ಮಹಾರಾಷ್ಟ್ರದಲ್ಲಿ ಶಿವಸೇನೆ ಉದ್ಧವ್ ಬಣದ ಮುಖಂಡ ಹಾಗೂ ಸಂಸದ ಅರವಿಂದ ಸಾವಂತ್ ಅವರು, ಶಿಂಧೆ ಬಣದ ಶಿವಸೇನೆ ಅಭ್ಯರ್ಥಿ ಆಗಿ ಸ್ಪರ್ಧಿಸಿರುವ ಬಿಜೆಪಿ ನಾಯಕಿ ಶೈನಾ ಎನ್.ಸಿ. ಅವರನ್ನು ‘ಇಂಪೋರ್ಟೆಡ್ ಮಾಲು’ (ಆಮದಾದ ಸರಕು) ಎಂದು ಟೀಕಿಸಿ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ.
ಬಿಜೆಪಿ ಅವಧಿಯಲ್ಲೂ ರೈತರಿಗೆ ವಕ್ಫ್ನಿಂದ ಕಂದಾಯ ಇಲಾಖೆಯಿಂದ ನೋಟಿಸ್ಗಳು ಬಂದಿದ್ದವು. ಕೆಲವು ಕಡೆ ನೋಟಿಸ್ ಕೊಡದೆಯೇ ರೈತರ ಪಹಣಿಯ 11ನೇ ಕಾಲಂನಲ್ಲಿ ಕರ್ನಾಟಕ ವಕ್ಫ್ ಬೋರ್ಡ್ ಎಂದು ನಮೂದಿಸಲಾಗಿತ್ತು ಎಂದು ಕರ್ನಾಟಕ ಮುಲ್ಲಾ ಅಸೋಸಿಯೇಷನ್ ರಾಜ್ಯ ಉಪಾಧ್ಯಕ್ಷ ಎಂ.ಸಿ.ಮುಲ್ಲಾ ಪ್ರಶ್ನಿಸಿದರು.