ರಾಜಧಾನಿಯಲ್ಲಿ ಬುಧವಾರ ಸುರಿದ ಧಾರಾಕಾರ ಗಾಳಿ ಮಳೆಗೆ ಧರೆಗುರುಳಿದ ಮರ ಹಾಗೂ ಮರದ ರೆಂಬೆಕೊಂಬೆಗಳನ್ನು ಬಿಬಿಎಂಪಿಯ ಅರಣ್ಯ ವಿಭಾಗ ಸಿಬ್ಬಂದಿ ತೆರವುಗೊಳಿಸದ ಹಿನ್ನೆಲೆಯಲ್ಲಿ ಜನರು ಪರದಾಡುವಂತಾಗಿದೆ.
ಬೆಂಗಳೂರಿನ ವಸತಿ ಪ್ರದೇಶದಲ್ಲಿರುವ ಪೇಯಿಂಗ್ ಗೆಸ್ಟ್ (ಪಿಜಿ) ಕಡ್ಡಾಯವಾಗಿ ವಾಹನ ನಿಲುಗಡೆ ಸೇರಿ ವಿವಿಧ ಸೌಲಭ್ಯ ಹೊಂದಿರಬೇಕು. ಇಲ್ಲವಾದರೆ, ಪಿಜಿ ಬಂದ್
ಬಿಬಿಎಂಪಿಯು ಅನಧಿಕೃತ ಜಾಹೀರಾತು ತೆರವುಗೊಳಿಸುವುದಕ್ಕೆ ಪರಿಷ್ಕೃತ ಮಾರ್ಗಸೂಚಿ ರಚಿಸಿ ಮುಖ್ಯ ಆಯುಕ್ತರು ಆದೇಶಿಸಿದ್ದಾರೆ.
ಎರಡು ಸಾವಿರ ಕೋಟಿ ರು. ವೆಚ್ಚದ ವಿವಿಧ ಕಾಮಗಾರಿಗಳಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶೇ.15ರಷ್ಟು ಕಮಿಷನ್ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಶಾಸಕ ಮುನಿರತ್ನ ಪ್ರಾಸಿಕ್ಯೂಷನ್ ನಡೆಸಲು ಅನುಮತಿ ನೀಡುವಂತೆ ಕೋರಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.