• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಸದಸ್ಯರ ಮೇಲೆ ಇಲ್ಲಸಲ್ಲದ ಆರೋಪ: ಮಹೇಶ್ ಜೈನಿ

Sep 23 2025, 01:05 AM IST
ನಗರಸಭೆ ಬಿಜೆಪಿ ಆಡಳಿತದ ವೇಗದಿಂದ ಗಲಿಬಿಲಿಗೊಡಿರುವ ಕಾಂಗ್ರೆಸ್‌ ಮುಖಂಡರು ಬಿಜೆಪಿ ಸದಸ್ಯರ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಜಿಎಸ್‌ಟಿ ಇಳಿಕೆ: ಮಂಗಳೂರು ಬಿಜೆಪಿ ಸಂಭ್ರಮಾಚರಣೆ

Sep 23 2025, 01:05 AM IST
ಕೇಂದ್ರ ಸರ್ಕಾರ ಜಿಎಸ್‌ಟಿ ದರ ಇಳಿಕೆ ನಿರ್ಧಾರ ಜಾರಿಗೊಂಡ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಪಿವಿಎಸ್‌ ಬಳಿಯ ಬಿಜೆಪಿ ಜಿಲ್ಲಾ ಕಚೇರಿ ಮುಂಭಾಗದಲ್ಲಿ ಸೋಮವಾರ ಸಂಭ್ರಮಾಚರಣೆ ನಡೆಯಿತು.

ಜಿಎಸ್‌ಟಿ ದರ ಇಳಿಕೆ, ಬಿಜೆಪಿ ವಿಜಯೋತ್ಸವ

Sep 23 2025, 01:04 AM IST
ಕೇಂದ್ರ ಸರ್ಕಾರ ಜಿಎಸ್‌ಟಿ ದರ ಇಳಿಕೆ ಮಾಡಿದ ಹಿನ್ನೆಲೆಯಲ್ಲಿ ಪಟ್ಟಣದ ಹಳೇ ಪುರಸಭೆ ಎದುರು ಸೋಮವಾರ ಬಿಜೆಪಿ ಬ್ಯಾಡಗಿ ಮಂಡಲದಿಂದ ವಿಜಯೋತ್ಸವ ಆಚರಿಸಲಾಯಿತು.

ಜಿಎಸ್‌ಟಿ ಸುಧಾರಣೆ; ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Sep 23 2025, 01:04 AM IST
ಜೀವನಮಟ್ಟ ಸುಧಾರಿಸಲಿದ್ದು, ಶೇ.99 ನಿತ್ಯೋಪಯೋಗಿ ವಸ್ತುಗಳು ಅಗ್ಗವಾಗುವ ನಿರೀಕ್ಷೆಯಿದೆ.

ಜಿಎಸ್‌ಟಿ ಕಡಿತ: ಬಿಜೆಪಿ ಕಾರ್ಯಕರ್ತರಿಂದ ಸಿಹಿ ಹಂಚಿ ಸಂಭ್ರಮ

Sep 23 2025, 01:03 AM IST
ಸಾಮಾನ್ಯ ಜನರು ಬಳಸುವ ವಸ್ತುಗಳ ಮೇಲಿದ್ದ ಜಿಎಸ್‌ಟಿ ತೆರಿಗೆ ಸಡಿಲಗೊಳಿಸಿದ್ದರಿಂದ ವಸ್ತುಗಳ ಬೆಲೆ ಕಡಿಮೆಯಾಗಿದೆ. ಅಲ್ಲದೆ ಹೊಸ ವಾಹನಗಳ ತೆರಿಗೆ ಕಡಿಮೆ ಮಾಡಿದ್ದರಿಂದ ಎಷ್ಟೋ ಬಡ ಜನರು ಇದೀಗ ಕಡಿಮೆ ದರದಲ್ಲಿ ಕಾರು ಕೊಂಡುಕೊಳ್ಳಲು ಅನುಕೂಲವಾಗಿದೆ.

ತಿಮ್ಮಪ್ಪನ ಹುಂಡಿಯಿಂದ ವೈಎಸ್ಸಾರ್‌ ಕಾಂಗ್ರೆಸ್‌ ₹ 100 ಕೋಟಿ ಕಳವು : ಬಿಜೆಪಿ ಆರೋಪ

Sep 22 2025, 01:03 AM IST
ಜಗನ್‌ ಮೋಹನ್‌ ರೆಡ್ಡಿ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷ 5 ವರ್ಷಗಳ ಕಾಲ ತಿರುಪತಿ ತಿಮ್ಮಪ್ಪನ ಕಾಣಿಕೆ ಹುಂಡಿಯಿಂದ 100 ಕೋಟಿ ರು.ಗೂ ಅಧಿಕ ಲೂಟಿ ಮಾಡಿದೆ ಎಂದು ಟಿಟಿಡಿ ಮಂಡಳಿಯ ಸದಸ್ಯರೂ ಆಗಿರುವ ಬಿಜೆಪಿ ನಾಯಕ ಭಾನು ಪ್ರಕಾಶ್‌ ರೆಡ್ಡಿ ಆರೋಪಿಸಿದ್ದಾರೆ.

ಮತಗಳ್ಳತನದಿಂದ ಬಿಜೆಪಿ ಅಧಿಕಾರಕ್ಕೆ ಬಂದಿದೆ- ಸಚಿವ ಎಚ್.ಕೆ. ಪಾಟೀಲ

Sep 22 2025, 01:01 AM IST
ಬಿಜೆಪಿ ಮತಗಳ್ಳತನದಿಂದ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಹಿಡಿದಿದೆ. ಸಹಿ ಸಂಗ್ರಹ ಮೂಲಕ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಬೇಕಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು.

ರಾಗಾರದ್ದು ಇಂದಿರಾ ತುರ್ತು ಪರಿಸ್ಥಿತಿ ಮಾನಸಿಕತೆ : ಬಿಜೆಪಿ

Sep 21 2025, 10:25 AM IST

ರಾಹುಲ್ ಗಾಂಧಿ ಅವರಿಗೆ ಚುನಾವಣಾ ಆಯೋಗ ಟಾರ್ಗೆಟ್ ಅಲ್ಲ, ಅವರದೇನಿದ್ದರೂ ಇಂದಿರಾ ಗಾಂಧಿಯ ತುರ್ತು ಪರಿಸ್ಥಿತಿ ಮಾನಸಿಕತೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಶಹಜಾದ್ ಪೂನಾವಾಲ ಆರೋಪಿಸಿದ್ದಾರೆ.

ಹದಗೆಟ್ಟ ರಸ್ತೆ ವಿರುದ್ಧ 24ರಂದು ರಾಜ್ಯದೆಲ್ಲಡೆ ಬಿಜೆಪಿ ಹೋರಾಟ

Sep 20 2025, 10:52 AM IST

ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಭಾಗಗಳಲ್ಲಿ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ ಎಂದು ಆರೋಪಿಸಿರುವ ಪ್ರತಿಪಕ್ಷ ಬಿಜೆಪಿ ಇದೇ ತಿಂಗಳ 24ರಂದು ರಾಜ್ಯಾದ್ಯಂತ ರಸ್ತೆತಡೆ ಮೂಲಕ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.

ರಾಹುಲ್ ಗಾಂಧಿ ಜನ್ಮದಿನ ಮೂರ್ಖರ ದಿನವಾಗಿ ಆಚರಿಸಿ: ಬಿಜೆಪಿ

Sep 20 2025, 01:00 AM IST
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹುಟ್ಟಿದ ಜೂನ್ 19ನೇ ತಾರೀಖನ್ನು ರಾಷ್ಟ್ರೀಯ ಮೂರ್ಖರ ದಿನವನ್ನಾಗಿ ಆಚರಿಸುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಖರ್ಗೆ ಅವರಿಗೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಆರ್.ಎಲ್.ಶಿವಪ್ರಕಾಶ್ ಒತ್ತಾಯಿಸಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 375
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved