• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೀದರ್‌ ಜಿಲ್ಲಾ ಯುವ ಜೆಡಿಎಸ್‌ಗೆ ಕಡ್ಯಾಳ್ ನೇಮಕ

Apr 01 2024, 12:45 AM IST
ಜಿಲ್ಲಾ ಜೆಡಿಎಸ್ ಯುವ ವಿಭಾಗದ ಅಧ್ಯಕ್ಷರಾಗಿ ಜಾಫೇಟ್ ರಾಜ್ ಕಡ್ಯಾಳ್ ಅವರನ್ನು ನೇಮಕ ಮಾಡಿದ ಹಿನ್ನೆಲೆಯಲ್ಲಿ ನಗರದಲ್ಲಿ ಭಾನುವಾರ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ ಸನ್ಮಾನಿಸಿದರು.

ಬೀದರ್‌ ಜಿಲ್ಲೆಯಲ್ಲಿ ತಂಪೆರೆದ ಮಳೆರಾಯ

Mar 18 2024, 01:52 AM IST
ಔರಾದ್ ತಾಲೂಕಿನ ಗ್ರಾಮವೊಂದರಲ್ಲಿ ಭಾನುವಾರ ಸಂಜೆ ಸುರಿದ ಮಳೆಗೆ ವಿದ್ಯುತ್‌ ಕಂಬ ನೆಲಕ್ಕುರುಳಿದೆ. ವೇಗವಾಗಿ ಬಿಸಿದ ಗಾಳಿಯೊಂದಿಗೆ ಗುಡುಗು ಮಿಂಚಿನ ಮಧ್ಯೆ ಮಳೆ ಬಿದ್ದಿದ್ದರಿಂದ ಅನೇಕ ಮನೆಗಳ ಮೇಲಿನ ತಗಡಗಳು ಹಾರಿ ಹೋಗಿವೆ.

ಬೀದರ್‌, ಚಿಕ್ಕಮಗಳೂರಲ್ಲಿ ಮಳೆ

Mar 18 2024, 01:51 AM IST
ಬೀದರ್‌ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೆಲವೆಡೆ ಭಾನುವಾರ ಮಳೆಯಾಗಿದ್ದು, ಬಿಸಿಲ ಧಗೆಯಿಂದ ತತ್ತರಿಸಿದ ಜನರಿಗೆ ಮಳೆ ತಂಪೆರೆಯಿತು.

ಬೀದರ್‌ ಲೋಕಸಭೆ: ಮೇ 7 ಮತದಾನ, ಜೂ.4ಕ್ಕೆ ಎಣಿಕೆ

Mar 17 2024, 01:45 AM IST
ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ 18,45,429 ಮತದಾರರು । 18-19 ವರ್ಷದೊಳಗಿನ 26,717 ಯುವ ಮತದಾರರಿಗೆ ಮತದ ಹಕ್ಕು. 508 ಶತಾಯಿಷಿಘಳಿದ್ದರೆ 120 ವರ್ಷಕ್ಕೂ ಹೆಚ್ಚು ವಯಸ್ಸಿನ ಒಬ್ಬ ಮತದಾರ.

ಇಂದಿನಿಂದ ಬೀದರ್‌ ಜಿಲ್ಲಾ 21ನೇ ಕನ್ನಡ ಸಾಹಿತ್ಯ ಸಮ್ಮೇಳನ

Mar 09 2024, 01:34 AM IST
ಬಸವಲಿಂಗ ಪಟ್ಟದ್ದೇವರ ಸರ್ವಾಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಿದ್ಧತೆಯನ್ನು ಕಸಾಪ ಪೂರ್ಣಗೊಳಿಸಿದೆ. ಬಸವಲಿಂಗ ಪಟ್ಟದ್ದೇವರ ಜೀವನ ಮತ್ತು ಸಾಧನೆ ಛಾಯಾಚಿತ್ರ ಪ್ರದರ್ಶನಗೊಳ್ಳಲಿದೆ.

ಬೀದರ್‌ ಜಿಲ್ಲೆಯಲ್ಲಿ ನೀರಿನ ಸಮಸ್ಯೆಗಳಾಗದಿರಲಿ: ಈಶ್ವರ ಖಂಡ್ರೆ

Mar 03 2024, 01:33 AM IST
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಹಾಗೂ ಇತರೆ ವಿಷಯಗಳ ಕುರಿತು ಅಧಿಕಾರಿಗಳೊಂದಿಗೆ ಸಚಿವ ಈಶ್ವರ ಖಂಡ್ರೆ ಸಭೆ ನಡೆಸಿದರು.

ಬಜೆಟ್‌ನಲ್ಲಿ ಎರಡ್ಮೂರು ಕಡೆ ಮಾತ್ರ ಕಾಣಿಸಿಕೊಂಡ ಬೀದರ್‌ ಜಿಲ್ಲೆ

Feb 17 2024, 01:20 AM IST
ತಲಾದಾಯ, ನಿರುದ್ಯೋಗ ಸಮಸ್ಯೆ ಇತ್ಯರ್ಥಕ್ಕಿಲ್ಲ ಜಿಲ್ಲೆಗೆ ಕೊಡುಗೆ. ಗುರುದ್ವಾರಾ, ಸಿಖ್ ಲಿಗಾರ್‌ ಜನರ ಆರ್ಥಿಕ ಸಬಲೀಕರಣಕ್ಕೆ ₹3 ಕೋಟಿ. ಐತಿಹಾಸಿಕ ಸುರಂಗ ಬಾವಿಗಳ ಕರೇಜ್‌ ಅಭಿವೃದ್ಧಿಗೆ ₹15 ಕೋಟಿ, ಹೊನ್ನಿಕೇರಿ ಅರಣ್ಯ ಪ್ರದೇಶ ಸಂರಕ್ಷಣೆಗೆ ₹15 ಕೋಟಿ ಘೋಷಣೆ ಮಾಡಿದ ಸಿದ್ದರಾಮಯ್ಯ ಬಜೆಟ್‌.

ಬೀದರ್‌: ಜಾಂಬೊರೇಟ್‌ನಲ್ಲಿ ಅಗ್ನಿ ಅನಾಹುತ, ಯೋಗ ಪ್ರಾತ್ಯಕ್ಷಿಕೆ

Feb 12 2024, 01:34 AM IST
ಬೀದರ್‌ನ ಶಾಹೀನ್‌ ಸಂಸ್ಥೆಯ ಆವರಣದಲ್ಲಿ ನಡೆಯುತ್ತಿರುವ ಕಲ್ಯಾಣ ಕರ್ನಾಟಕ ಜಾಂಬೊರೇಟ್‌ನಲ್ಲಿ ಅಗ್ನಿ ಅನಾಹುತ ತಡೆಯುವ ಕುರಿತು ಮಕ್ಕಳಿಗೆ ತೋರಿಸಲಾಯಿತು.

ಬೀದರ್‌ ನಗರದಲ್ಲಿ ಪರಂಪರೆ ಸ್ಕೌಟ್ಸ್, ಗೈಡ್ಸ್ ಕಲರವ

Feb 09 2024, 01:53 AM IST
ಕಲ್ಯಾಣ-ಕರ್ನಾಟಕ ಪ್ರಥಮ ಜಾಂಬೊರೇಟ್‌ಗೆ ಚಾಲನೆ. ವಿವಿಧ ಜಿಲ್ಲೆಯಿಂದ 3500ಕ್ಕೂ ಹೆಚ್ಚು ವಿದ್ಯಾರ್ಥಿ ಭಾಗಿ. ನೆಹರು ಕ್ರೀಡಾಂಗಣದಿಂದ ಮೊಹನ್ ಮಾರ್ಕೆಟ್, ಹಳೆಯ ಬಸ್‌ನಿಲ್ದಾಣ, ಜಿಲ್ಲಾಧಿಕಾರಿ ಕಚೇರಿ, ಡಾ. ಬಿ.ಆರ್. ಅಂಬೇಡ್ಕರ್ ವೃತ್ತ, ಭಗತ್‌ಸಿಂಗ್ ವೃತ್ತ, ಮಹಾವೀರ ವೃತ್ತದ ಮಾರ್ಗವಾಗಿ ಬಸವೇಶ್ವರ ವೃತ್ತದ ವರೆಗೆ ಜಾಥಾ ಜರುಗಿತು.

ಲಕ್ಷ್ಮಣ ಸವದಿಗೆ ಬಿಜೆಪಿ ಬೀದರ್‌ ಟಿಕೆಟ್‌ ಆಫರ್‌?

Feb 05 2024, 01:50 AM IST
ಪಕ್ಷ ತೊರೆದು ಕಾಂಗ್ರೆಸ್‌ಗೆ ವಲಸೆ ಹೋಗಿದ್ದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಶಾಸಕ ಲಕ್ಷ್ಮಣ ಸವದಿ ಅವರನ್ನು ಬಿಜೆಪಿಗೆ ವಾಪಸ್ ಕರೆತಂದು ಬೀದರ್‌ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸುವ ಬಗ್ಗೆ ಚಿಂತನೆ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved