• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಡರೈತರ ಭೂಮಿ ವಕ್ಫ್ ಬೋರ್ಡ್‌ ಕೊಳ್ಳೆ : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿದೆದ್ದ ಬಿಜೆಪಿ

Nov 22 2024, 01:18 AM IST
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸುತ್ತಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈಗಲೇ ಅಧಿಕಾರ ಕಳೆದುಕೊಳ್ಳುವ ಆತಂಕ ಉಂಟಾಗಿದೆ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ಆರೋಪಿಸಿದರು.

ವಕ್ಫ್‌ ವಿರುದ್ಧ ಬಳ್ಳಾರಿಯಲ್ಲಿ ಬಿಜೆಪಿ ಪ್ರತಿಭಟನೆ

Nov 22 2024, 01:17 AM IST
ಅನ್ನದಾತರು ಹಾಗೂ ಮಠ ಮಾನ್ಯಗಳ ಜಮೀನುಗಳಿಗೆ ಕೈ ಹಾಕಿರುವ ದುರ್ಮಾಗ ಕೆಲಸಕ್ಕೆ ಕೈ ಹಾಕಲಾಗಿದೆ.

ಸಿದ್ದರಾಮಯ್ಯ ಅಸಮರ್ಥ ಮುಖ್ಯಮಂತ್ರಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪ

Nov 22 2024, 01:16 AM IST
ಕಾಂಗ್ರೆಸ್‌ ಸರ್ಕಾರವು ರಾಜ್ಯದಲ್ಲಿ 25 ಲಕ್ಷ ಕಾರ್ಡ್ ರದ್ದುಪಡಿಸುವ ಉದ್ದೇಶ ಹೊಂದಿದ್ದು ಇದರಿಂದ ಗ್ಯಾರಂಟಿ ಯೋಜನೆ ಮೇಲಿನ ಹೊರೆ ಕಡಿಮೆ ಮಾಡಿ, ಹಣ ಉಳಿಸುವ ಸಂಚು ಮಾಡುತ್ತಿದೆ.

ಉತ್ತರ ಪ್ರದೇಶದ ಕರ್ಹಾಲ್‌ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿಸಿದ್ದಕ್ಕೆ ದಲಿತ ಮಹಿಳೆ ಕೊಲೆ?

Nov 21 2024, 01:05 AM IST
ಉತ್ತರ ಪ್ರದೇಶದ ಕರ್ಹಾಲ್‌ ಕ್ಷೇತ್ರದಲ್ಲಿ 23 ವರ್ಷದ ಮಹಿಳೆ ಶವ ಗೋಣಿ ಚೀಲದಲ್ಲಿ ಪತ್ತೆಯಾಗಿದೆ. ಬುಧವಾರ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದಕ್ಕೆ ಈ ಕೊಲೆ ನಡೆದಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ವಕ್ಫ್‌ ವಿರುದ್ಧ ನಾಳೆ ಕೋಲಾರ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Nov 21 2024, 01:03 AM IST
ಪ್ರಧಾನಿ ಮನಮೋಹನ್‌ಸಿಂಗ್‌ರ ಅವಧಿಯಲ್ಲಿ ವಕ್ಫ್ ಬೋರ್ಡ್‌ನನ್ನು ಸ್ಥಾಪನೆ ಮಾಡಿದ್ದು, ಇಂದು ರೈತ, ದಲಿತರ, ಬಡವರ, ಸರ್ಕಾರಿ ಶಾಲೆ, ಮಠಮಾನ್ಯಗಳ ಆಸ್ತಿ ಕಬಳಿಸುತ್ತಿದೆ ಎಂದು ಮುನಿಸ್ವಾಮಿ ಆರೋಪಿಸಿದ್ದಾರೆ.

ವಕ್ಫ್‌ ಆಸ್ತಿ ವಿವಾದ ವಿಚಾರವಾಗಿ ಕೈ ವಿರುದ್ಧ ಹೋರಾಟ : ಬಿಜೆಪಿ ಬಣ ರಾಜಕೀಯ ತೀವ್ರ

Nov 21 2024, 01:01 AM IST
ವಕ್ಫ್‌ ಆಸ್ತಿ ವಿವಾದ ವಿಚಾರವಾಗಿ ಹೋರಾಟ ನಡೆಸಲು ಮುಂದಾಗಿರುವ ಪ್ರತಿಪಕ್ಷ ಬಿಜೆಪಿಯಲ್ಲಿ ಬಣ ರಾಜಕೀಯ ತೀವ್ರಗೊಂಡಿದೆ.

ನಾಳೆ ವಕ್ಫ್ ವಿರುದ್ಧ ಬಿಜೆಪಿ ಪ್ರತಿಭಟನೆ: ಸತೀಶ

Nov 21 2024, 01:01 AM IST
ದಾವಣಗೆರೆಯಲ್ಲಿ ಬಿಜೆಪಿ ಮುಖಂಡರಾದ ಬಿ.ಎಂ.ಸತೀಶ, ಬಿ.ಜಿ.ಅಜಯಕುಮಾರ, ಲೋಕಿಕೆರೆ ನಾಗರಾಜ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ವಕ್ಫ್‌ ವಿರುದ್ಧ ಇಂದು ಬಿಜೆಪಿ ಅಹೋರಾತ್ರಿ ಪ್ರತಿಭಟನೆ

Nov 21 2024, 01:00 AM IST
ವಕ್ಫ್‌ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಚಿಕ್ಕಮಗಳೂರಿನಲ್ಲಿ ನ.21 ರಂದು ಜಿಲ್ಲಾ ಬಿಜೆಪಿ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಎಂ.ಆರ್‌. ದೇವರಾಜ್‌ ಶೆಟ್ಟಿ ಹೇಳಿದ್ದಾರೆ.

ವಕ್ಫ್‌ ಗೆಜೆಟ್‌ ರದ್ದಿಗೆ ಆಗ್ರಹಿಸಿ ನಾಳೆ ಬಿಜೆಪಿ ಧರಣಿ

Nov 21 2024, 01:00 AM IST
ಕನ್ನಡಪ್ರಭ ವಾರ್ತೆ ವಿಜಯಪುರ: 1974ರ ವಕ್ಫ್‌ ಗೆಜೆಟ್ ರದ್ದುಗೊಳಿಸುವಂತೆ ಆಗ್ರಹಿಸಿ ನ.22ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿಯಿಂದ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್‌.ಎಸ್.ಪಾಟೀಲ ಕೂಚಬಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಿದ್ದರಾಮಯ್ಯ ಶಕ್ತಿ ಕುಂದಿಸುವ ಬಿಜೆಪಿ ತಂತ್ರ ಫಲಿಸಲ್ಲ: ಕೌಲಗಿ

Nov 21 2024, 01:00 AM IST
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರ ಪಾತ್ರ ಇಲ್ಲವೆಂಬುದು ಇಡಿ ಅವರಿಗೂ ಗೊತ್ತು. ಆದರೆ, ತಮ್ಮ ಮೇಲಿನ ಒತ್ತಡಕ್ಕಾಗಿ ಸಿದ್ದರಾಮಯ್ಯನವರನ್ನು ಸಿಲುಕಿಸಲು ಪ್ರಯತ್ನಿಸುತ್ತಿದ್ದಾರೆ. ಇಡಿ ಪ್ರವೇಶಕ್ಕೂ ದೂರುದಾರ ಸ್ನೇಹಮಯಿ ಕೃಷ್ಣ ನಿಮಿತ್ತ ಮಾತ್ರ.
  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 329
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved