• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರದಿಂದಲೇ ರೈತರ ಆಸ್ತಿ ಕಬಳಿಕೆ ಹುನ್ನಾರ: ಬಿಜೆಪಿ

Oct 30 2024, 12:35 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ವಕ್ಫ್ ಮೂಲಕ ಜಿಲ್ಲೆಯ ರೈತರ ಆಸ್ತಿ ಕಬಳಿಸುವ ಹುನ್ನಾರ ನಡೆಸುತ್ತಿದ್ದು, ಇದೊಂದು ದುರಂತ ಎಂದು ಮಾಜಿ ಡಿಸಿಎಂ ಹಾಗೂ ಸಂಸದ ಗೋವಿಂದ ಕಾರಜೋಳ ಕಿಡಿ ಕಾರಿದ್ದಾರೆ.

ಸಂಡೂರು ಕ್ಷೇತ್ರದಲ್ಲಿ ಉಪ ಚುನಾವಣೆಲ್ಲಿ ಬಿಜೆಪಿ ಬಾವುಟ ಹಾರಲಿದೆ : ರಾಮುಲು, ರೆಡ್ಡಿ

Oct 30 2024, 12:35 AM IST
ಸಂಡೂರು ಕ್ಷೇತ್ರದಲ್ಲಿ ಉಪ ಚುನಾವಣೆ ಕಣ ರಂಗೇರಿದ್ದು, ಮಂಗಳವಾರ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ಪರ ಮಾಜಿ ಸಚಿವ ಬಿ.ಶ್ರೀರಾಮುಲು, ಶಾಸಕ ಗಾಲಿ ಜನಾರ್ದನರೆಡ್ಡಿ ಹಾಗೂ ಎಂಎಲ್‌ಸಿ ಸಿ.ಟಿ.ರವಿ ಅವರು ಪ್ರಚಾರ ಮಾಡಿದರು.

ಬಿಜೆಪಿ ಗೆದ್ದರೆ ವಿಜಯನಗರದ ವೈಭವ: ಸಿ.ಟಿ. ರವಿ

Oct 30 2024, 12:34 AM IST
ಸ್ವಯಂ ಉದ್ಯೋಗ, ನೇರಸಾಲ, ಗಂಗಾ ಕಲ್ಯಾಣ ಯೋಜನೆಗೆ ಬಳಕೆಯಾಗಬೇಕಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಮಂತ್ರಿ ಮತ್ತು ಹಿಂಬಾಲಕರ ಅಭಿವೃದ್ಧಿಗೆ ಬಳಕೆಯಾಗಿದೆ ಎಂದು ಎಂಎಲ್ಸಿ ಸಿ.ಟಿ. ರವಿ ಹೇಳಿದರು.

ಅನುದಾನದ ವಿಚಾರವಾಗಿ ಕಾಂಗ್ರೆಸ್‌ ಬಿಜೆಪಿ ಜಟಾಪಟಿ

Oct 29 2024, 01:08 AM IST
ಗುತ್ತಿಗೆದಾರರಿಗೂ ಹಣ ನೀಡಲು ಸರ್ಕಾರದ ಬಳಿ ಹಣ ಇಲ್ಲದ ಕೆಟ್ಟ ಸ್ಥಿತಿಗೆ ರಾಜ್ಯ ಸರ್ಕಾರವೇ ಕಾರಣ ಎಂದು ಆರೋಪಿಸಿದಾಗ, ಬಿಜೆಪಿ ಸದಸ್ಯರೆಲ್ಲರೂ ಟೇಬಲ್‌ ಬಡಿದರು. ಇದಕ್ಕೆ ಕುಪಿತರಾದ ಕೈ ಸದಸ್ಯರು ಸರ್ಕಾರದ ವಿರುದ್ಧ ಅನವಶ್ಯಕ ಆರೋಪ ಬೇಡ ಎಂದು ಗ್ಯಾರಂಟಿ ಯೋಜನೆಗಳನ್ನು ಕೂಗಿದರು.

ಬಿಜೆಪಿ ಕಾರ್ಯಕರ್ತರಿಂದ ದಾಖಲೆಯ ಸದಸ್ವತ್ವ ನೋಂದಣಿ: ಬಿ.ವೈ. ವಿಜಯೇಂದ್ರ

Oct 29 2024, 01:07 AM IST
ರಾಜ್ಯದಲ್ಲಿ ಕಾರ್ಯಕರ್ತರ ಪರಿಶ್ರಮದಿಂದ ದಾಖಲೆಯ ಪ್ರಮಾಣದ ಸದಸ್ಯತ್ವದ ನೋಂದಣಿಯಾಗಿದೆ.

ಸಂಡೂರಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಖಚಿತ: ಶಾಸಕ ಭೈರತಿ ಬಸವರಾಜ

Oct 29 2024, 01:00 AM IST
ಸಂಡೂರು ಕ್ಷೇತ್ರದ ಜನರು ಕುಟುಂಬ ರಾಜಕಾರಣದಿಂದ ಬೇಸತ್ತಿದ್ದಾರೆ.

ಶಾಸಕ ಸತೀಶ ಸೈಲ್ ವಜಾ ಮಾಡಲು ಬಿಜೆಪಿ ಆಗ್ರಹ

Oct 29 2024, 12:49 AM IST
ಎರಡು ವರ್ಷಕ್ಕಿಂತ ಹೆಚ್ಚಿನ ಪ್ರಮಾಣದ ಶಿಕ್ಷೆಗೆ ಒಳಗಾಗುವ ಶಾಸಕರ ಸ್ಥಾನ ರದ್ದು ಆಗಬೇಕಾಗಿರುವುದರಿಂದ ತಕ್ಷಣ ವಿಧಾನಸಭಾಧ್ಯಕ್ಷರು, ಶಾಸಕ ಸತೀಶ ಸೈಲ್ ಅವರನ್ನು ವಜಾ ಮಾಡಿ ಕ್ರಮ ಕೈಗೊಳ್ಳಲಿ ಎಂದು ಎನ್.ಎಸ್. ಹೆಗಡೆ ಕರ್ಕಿ ಆಗ್ರಹಿಸಿದ್ದಾರೆ.

ಬಿಜೆಪಿ ಅಭಿಯಾನದಲ್ಲಿ ಬಾಗಲಕೋಟೆ 3ನೇ ಸ್ಥಾನ: ಪಿ.ಸಿ.ಗದ್ದಿಗೌಡರ ಸಂತಸ

Oct 29 2024, 12:48 AM IST
ಭಾರತೀಯ ಜನತಾ ಪಕ್ಷದ ಸಕ್ರಿಯ ಸದಸ್ಯರಾಗಿ ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ ಸದಸ್ಯತ್ವ ನವೀಕರಿಸಿಕೊಂಡರು.

ಚನ್ನಪಟ್ಟಣ ಚುನಾವಣೆ ಬೆನ್ನಲ್ಲೇ ಬಿಜೆಪಿ ಮುಖಂಡರು, ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ

Oct 28 2024, 01:22 AM IST

  ಯೋಗೇಶ್ವರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿ ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬೆನ್ನಲ್ಲೆ ಬಿಜೆಪಿ ನಗರ, ಗ್ರಾಮಾಂತರ ಹಾಗೂ ಮಹಿಳಾ ಎಸ್‌ಸಿಎಸ್‌ಟಿ ಮೋರ್ಚಾ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ಸಲ್ಲಿಸಿ ಯೋಗೇಶ್ವರ್ ಅವರನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ.

ಬಿಜೆಪಿ ಮುಖಂಡರಿಗೆ ಸಿದ್ದರಾಮಯ್ಯರನ್ನು ಕಂಡರೆ ಭಯ. ಟಾರ್ಗೆಟ್ ಮಾಡುತ್ತಿದ್ದಾರೆ - ರಾಜು ಕಾಗೆ

Oct 28 2024, 01:20 AM IST

 ಬಿಜೆಪಿ ಮುಖಂಡರಿಗೆ ಸಿದ್ದರಾಮಯ್ಯರನ್ನು ಕಂಡರೆ ಭಯ. ಹೀಗಾಗಿ ಸುಖಾಸುಮ್ಮನೆ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು.

  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 329
  • next >

More Trending News

Top Stories
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
ಪಾಕ್‌ ದಾಳಿಗೆ ಬಲಿಯಾದ ಆಂಧ್ರ ಅಗ್ನಿವೀರ ಮುರಳಿಗೆ ₹50 ಲಕ್ಷ ಪರಿಹಾರ ಪ್ರಕಟ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved