• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೀದರ್‌ : ಮದ್ಯದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿ ಕೊಲೆಯಲ್ಲಿ ಅಂತ್ಯ

Dec 03 2024, 12:33 AM IST
ಮದ್ಯ ಮಾರಾಟಕ್ಕೆ ಮಾತ್ರ ಅನುಮತಿ ಇದ್ದರೂ ಸ್ಥಳದಲ್ಲೇ ಮದ್ಯ ಸೇವಿಸಲು ಅವಕಾಶ ಕಲ್ಪಿಸಿರುವ ಮದ್ಯದಂಗಡಿ ಮಾಲೀಕನ ಪರವಾನಗಿ ರದ್ದುಪಡಿಸುವಂತೆ ಸಂಬಂಧಿಸಿದವರಿಗೆ ಪತ್ರ ಬರೆಯಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ತಿಳಿಸಿದರು.

ಬೀದರ್‌ ಉತ್ಸವ ಸಭೆ ನಡೆಸಲು ಡಿಸಿಗೆ ಸೂಚನೆ:ಖಂಡ್ರೆ

Dec 02 2024, 01:19 AM IST
Notice to DC to hold Bidar festival meeting: Khandre

ಬಿಜೆಪಿ ಒಳಗೇ ವಕ್ಫ್‌ ಸಮರ : ಯತ್ನಾಳ್‌ ಬಣದ ಬೀದರ್‌ ಹೋರಾಟದಲ್ಲಿ ಸಂಘರ್ಷ - ಅಧಿಕೃತ ಪ್ರವಾಸ ಡಿ.4ಕ್ಕೆ

Nov 26 2024, 12:49 AM IST
ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದ ಬಿಜೆಪಿ ಬಣ ಸೋಮವಾರ ಬೀದರ್‌ ಮೂಲಕ ಆರಂಭಿಸಿದ ವಕ್ಫ್‌ ವಿರುದ್ಧದ ಹೋರಾಟಕ್ಕೆ ಜಿಲ್ಲಾ ಬಿಜೆಪಿ ಮುಖಂಡರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಬೀದರ್‌ ವಿಮಾನಯಾನ : ದೀಪಾವಳಿಗೆ ಖುಷಿ ಸುದ್ದಿ, ವರ್ಷಾಂತ್ಯಕ್ಕೆ ಹಾರಾಟ

Oct 29 2024, 12:45 AM IST
ಬೀದರ್‌ ವಿಮಾನ ನಿಲ್ದಾಣದ ಬೆಂಗಳೂರು- ಬೀದರ್ - ಬೆಂಗಳೂರು ಮಾರ್ಗವಾಗಿ ವಿಮಾನಯಾನ ಕಾರ್ಯಾಚರಣೆ ಮಾಡಲು ನಿರ್ಣಯಿಸಿರುವುದು ಬೀದರ್‌ ವಿಮಾನಯಾನ ದೀಪಾವಳಿಗೆ ಖುಷಿ ಸುದ್ದಿ, ಇದೀಗ ಹೊಸ ವರ್ಷಕ್ಕೆ ಹಾರಾಟದ ಲಕ್ಷಣಗಳು ಗೋಚರಿಸಿವೆ.

ಬೀದರ್‌ ಶಿವನಗರದ ರಸ್ತೆಗೆ 5ಕೋಟಿ ರು. ಅನುದಾನ: ಕೋಟ್ಯಂತರ ರು. ರಸ್ತೆ ಕಾಮಗಾರಿಯ ಗುಣಮಟ್ಟ ಕ್ಷೀಣ?

Oct 20 2024, 02:06 AM IST
ರಸ್ತೆ ನಿರ್ಮಾಣಕ್ಕೆ ಕೋಟ್ಯಂತರ ರುಪಾಯಿ ಬಿಡುಗಡೆ ಮಾಡಿಸಿದ್ದಾಗಿ ಫ್ಲೆಕ್ಸ್‌ಗಳನ್ನು ಹಾಕಿಸಿಕೊಂಡಿರುವ ಸಚಿವ ರಹೀಮ್‌ ಖಾನ್‌ ಅ‍ವರಿಗೆ ಜನ ಛೀಮಾರಿ ಹಾಕೋದಂತೂ ಗ್ಯಾರಂಟಿ. ಲೋಕೋಪಯೋಗಿ ಇಲಾಖೆ ಈ ಬಗ್ಗೆ ಇನ್ನಾದರೂ ಗಂಭೀರವಾಗಲಿ.

ಬೀದರ್‌ ಜಿಲ್ಲೆ 9 ಪೊಲೀಸ್‌ ಠಾಣಾ ವ್ಯಾಪ್ತಿ 69 ಬೈಕ್‌ ಕಳುವು ಪತ್ತೆ

Oct 01 2024, 01:21 AM IST
ಬಂಗಾರ, ಬೆಳ್ಳಿ, ಬೈಕ್‌, ಶ್ರೀಗಂಧದ ಮರ ಹಾಗೂ ಜಾನುವಾರು ಕಳುವು, ನೀರಿನ ಪಂಪಸೆಟ್‌ ಅಲ್ಲದೆ ನಗದು ಹಣ ಕಳುವು ಪ್ರಕರಣಗಳಲ್ಲಿ 25 ಜನ ಆರೋಪಿಗಳನ್ನು ದಸ್ತಗಿರಿ ಮಾಡಿ ಅವರಿಂದ ಒಟ್ಟು 43.87 ಲಕ್ಷ ರು. ಮೌಲ್ಯದ ಸ್ವತ್ತು ಜಪ್ತಿ ಮಾಡಲಾಗಿದೆ

ಬೀದರ್‌ ಜಿಲ್ಲೆ ನೀರಿನ ಮೂಲಾಧಾರ ಕಾರಂಜಾ: ಸಚಿವ ಈಶ್ವರ ಖಂಡ್ರೆ

Sep 09 2024, 01:41 AM IST
ಕಾರಂಜಾ ಜಲಾಶಯದ ಹಿನ್ನೀರಿನಲ್ಲಿ ರೈತರ ಭೂಮಿ ಹೋಗಿವೆ. ಪ್ರತಿ ವರ್ಷ ಹಿನ್ನೀರಿನಿಂದ ರೈತರ ಜಮೀನುಗಳು ನೀರಿನಲ್ಲಿ ಮುಳುಗಡೆಯಾಗುತ್ತಿವೆ. ಈ ಹಿನ್ನೆಲೆ ಕಾರಂಜಾ ಮುಳುಗಡೆ ಪ್ರದೇಶದ ಮರು ಸರ್ವೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವರು ತಿಳಿಸಿದರು.

ಬೀದರ್‌ ಜಿಲ್ಲಾ ಪ್ರಥಮ ಶೈಕ್ಷಣಿಕ ಸಾಹಿತ್ಯ ಸಮ್ಮೇಳನ

Sep 07 2024, 01:37 AM IST
ಅಲಂಕೃತ ಸಾರೋಟದಲ್ಲಿ ಸರ್ವಾಧ್ಯಕ್ಷೆಯ ಅದ್ಧೂರಿ ಮೆರವಣಿಗೆ

ಹೈನೋತ್ಪಾದನೆಯಲ್ಲಿ ಬೀದರ್‌ ಜಿಲ್ಲೆ ಮಾದರಿಯಾಗಿಸುವ ಗುರಿ

Sep 03 2024, 01:33 AM IST
ಸೆ.5ರಂದು ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಅನುದಾನದ ಅಡಿಯಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘಗಳಿಗೆ ನೀಡಿದ ಮೂಲ ಸೌಕರ್ಯಗಳ ಉದ್ಘಾಟನಾ ಸಮಾರಂಭ ಹಾಗೂ ಹೈನುಗಾರರ ಸಮಾವೇಶವನ್ನು ಇಲ್ಲಿನ ಬಿ.ವಿ.ಭೂಮರೆಡ್ಡಿ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ

ಬೀದರ್‌ ಕೋಟೆ ಬಾನಂಗಳದಲ್ಲಿ ಏರ್‌ ಶೋ ವೈಭವ

Aug 31 2024, 01:30 AM IST
ಭಾರತೀಯ ವಾಯುಪಡೆ ಬೀದರನ ಸೂರ್ಯಕಿರಣ ಏರೋಬ್ಯಾಟಿಕ್ ಟೀಂನಿಂದ ಬೀದರ ಕೋಟೆ ಮೇಲೆ ಶುಕ್ರವಾರ ಆಕರ್ಷಕ ಏರ್ ಶೋ ನಡೆಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved