• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೋವುಗಳ ಕೆಚ್ಚಲು ಕೊಯ್ದ ಘಟನೆ ಖಂಡಿಸಿ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ

Jan 16 2025, 12:48 AM IST
ಗೋವುಗಳ ಕೆಚ್ಚಲು ಕೊಯ್ದ ದುಷ್ಕೃತ್ಯ ಖಂಡಿಸಿ ಬಿಜೆಪಿಯ ರೈತ ಮೋರ್ಚಾ ಪ್ರತಿಭಟನೆ ನಡೆಸಿತು.

ಗೋಮಾತೆ ಕೆಚ್ಚಲು ಕೊಯ್ದ ಕೃತ್ಯಕ್ಕೆ ಬಿಜೆಪಿ ರೈತ ಮೋರ್ಚಾ ಆಕ್ರೋಶ

Jan 16 2025, 12:47 AM IST
ರಾಯಚೂರು ನಗರದಲ್ಲಿ ಭಾರತೀಯ ಜನತಾ ಪಕ್ಷದ ರೈತ ಮೋರ್ಚಾದ ನೇತೃತ್ವದಲ್ಲಿ ಗೋವಿನ ಕೆಚ್ಚಲು ಕತ್ತರಿಸಿದ ಪ್ರಕರಣ ಖಂಡಿಸಿ ಹಸುಗಳೊಂದಿಗೆ ಪ್ರತಿಭಟನಾ ಮೆರವಣಿಗೆಯನ್ನು ನಡೆಸಲಾಯಿತು.

ನವಗ್ರಹ ತೀರ್ಥ ಕ್ಷೇತ್ರದಲ್ಲಿ ಮಹಾಮಂಟಪ ಉದ್ಘಾಟಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Jan 16 2025, 12:46 AM IST
ಆಚಾರ್ಯ ಗುಣಧರನಂದಿ ಮಹಾರಾಜರ ಸಂಕಲ್ಪಸಿದ್ದಿಯಂತೆ ಸುಮೇರು ಪರ್ವತ, ಪಂಚ ಕಲ್ಯಾಣ ಮಹಾ ಮಸ್ತಕಾಭಿಷೇಕ ಕಾರ್ಯಕ್ರಮ ನಡೆಯುತ್ತಿದ್ದು, ಯಶಸ್ವಿಯಾಗಲಿ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕೆಳಗಿಳಿಸಲು ಹೋರಾಡಿದ್ದು ನಿಜ : ಶಾಸಕ ರಮೇಶ ಜಾರಕಿಹೊಳಿ

Jan 16 2025, 12:45 AM IST
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಕೆಳಗಿಳಿಸಲು ನಾವು ಹೋರಾಟ ಮಾಡಿದ್ದು ನಿಜ. ಈ ಬಗ್ಗೆ ಹೈಕಮಾಂಡ್ ಕೈಗೊಳ್ಳುವ ನಿರ್ಣಯಕ್ಕೆ ನಾವು ಬದ್ಧ ಎಂದು ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

245 ಬೂತ್‌ಗಳಲ್ಲೂ ಬಿಜೆಪಿ ನೋಂದಣಿ ಕಾರ್ಯ ಯಶಸ್ವಿ

Jan 16 2025, 12:45 AM IST
ದಾವಣಗೆರೆ ಜಿಲ್ಲೆಯಲ್ಲಿ ಹೊನ್ನಾಳಿ ತಾಲೂಕು ಮಂಡಲ ಸಂಘಟನಾ ಪರ್ವದಲ್ಲಿ ಸಂಪೂರ್ಣ ಯಶಸ್ವಿಯಾಗಿದೆ. ಇದಕ್ಕೆ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಸೇರಿದಂತೆ ಹೊನ್ನಾಳಿ, ನ್ಯಾಮತಿ ಅವಳಿ ತಾಲೂಕುಗಳ ಮುಖಂಡರು, ಕಾರ್ಯಕರ್ತರ ಶ್ರಮ ಕಾರಣವಾಗಿರುವುದು ಶ್ಲಾಘನೀಯ ಎಂದು ಹೊನ್ನಾಳಿ ಮಂಡಲ ಮಾಜಿ ಅಧ್ಯಕ್ಷ ಜೆ.ಕೆ.ಸುರೇಶ್ ಹೇಳಿದ್ದಾರೆ.

ಬಿಜೆಪಿ ಬೇರುಮಟ್ಟದಿಂದ ಸಂಘಟಿಸುವ ಜವಾಬ್ದಾರಿ ನನ್ನದು

Jan 15 2025, 12:47 AM IST
ಮುಂಬರುವ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬಿಜೆಪಿ ಪಕ್ಷವನ್ನು ಬೇರುಮಟ್ಟದಿಂದ ಸಂಘಟನೆ ಮಾಡುವ ಜವಾಬ್ದಾರಿ ನನ್ನದು. ನನ್ನ ಪಕ್ಷನಿಷ್ಠೆ ಮತ್ತು ಪ್ರಾಮಾಣಿಕತೆ ಗಮನಿಸಿದ ಪಕ್ಷದ ವರಿಷ್ಠರು ಚನ್ನಗಿರಿ ತಾಲೂಕು ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಪಕ್ಷದ ಜವಾಬ್ದಾರಿ ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ ಎಂದು ತಾಲೂಕು ಬಿಜೆಪಿ ನೂತನ ಅಧ್ಯಕ್ಷ ಮಲಹಾಳ್ ಡಿ.ಸಿ. ಕುಮಾರಸ್ವಾಮಿ ಚನ್ನಗಿರಿಯಲ್ಲಿ ಹೇಳಿದ್ದಾರೆ.

ಗೋವು ಸಮೇತ ಬಿಜೆಪಿ ಕರಾಳ ಸಂಕ್ರಾಂತಿ, ಪ್ರತಿಭಟನೆ

Jan 15 2025, 12:46 AM IST
ಬೆಂಗಳೂರಿನಲ್ಲಿ 3 ಗೋವುಗಳ ಕೆಚ್ಚಲನ್ನು ಕತ್ತರಿಸಿದ ಪೈಶಾಚಿಕ ಕೃತ್ಯ ಎಸಗಿದ ಮತಾಂಧರಿಗೆ ಕಠಿಣ ಶಿಕ್ಷೆ ವಿಧಿಸಲು ಒತ್ತಾಯಿಸಿ ಗೋವುಗಳ ಸಮೇತ ಬಿಜೆಪಿ ಜಿಲ್ಲಾ ಘಟಕ ಹಾಗೂ ಜಿಲ್ಲಾ ರೈತ ಮೋರ್ಚಾದಿಂದ ನಗರದಲ್ಲಿ ಮಂಗಳವಾರ ಕರಾಳ ಸಂಕ್ರಾಂತಿ ಆಚರಣೆ ಮುಖೇನ ಪ್ರತಿಭಟಿಸಲಾಯಿತು.

ಶಾಸಕರ ಮನೆ ಗೋಡೆಗೆ ಸಗಣಿ ಬಳಿದ ಬಿಜೆಪಿ ಪ್ರತಿಭಟನೆ

Jan 15 2025, 12:46 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಬೆಂಗಳೂರಿನಲ್ಲಿ ಹಸುವಿನ ಕೆಚ್ಚಲು ಕತ್ತರಿಸಿದರೂ ವಿರೋಧಿಸದ ಹಿನ್ನೆಲೆಯಲ್ಲಿ ಕ್ಷೇತ್ರದ ಶಾಸಕ ಸಿ.ಎಸ್‌.ನಾಡಗೌಡ (ಅಪ್ಪಾಜಿ) ಅವರ ಮನೆಯ ಎದುರು ಸಗಣಿ ಹಾಕಿ, ಗೋಡೆಗೆ ಸಗಣಿ ಬಳಿದು ಬಿಜೆಪಿ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿ ಅಮಾನವಿಯವಾಗಿ ವರ್ತಿಸಿರುವ ಘಟನೆಯ ಹಿಂದೆ ಷಡ್ಯಂತ್ರ ನಡೆದಿದೆ. ಕೇವಲ ಬಾಹ್ಯ ಆರೋಪಿಯನ್ನು ಕಾಟಾಚಾರಕ್ಕೆ ಬಂದಿಸದೆ ದುಷ್ಕೃತ್ಯದ ಹಿಂದೆ ಇರುವ ನಿಜವಾದ ಆರೋಪಿಗಳನ್ನು ಬಂಧಿಸಬೇಕು ಎಂದು ತಾಲೂಕು ರೈತ ಮೋರ್ಚಾ ಘಟಕದ ಸದಸ್ಯರು ಆಗ್ರಹಿಸಿದರು.

ಬಿನ್ ಸಾಲಗಾರ ಮತಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಿದ್ಧಲಿಂಗಪ್ಪ ಪಟ್ಟಣಶೆಟ್ಟಿ ಆಯ್ಕೆ

Jan 15 2025, 12:45 AM IST
ತಾಲೂಕು ಪ್ರಾಥಮಿಕ ಸಹಕಾರಿ ಸಂಘ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿ ಸದಸ್ಯರ ಚುನಾವಣೆಯಲ್ಲಿ ಬ್ಯಾಡಗಿ ತಾಲೂಕು ಬಿನ್ ಸಾಲಗಾರ ಮತಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಿದ್ಧಲಿಂಗಪ್ಪ ಪಟ್ಟಣಶೆಟ್ಟಿ ಆಯ್ಕೆಯಾದರು.

ಹಿಂದಿನ ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತಿನಿಂದ ಸಾವಿರಾರು ಕೋಟಿ ಬಿಲ್‌ ಬಾಕಿ : ಸಚಿವರು

Jan 14 2025, 08:33 AM IST

ಹಿಂದಿನ ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತಿನಿಂದ ಗುತ್ತಿಗೆದಾರರ ಸಾವಿರಾರು ಕೋಟಿ ರು. ಬಾಕಿ ಇದೆ. ಆಗಿರುವ ತಪ್ಪು ಸರಿಪಡಿಸುವ ಕೆಲಸ ಮಾಡಲಾಗುತ್ತಿದ್ದು, ಹಂತ ಹಂತವಾಗಿ ಬಾಕಿ ಬಿಡುಗಡೆಗೆ ಸಮಯ ಬೇಕು.

  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 355
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved