• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕ ಬಾಲಕೃಷ್ಣ ಮೇಲೆ ಬಿಜೆಪಿ ಭ್ರಷ್ಟಾಚಾರದ ಆರೋಪ

Nov 06 2024, 11:58 PM IST
ತಾಲೂಕಿನ ಎಲ್ಲಾ ಕಚೇರಿಗಳಲ್ಲೂ ಭ್ರಷ್ಟಾಚಾರ ಹೆಚ್ಚಾಗಿದೆ. ಇದಕ್ಕೆ ಮೂಲ ಕಾರಣಕರ್ತರಾದ ಶಾಸಕರೇ ನೇರವಾಗಿ ತಾಲೂಕಿನಲ್ಲಿ ಅಪಾರ ಆಸ್ತಿ ಮಾಡಬೇಕೆಂಬ ಉದ್ದೇಶವನ್ನು ಇಟ್ಟುಕೊಂಡು ತಾಲೂಕಿನ ಎಲ್ಲಾ ಕಚೇರಿಗಳಲ್ಲೂ ಕೂಡ ಸಾರ್ವಜನಿಕರ ಕೆಲಸ ಮಾಡಲು ಭ್ರಷ್ಚಾಚಾರದ ಹಣದ ಹೊಳೆಯೇ ಹರಿಯುತ್ತಿದೆ. ಇದನ್ನು ಪ್ರಶ್ನಿಸಲು ಯಾರಿಂದಲೂ ಸಾಧ್ಯವಾಗುತ್ತಿಲ್ಲ. ಇದಕ್ಕೆ ಮೂಲ ಕಾರಣ ಸ್ಥಳೀಯ ಶಾಸಕ ಸಿ. ಎನ್. ಬಾಲಕೃಷ್ಣ ಎಂದು ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ಕುಮಾರ್‌ ಆರೋಪಿಸಿದ್ದಾರೆ.

ವಕ್ಫ್ ಭೂ ವಿವಾದ ವಿರುದ್ಧ ಬಿಜೆಪಿ ಪ್ರತಿಭಟನೆ

Nov 06 2024, 11:54 PM IST
ರಾಜ್ಯದಲ್ಲಿನ ಕಾಂಗ್ರೆಸ್‌ ಸರ್ಕಾರ ರೈತ ವಿರೋಧಿ ಸರ್ಕಾರವಾಗಿದ್ದು, ವಿವಿಧ ಜಮೀನುಗಳನ್ನು ವಕ್ಪ್ ಬೋರ್ಡ್ ಮುಖಾಂತರ ಕಬಳಿಕೆ ಮಾಡುತ್ತಿರುವುದು ಖಂಡನೀಯ. ಕಾಂಗ್ರೆಸ್ ಸರ್ಕಾರ ರೈತರ ಜಮೀನುಗಳನ್ನು ಕಬಳಿಸುವ ಷಡ್ಯಂತ್ರ ಮಾಡುತ್ತಿದೆ. ಸಚಿವ ಜಮೀರ್‌ ಪಾಕಿಸ್ತಾನದ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ವಕ್ಫ್‌ ಆಸ್ತಿ ವಿವಾದ: ಉಡುಪಿ ಬಿಜೆಪಿ ಪಾದಯಾತ್ರೆ, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ

Nov 06 2024, 11:50 PM IST
ವಕ್ಫ್‌ ಹರಗಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬುಧವಾರ ಪಾದಯಾತ್ರೆ ಮಾಡಿದ ಜಿಲ್ಲಾ ಬಿಜೆಪಿ, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತು.

ಬಿಜೆಪಿ ಅವಧಿಯಲ್ಲಿ 216 ವಕ್ಫ್‌ ನೋಟಿಸ್‌ ಕೊಟ್ಟದ್ದೇಕೆ?: ಪದ್ಮರಾಜ್ ಆರ್.

Nov 06 2024, 11:49 PM IST
ಬಿಜೆಪಿ ಅವಧಿಯಲ್ಲಿ ಸುಮಾರು 216 ವಕ್ಫ್‌ ಆಸ್ತಿ ಪ್ರಕರಣಗಳಲ್ಲಿ ನೋಟಿಸ್ ನೀಡಲಾಗಿತ್ತು. ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ್ ಶೆಟ್ಟರ್, ಎಚ್.ಡಿ. ಕುಮಾರಸ್ವಾಮಿ ಇದ್ದಾಗ ಏಕೆ ನೋಟಿಸ್ ಕೊಟ್ಟಿದ್ದರು ಎಂದು ಪದ್ಮರಾಜ್‌ ಪ್ರಶ್ನಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಜನ್ಮದಿನ ಆಚರಣೆ

Nov 06 2024, 11:49 PM IST
BJP State President Vijayendra Birthday Celebration

ಬಿಜೆಪಿ ವಿರುದ್ಧ ದಲಿತ ಸಂಘರ್ಷ ಸಮಿತಿ ಅರೆಬೆತ್ತಲೆ ಪ್ರತಿಭಟನೆ

Nov 06 2024, 11:48 PM IST
ಬಹುಮತ ಪಡೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಹವಣಿಸುತ್ತಿದೆ ಎಂದು ಆರೋಪಿಸಿ ರಾಜ್ಯ ದಲಿತ ಸಂಘರ್ಷ ಸಮಿತಿ ಕೊಡಗು ಜಿಲ್ಲಾ ಘಟಕ ಮಡಿಕೇರಿಯಲ್ಲಿ ಬುಧವಾರ ಅರೆಬೆತ್ತಲೆ ಪ್ರತಿಭಟನಾ ಮೆರವಣಿಗೆ ನಡೆಸಿತು.

ಬಿಜೆಪಿ, ಜೆಡಿಎಸ್ ಷಡ್ಯಂತ್ರ ಖಂಡಿಸಿ ಅರೆಬೆತ್ತಲೆ ಪ್ರತಿಭಟನೆ

Nov 06 2024, 11:46 PM IST
ಸಾಂವಿಧಾನಿಕ ಸಂಸ್ಥೆಗಳಾದ ಇಡಿ, ಐಟಿ, ಸಿಬಿಐ ಹಾಗೂ ರಾಜಭವನಗಳನ್ನು ಕೇಂದ್ರ ಬಿಜೆಪಿ ಸರ್ಕಾರ ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುವುದನ್ನು ತಡೆಗಟ್ಟಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಲಾಯಿತು.

ವಕ್ಫ್‌ ಆಸ್ತಿ ವಿವಾದ ಬಿಜೆಪಿ ಚುನಾವಣಾ ಅಸ್ತ್ರ: ಎಸ್‌ಡಿಪಿಐ ಆರೋಪ

Nov 06 2024, 11:45 PM IST
ವಿಧಾನಸಭೆ ಉಪಚುನಾವಣೆ ಗೆಲ್ಲುವ ಏಕೈಕ ಉದ್ದೇಶದಿಂದ ಬಿಜೆಪಿ ವಕ್ಫ್ ಆಸ್ತಿ ವಿಚಾರವನ್ನು ಪ್ರಮುಖ ಅಸ್ತ್ರವಾಗಿಸಿದೆ ಎಂದು ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್‌ ಬುಧವಾರ ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದಾರೆ.

ಮುಸ್ಲಿಮರ ಓಲೈಕೆಗೆ ವಕ್ಫ್‌ ದುರ್ಬಳಕೆ: ಸಿಎಂ ವಿರುದ್ಧ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರೀಶ್

Nov 06 2024, 12:55 AM IST
ಒಂದು ಸಮುದಾಯವನ್ನು ತೃಪ್ತಿಪಡಿಸುವ ಸಲುವಾಗಿ ವಕ್ಫ್ ಸಚಿವ ಜಮೀರ್ ಅವರಿಂದ ರೈತರ ಜಮೀನುಗಳು, ಶಾಲಾ ಆವರಣಗಳು, ಮಠ, ಮಂದಿರಗಳನ್ನು ವಕ್ಫ್‌ಬೋರ್ಡ್ ಆಸ್ತಿಯೆಂದು ಕಬಳಿಸುವ ಮನಸ್ಥಿತಿಯಲ್ಲಿ ಇದ್ದಾರೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರೀಶ್ ಆಕ್ರೋಶ ವ್ಯಕ್ತಪಡಿಸಿದರು. ಹೊಳೆನರಸೀಪುರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ವಕ್ಫ್ ಮಂಡಳಿ ಹೆಸರಿನಲ್ಲಿ ಭೂ ಕಬಳಿಕೆ ಪ್ರಯತ್ನ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Nov 06 2024, 12:52 AM IST
ರಾಜ್ಯ ಸರ್ಕಾರದ ವಿರುದ್ಧ ಕೊಡಗು ಜಿಲ್ಲಾ ಬಿಜೆಪಿ ಪ್ರತಿಭಟನೆ ನಡೆಸಿತು. ಪ್ರಮುಖರು ಜಿಲ್ಲಾಡಳಿತ ಭವನಕ್ಕೆ ತೆರಳಿ ಮನವಿ ಸಲ್ಲಿಸಿದರು.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 329
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved