ಶೋಕಾಸ್ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಕಾರ್ಯದರ್ಶಿ ಓಂ ಪಾಠಕ್ ಮುಂದೆ ಹಾಜರಾಗಿ ಮಾಹಿತಿ ನೀಡಿದ ಬೆನ್ನಲ್ಲೇ 2ನೇ ಹಂತದ ವಕ್ಫ್ ಹೋರಾಟ ನಡೆಸಲು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಂದಾಗಿದ್ದಾರೆ.