• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹುಬ್ಬಳ್ಳಿ ಗಲಭೆ ಕೇಸ್‌ ರದ್ದು ವಿರುದ್ಧ ಬೀದಿಗಿಳಿದ ಬಿಜೆಪಿ - ಬೆಂಗಳೂರಿನಲ್ಲಿ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ

Oct 15 2024, 04:32 AM IST

ರಾಜ್ಯದ ಕಾಂಗ್ರೆಸ್‌ ಸರ್ಕಾರ ಹುಬ್ಬಳ್ಳಿಯ ಗಲಭೆಕೋರರ ವಿರುದ್ಧದ ಕ್ರಿಮಿನಲ್‌ ಪ್ರಕರಣ ವಾಪಸ್‌ ಪಡೆದಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಪ್ರಮುಖ ಪ್ರತಿಪಕ್ಷ ಬಿಜೆಪಿಯ ನಾಯಕರು ಬಳಿಕ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಟಿಕೆಟ್ ಕಗ್ಗಂಟಿನ ನಡುವೆಯೇ ಚನ್ನಪಟ್ಟಣದಲ್ಲಿ ನಾಳೆ ಬಿಜೆಪಿ ಮುಖಂಡರು, ಕಾರ್‍ಯಕರ್ತರ ಜೊತೆ ಯೋಗೇಶ್ವರ್‌ ಸಭೆ

Oct 15 2024, 04:17 AM IST

ಟಿಕೆಟ್‌ ಆಕಾಂಕ್ಷಿ ಆಗಿರುವ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರು ಬುಧವಾರ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ಕರೆದಿದ್ದಾರೆ.

ಬಿಜೆಪಿ ಒಕ್ಕಲಿಗರ ಮುಗಿಸಲು ಎಚ್‌ಡಿಕೆ ಯತ್ನ: ಯೋಗಿ ಕಿಡಿ - ಬಿಜೆಪಿಗೆ ದಳ ಅನಿವಾರ್ಯವಲ್ಲ, ದಳಕ್ಕೆ ಬಿಜೆಪಿ ಅನಿವಾರ್ಯ

Oct 15 2024, 04:11 AM IST

ರಾಜ್ಯದಲ್ಲಿ ತೀವ್ರ ರಂಗೇರಲಿರುವ ಮುಂಬರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯು ಎನ್‌ಡಿಎ ಕೂಟದ ಮಿತ್ರ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ ನಡುವೆ ಬಿರುಕು ಮೂಡಿಸುವ ಸಾಧ್ಯತೆ ತಲೆದೋರುತ್ತಿದೆ.

ಹಳೇಹುಬ್ಬಳ್ಳಿ ಗಲಭೆ ಪ್ರಕರಣ ರದ್ದು ತುಷ್ಟೀಕರಣದ ರಾಜಕಾರಣ : ಜೆಡಿಎಸ್‌, ಬಿಜೆಪಿ ಆಕ್ರೋಶ

Oct 14 2024, 07:32 AM IST

ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ನಡೆದಿದ್ದ ಹಳೇಹುಬ್ಬಳ್ಳಿ ಗಲಭೆ ಪ್ರಕರಣದ ಸಂಬಂಧ ದಾಖಲಿಸಿದ್ದ 40ಕ್ಕೂ ಹೆಚ್ಚು ಕೇಸುಗಳನ್ನು ಹಿಂಪಡೆಯುವ ರಾಜ್ಯ ಸಚಿವ ಸಂಪುಟದ ನಿರ್ಧಾರ ಇದೀಗ ಪ್ರತಿಪಕ್ಷ ಬಿಜೆಪಿ, ಜೆಡಿಎಸ್‌ ಮತ್ತು ಬಿಜೆಪಿ ನಡುವೆ ರಾಜಕೀಯ ಜಟಾಪಟಿಗೆ ಕಾರಣವಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪುರೋಹಿತನಾ? ಜ್ಯೋತಿಷಿನಾ? : ಮುಖ್ಯಮಂತ್ರಿ ಸಿದ್ದರಾಮಯ್ಯ

Oct 14 2024, 01:36 AM IST

 ಬೆಳಗಾವಿ ಅಧಿವೇಶನಕ್ಕೆ ಹೊಸ ಮುಖ್ಯಮಂತ್ರಿ ಸ್ವಾಗತಿಸುತ್ತೇವೆ ಎಂದು ಹೇಳಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಏನು ಪುರೋಹಿತನಾ? ಜ್ಯೋತಿಷಿನಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಬೂತ್‌ನಲ್ಲಿ ಕನಿಷ್ಠ ನೂರು ಜನರ ಬಿಜೆಪಿ ಸದಸ್ಯತ್ವ ಮಾಡಿಸಿ-ಗಂಗಾಧರ ಸಾತಣ್ಣವರ

Oct 14 2024, 01:23 AM IST
ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಪ್ರತಿಯೊಬ್ಬರೂ ಬೂತ್‌ನಲ್ಲಿ ಕನಿಷ್ಠ ನೂರು ಜನರನ್ನು ಸದಸ್ಯರನ್ನಾಗಿ ಮಾಡಿ ಸಕ್ರೀಯ ಕಾರ್ಯಕರ್ತರಾಗುವ ಮೂಲಕ ಮುಂದಿನ ದಿನಮಾನಗಳಲ್ಲಿ ಪಕ್ಷದಲ್ಲಿ ಮಹತ್ತರ ಜವಾಬ್ದಾರಿ ಹಾಗೂ ಸ್ಥಾನ ಮಾನಗಳನ್ನು ಪಡೆದುಕೊಳ್ಳಬೇಕು ಎಂದು ಕೆಸಿಸಿ ಬ್ಯಾಂಕ್‌ ಮಾಜಿ ನಿರ್ದೇಶಕ ಗಂಗಾಧರ ಸಾತಣ್ಣವರ ಹೇಳಿದರು.

ಅಸೈಗೋಳಿಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆ

Oct 14 2024, 01:20 AM IST
ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಪಕ್ಷ ಸಂಘಟನೆಯ ಹಲವಾರು ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿರುವ ಸಮರ್ಥ ಅಭ್ಯರ್ಥಿಯನ್ನೇ ಬಿಜೆಪಿ ಕಣಕ್ಕೆ ಇಳಿಸಿದೆ ಎಂದರು.

‘ಬಿಜೆಪಿ ನನ್ನನ್ನು ನಿರ್ಲಕ್ಷಿಸಿಲ್ಲ’ ಮುಂದಿನ ದಿನಗಳಲ್ಲಿ ನನಗೆ ಸೂಕ್ತವಾದ ಸ್ಥಾನ ಮಾನ ನೀಡಲಿದೆ : ಎಸ್.ಮುನಿಸ್ವಾಮಿ

Oct 14 2024, 01:19 AM IST
ನನಗೆ ಟಿಕೆಟ್ ಸಿಕ್ಕಿಲ್ಲ ಎಂದು ಬಹಳಷ್ಟು ಬಿಜೆಪಿ ಮುಖಂಡರು, ಕಾರ್ಯಕರ್ತರು, ಮತದಾರರು ಬೇಸರಪಟ್ಟಿದ್ದಾರೆ ಎಂಬ ವಿಷಯ ನನಗೂ ತಿಳಿದಿದೆ. ನನಗೆ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡದೆ ಇರುವುದು ಉದ್ದೇಶ ಪೂರ್ವಕವಾಗಿ ಅಲ್ಲ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿತ್ತು

ಹರ್ಯಾಣದಲ್ಲಿ ದಾಖಲೆಯ ಹ್ಯಾಟ್ರಿಕ್‌ ಜಯಭೇರಿ ಬಾರಿಸಿರುವ ಬಿಜೆಪಿ : 9 ಶಾಸಕರ ಜತೆ ಕೇಂದ್ರ ಮಂತ್ರಿಯ ಬಂಡಾಯ?

Oct 14 2024, 01:19 AM IST
ಹರ್ಯಾಣದಲ್ಲಿ ದಾಖಲೆಯ ಹ್ಯಾಟ್ರಿಕ್‌ ಜಯಭೇರಿ ಬಾರಿಸಿರುವ ಬಿಜೆಪಿಯು ಸರ್ಕಾರ ರಚನೆಗೆ ಸಿದ್ಧತೆ ಆರಂಭಿಸಿರುವಾಗಲೇ, ಆ ಪಕ್ಷದಲ್ಲಿ ದೊಡ್ಡ ಬಂಡಾಯ ಸ್ಫೋಟಗೊಳ್ಳಬಹುದು ಎಂದು ಕೆಲ ಹಿಂದಿ ಚಾನಲ್‌ಗಳು ವರದಿ ಮಾಡಿರುವುದು ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ.

ಸಿಎಂಗೆ ಘೇರಾವ್‌ ಯತ್ನ: ಬಿಜೆಪಿ ಮುಖಂಡರ ಬಂಧನ, ಬಿಡುಗಡೆ

Oct 14 2024, 01:19 AM IST
ಹಳೇ ಹುಬ್ಬಳ್ಳಿಯ ಗಲಭೆ ಪ್ರಕರಣ ಹಿಂತೆಗೆದುಕೊಂಡಿರುವ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಮುಖ್ಯಮಂತ್ರಿ ಅವರಿಗೆ ಘೇರಾವ್ ಹಾಕಲು ಯತ್ನಿಸಿದ ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ ಸೇರಿದಂತೆ ನೂರಾರು ಜನ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 329
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved