

Jan 19 2025, 11:56 AM IST

ಈಗಲೂ 60 ಮಂದಿ ಕಾಂಗ್ರೆಸ್‌ ಶಾಸಕರು ಬಿಜೆಪಿಗೆ ಬರಲು ಸಿದ್ಧರಿದ್ದಾರೆ ಎಂದು ಬಿಜೆಪಿ ಬಂಡಾಯ ಗುಂಪಿನ ನಾಯಕ ಹಾಗೂ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೊಸ ಬಾಂಬ್ ಸಿಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದರೆ ನಾವು ರೆಡಿ : ಬಸನಗೌಡ ಪಾಟೀಲ ಯತ್ನಾಳ

Jan 19 2025, 02:18 AM IST

  ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದರೆ ನಾವು ರೆಡಿ. ನಮ್ಮ ಗುಂಪಿನ ಪರ ಒಬ್ಬರನ್ನು ಅಭ್ಯರ್ಥಿ ಮಾಡಲು ಈಗಾಗಲೇ ನಿರ್ಣಯ ಮಾಡಿದ್ದೇವೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಈಗಾಗಲೇ ಕಾವು ಆರಂಭ : ರೇಸಿನಲ್ಲಿ ಯತ್ನಾಳ ಮತ್ತು ವಿಜಯೇಂದ್ರ

Jan 19 2025, 02:16 AM IST
ಬಿಜೆಪಿ ಕರ್ನಾಟಕದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಈಗಾಗಲೇ ಕಾವು ಆರಂಭವಾಗಿದ್ದು, ಈ ರೇಸಿನಲ್ಲಿ ಬಸನಗೌಡ ಪಾಟೀಲ ಯತ್ನಾಳ ಮತ್ತು ಹಾಲಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಇದ್ದಾರೆ.

ಅವಹೇಳನಕಾರಿ ಹೇಳಿಕೆ : ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಪ್ರತಿಭಟನೆ

Jan 19 2025, 02:15 AM IST
ಚಿಕ್ಕಮಗಳೂರು, ಇಂಡಿಯಾ ಒಕ್ಕೂಟ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾರತದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ದಿಂದ ಶನಿವಾರ ಪಕ್ಷದ ಕಾರ್ಯಕರ್ತರು ನಗರದ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಬಿಜೆಪಿ ರಾಜ್ಯಾಧ್ಯಕ್ಷನಾಗಿ ನಾನೇ ಇರುವೆ - ಶೀಘ್ರ ಎಲ್ಲಾ ಗೊಂದಲಕ್ಕೆ ತೆರೆ : ಬಿವೈವಿ

Jan 18 2025, 10:54 AM IST

‘ನಾನೇ ಪಕ್ಷ ಕಟ್ಟುತ್ತೇನೆ. ಪಕ್ಷವನ್ನು ನಾನೇ ಅಧಿಕಾರಕ್ಕೆ ತರುತ್ತೇನೆ’ ಎಂದರೆ, ಇದರರ್ಥ ‘ನಾನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಯುತ್ತೇನೆ ಅಂಥ ತಾನೇ?’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟಕ್ಕೆ ವಿಜಯೇಂದ್ರ ವಿರುದ್ಧ ಬಂಡೆದ್ದಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸ್ಪರ್ಧೆ?

Jan 18 2025, 01:46 AM IST
ಬಿಜೆಪಿಯ ಹಾಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಾಯಕತ್ವದ ವಿರುದ್ಧ ಬಂಡೆದ್ದಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಣದ ನಾಯಕರು ನೇರ ಟಕ್ಕರ್ ನೀಡಲು ಸಜ್ಜಾಗುತ್ತಿದ್ದು, ಮುಂಬರುವ ರಾಜ್ಯಾಧ್ಯಕ್ಷ ಹುದ್ದೆಯ ಚುನಾವಣೆಗೆ ಯತ್ನಾಳರನ್ನೇ ಅಭ್ಯರ್ಥಿಯಾಗಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದಾರೆ.

ಬಾಲಕಿ ಕುಟುಂಬಕ್ಕೆ ನ್ಯಾಯ ಸಿಗುವ ತನಕ ಹೋರಾಟ: ಬಿಜೆಪಿ

Jan 18 2025, 12:49 AM IST
ಪ್ರಕರಣವನ್ನು ದಾರಿ ತಪ್ಪಿಸುವ ಪ್ರಯತ್ನ ನಡೆಸಿದ್ದೇಯಾದರೇ ರಾಜ್ಯಾದ್ಯಂತ ಭಾರತೀಯ ಜನತಾ ಪಕ್ಷದಿಂದ ಉಗ್ರ ಹೋರಾಟ ಎದುರಿಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಬಿಜೆಪಿ ಜಿಲ್ಲಾ ನಗರ ಘಟಕದ ಅಧ್ಯಕ್ಷ ಚಂದು ಪಾಟೀಲ್, ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ ಎಚ್ಚರಿಸಿದರು. ಜೇವರ್ಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ರಾಹುಲ್‌ ಗಾಂಧಿ ಹೇಳಿಕೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

Jan 18 2025, 12:49 AM IST
ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕೀಯವಾಗಿ ಎಲ್ಲವನ್ನು ಅನುಭವಿಸಿರುವ ರಾಹುಲ್ ಗಾಂಧಿಯವರು ಅಪ್ರಬುದ್ಧ ಹೇಳಿಕೆಯಿಂದ ಭಾರತಕ್ಕೆ ಅಪಮಾನವಾಗಿದೆ.

ಒಳಪಂಗಡ ಬದಿಗೊತ್ತಿ ನಾವು ಒಂದಾಗಬೇಕು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Jan 18 2025, 12:48 AM IST

ಒಳಪಂಗಡಗಳನ್ನು ಬದಿಗೊತ್ತಿ ನಾವೆಲ್ಲರೂ ಒಂದಾಗಬೇಕು. ಇದರಿಂದಾಗಿ ಸಮಾಜ ಪ್ರಬಲವಾಗುವುದರ ಜೊತೆಗೆ ರಾಜ್ಯಕ್ಕೆ ಒಳ್ಳೆಯದಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

Jan 18 2025, 12:47 AM IST
ಕಾಂಗ್ರೆಸ್ ಈ ದೇಶಕ್ಕೆ ಕ್ಯಾನ್ಸರ್ ಇದ್ದಂತೆ. ಆರ್.ಎಸ್.ಎಸ್ ಮತ್ತು ಬಿಜೆಪಿ ಬಗ್ಗೆ ಮಾತನಾಡುವ ನೈತಿಕ ಹಕ್ಕು ರಾಹುಲ್ ಗಾಂಧಿ ಅವರಿಗಿಲ್ಲ. ಇಂತಹ ಹೇಳಿಕೆ ನೀಡಿರುವ ರಾಹುಲ್‌ಗಾಂಧಿ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 355
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved