• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧರೆಗುರುಳಿದ ಮರ ತೆರವು ಮಾಡದ ಬಿಬಿಎಂಪಿ

May 15 2025, 07:09 AM IST

ರಾಜಧಾನಿಯಲ್ಲಿ ಬುಧವಾರ ಸುರಿದ ಧಾರಾಕಾರ ಗಾಳಿ ಮಳೆಗೆ ಧರೆಗುರುಳಿದ ಮರ ಹಾಗೂ ಮರದ ರೆಂಬೆಕೊಂಬೆಗಳನ್ನು ಬಿಬಿಎಂಪಿಯ ಅರಣ್ಯ ವಿಭಾಗ ಸಿಬ್ಬಂದಿ ತೆರವುಗೊಳಿಸದ ಹಿನ್ನೆಲೆಯಲ್ಲಿ ಜನರು ಪರದಾಡುವಂತಾಗಿದೆ.

ನಿಯಮ ಪಾಲಿಸದ ಪೇಯಿಂಗ್‌ ಗೆಸ್ಟ್‌ ಬಂದ್‌ ಮಾಡಲು ಬಿಬಿಎಂಪಿ ಚರ್ಚೆ

May 04 2025, 01:32 AM IST

 ಬೆಂಗಳೂರಿನ ವಸತಿ ಪ್ರದೇಶದಲ್ಲಿರುವ ಪೇಯಿಂಗ್‌ ಗೆಸ್ಟ್‌ (ಪಿಜಿ) ಕಡ್ಡಾಯವಾಗಿ ವಾಹನ ನಿಲುಗಡೆ ಸೇರಿ ವಿವಿಧ ಸೌಲಭ್ಯ ಹೊಂದಿರಬೇಕು. ಇಲ್ಲವಾದರೆ, ಪಿಜಿ ಬಂದ್‌ 

ಮಹೇಶ್ವರ್‌ ರಾವ್‌ ಬಿಬಿಎಂಪಿ ಮುಖ್ಯ ಆಯುಕ್ತರಾಗಿ ಅಧಿಕಾರ ಸ್ವೀಕಾರ

May 01 2025, 01:48 AM IST
ಬಿಬಿಎಂಪಿ ನೂತನ ಆಡಳಿತಾಧಿಕಾರಿಯಾಗಿ ತುಷಾರ್‌ ಗಿರಿನಾಥ್‌ ಮತ್ತು ಪ್ರಭಾರ ಮುಖ್ಯ ಆಯುಕ್ತರಾಗಿ ಮಹೇಶ್ವರ್‌ ರಾವ್‌ ಅಧಿಕಾರ ಸ್ವೀಕರಿಸಿದರು.

ಟಿಪ್ಪರ್‌ ಲಾರಿ ಡಿಕ್ಕಿಯಾಗಿ ಬಿಬಿಎಂಪಿ ಪೌರಕಾರ್ಮಿಕ ಮಹಿಳೆ ಬಲಿ

Apr 30 2025, 02:03 AM IST
ರಸ್ತೆ ದಾಟುವಾಗ ಟಿಪ್ಪರ್‌ ಲಾರಿ ಡಿಕ್ಕಿಯಾಗಿ ಬಿಬಿಎಂಪಿ ಪೌರಕಾರ್ಮಿಕ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ವಿಜಯನಗರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಿಬಿಎಂಪಿ ಎಲೆಕ್ಷನ್‌ ವಿಳಂಬಕ್ಕೆ ಗ್ರೇಟರ್‌ ಬೆಂಗಳೂರು ರಚನೆ : ಸೋಮಣ್ಣ

Apr 26 2025, 01:34 AM IST
ಬಿಬಿಎಂಪಿ ಚುನಾವಣೆಯನ್ನು ವಿಳಂಬ ಮಾಡಬೇಕೆಂಬ ಉದ್ದೇಶದಿಂದ ರಾಜ್ಯ ಕಾಂಗ್ರೆಸ್‌ ಸರ್ಕಾರ ಗ್ರೇಟರ್‌ ಬೆಂಗಳೂರು ಕಾಯ್ದೆ ರಚನೆಗೆ ಮುಂದಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಆರೋಪಿಸಿದರು.

ಪಹಲ್ಗಾಂ ದಾಳಿ ಹುತಾತ್ಮರಿಗೆ ಬಿಬಿಎಂಪಿ ನೌಕರರ ನಮನ

Apr 26 2025, 01:32 AM IST
ಪಹಲ್ಗಾಂನಲ್ಲಿ ಉಗ್ರರ ದಾಳಿಯಿಂದ ಹುತಾತ್ಮದವರಿಗೆ ಬಿಬಿಎಂಪಿಯ ಅಧಿಕಾರಿ ಸಿಬ್ಬಂದಿ ಕೇಂದ್ರ ಕಚೇರಿ ಆವರಣದಲ್ಲಿ ಕ್ಯಾಂಡಲ್‌ ಬೆಳಗಿ ನಮನ ಸಲ್ಲಿಸಿದರು.

ಅಕ್ರಮ ಫ್ಲೆಕ್ಸ್ ತೆರವಿಗೆ ಜಾಹೀರಾತು ನಿಯಂತ್ರಣ ತಂಡ ರಚಿಸಲು ಬಿಬಿಎಂಪಿ ಆಯುಕ್ತರು ಸೂಚನೆ

Apr 25 2025, 01:48 AM IST

  ಬಿಬಿಎಂಪಿಯು ಅನಧಿಕೃತ ಜಾಹೀರಾತು ತೆರವುಗೊಳಿಸುವುದಕ್ಕೆ ಪರಿಷ್ಕೃತ ಮಾರ್ಗಸೂಚಿ ರಚಿಸಿ ಮುಖ್ಯ ಆಯುಕ್ತರು ಆದೇಶಿಸಿದ್ದಾರೆ.

ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಕಣ್ಗಾವಲು ಘಟಕ ಶುರು : ಬಿಬಿಎಂಪಿ

Apr 24 2025, 02:02 AM IST
ಕ್ಷಿಪ್ರವಾಗಿ ಹರಡುವ ಸಾಂಕ್ರಮಿಕ ರೋಗಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಅನುದಾನದಲ್ಲಿ ಬಿಬಿಎಂಪಿಯು ಮೆಟ್ರೋ ಪಾಲಿಟನ್‌ ಸರ್ವಲೆನ್ಸ್‌ ಯೂನಿಟ್‌ (ಮಹಾನಗರ ಕಣ್ಗಾವಲು ಘಟಕ) ಆರಂಭಿಸಲು ಮುಂದಾಗಿದೆ.

ಬಿಬಿಎಂಪಿ ಮಾದರಿಯಲ್ಲೇ ನೀರಿನ ಬಾಕಿ ವಸೂಲಿಗೆ ಒಟಿಎಸ್‌ ಜಾರಿ ಶೀಘ್ರ : ಜಲಮಂಡಳಿ ನಿರ್ಧಾರ

Apr 15 2025, 02:04 AM IST
ಬಿಬಿಎಂಪಿ ಮಾದರಿಯಲ್ಲೇ ಕುಡಿಯುವ ನೀರಿನ ಬಾಕಿ ವಸೂಲಿಗೆ ಬೆಂಗಳೂರು ಜಲಮಂಡಳಿ ಶೀಘ್ರದಲ್ಲಿ ಒನ್‌ಟೈಮ್‌ ಸೆಟಲ್‌ಮೆಂಟ್‌ (ಒಟಿಎಸ್‌) ಜಾರಿಗೊಳಿಸಲು ನಿರ್ಧರಿಸಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಡಿಕೆಶಿಯಿಂದ ಶೇ.15ರಷ್ಟು ಕಮಿಷನ್ - ಡಿಸಿಎಂ ವಿರುದ್ಧ ರಾಜ್ಯಪಾಲರಿಗೆ ಶಾಸಕ ದೂರು : ಮುನಿರತ್ನ

Apr 14 2025, 09:44 AM IST

  ಎರಡು ಸಾವಿರ ಕೋಟಿ ರು. ವೆಚ್ಚದ ವಿವಿಧ ಕಾಮಗಾರಿಗಳಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶೇ.15ರಷ್ಟು ಕಮಿಷನ್‌ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಶಾಸಕ ಮುನಿರತ್ನ   ಪ್ರಾಸಿಕ್ಯೂಷನ್ ನಡೆಸಲು ಅನುಮತಿ ನೀಡುವಂತೆ ಕೋರಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 17
  • next >

More Trending News

Top Stories
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
ದೇಶ ಉಳಿಸಲು 2ನೇ ಸ್ವಾತಂತ್ರ್ಯ ಸಂಗ್ರಾಮ ನಡೆಸಬೇಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved