• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೀದರ್‌ ಜಿಲ್ಲೆಯಲ್ಲಿ ಫೆ.5ರಿಂದ ಕಾಗದ ರಹಿತ ದಂಡ ವಸೂಲಿ: ಎಸ್ಪಿ ಚನ್ನಬಸವಣ್ಣ

Jan 31 2024, 02:15 AM IST
ಸಂಚಾರಿ ಪೊಲೀಸರ ನಗದು ದಂಡ ವಸೂಲಿಗೆ ಕತ್ತರಿ. ಕೈಯಿಂದ ಬರೆದು ಕೊಡುವ ರಶೀದಿಯನ್ನು ಸಂಪೂರ್ಣವಾಗಿ ರದ್ದು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್‌ಎಲ್‌ ತಿಳಿಸಿದರು.

ಬೀದರ್‌ ಸಂಸದ ಸ್ಥಾನಕ್ಕೆ ಸೂಕ್ತ ವ್ಯಕ್ತಿ ನೀಡಿ; ಶಾಸಕ ಚವ್ಹಾಣ್‌ ಸಾಷ್ಟಾಂಗ ನಮಸ್ಕಾರ

Jan 30 2024, 02:04 AM IST
ಬೀದರ್‌ ಲೋಕಸಭಾ ಕ್ಷೇತ್ರದಿಂದ ಒಳ್ಳೆಯ ವ್ಯಕ್ತಿಗೆ ಬಿಜೆಪಿ ಟಿಕೆಟ್‌ ಕೊಡಿ ಎಂದು ಶಾಸಕ ಪ್ರಭು ಚ್ಹಾಣ್‌ ಅವರು ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಸಾಷ್ಟಾಂಗ ನಮಸ್ಕಾರ ಹಾಕಿ ಬೇಡಿಕೊಂಡ ಘಟನೆ ಜರುಗಿತು

ಬೀದರ್‌: ಸಂಸ್ಕಾರ ಶಾಲೆಯಲ್ಲಿ ಲಕ್ಷ ದೀಪೋತ್ಸವ

Jan 25 2024, 02:03 AM IST
ರಾಮ ಭಕ್ತರನ್ನ ಮಂತ್ರಮುಗ್ಧಗೊಳಿಸಿದ ದೀಪೋತ್ಸವ. ಕಾರ್ಯಕ್ರಮವನ್ನು ಜೈ ಭಾರತ ಸೇವಾ ಸಮಿತಿ ಸಂಸ್ಥಾಪಕ ಅಧ್ಯಕ್ಷರಾದ ಹವಾ ಮಲ್ಲಿನಾಥ ಮುತ್ಯಾ ಮಹಾರಾಜರು ಉದ್ಘಾಟನೆ ಮಾಡಿದರು.

ಬೀದರ್‌ ಲೋಕಸಭಾ ಕ್ಷೇತ್ರಕ್ಕೆ ನಾನು ಆಕಾಂಕ್ಷಿ: ಬಿ.ಆರ್‌.ಪಾಟೀಲ್‌

Jan 13 2024, 01:35 AM IST
ಕಾಂಗ್ರೆಸ್‌ ವರಿಷ್ಠರನ್ನು ಭೇಟಿ ಮಾಡಿ ಟಿಕೆಟ್‌ ಕುರಿತು ಕೇಳುವೆ: ಆಳಂದ ಶಾಸಕ. ಬಸವಣ್ಣನವರ ನಂಬಿಕೆ ಇರುವ ಎಲ್ಲಾ ಪ್ರಗತಿಪರ ಸಂಘಟನೆಗಳು, ಎಲ್ಲಾ ಜಾತಿ ಧರ್ಮದವರು ಚುನಾವಣೆಯಲ್ಲಿ ತಮಗೆ ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆ ಇದೆ ಎಂದು ಅವರು ತಿಳಿಸಿದ್ದಾರೆ.

ಬೀದರ್‌: ದೇಗುಲಕ್ಕೆ ರಸ್ತೆ ಕೇಳಿದವಗೆ ಹೈಕೋರ್ಟ್‌ ತರಾಟೆ

Jan 05 2024, 01:45 AM IST
ಸರ್ಕಾರಿ ಜಾಗದಲ್ಲಿ ದೇವಸ್ಥಾನ ನಿರ್ಮಿಸಿ ರಸ್ತೆ ಕೇಳುತ್ತೀರಾ? ದೇಗುಲ ತೆರವುಗೊಳಿಸಿ ಒತ್ತುವರಿದಾರರ ವಿರುದ್ಧ ಕ್ರಮಕ್ಕೆ ಆದೇಶಿಸುತ್ತೇವೆ ಎಂದು ಜಡ್ಜ್‌ ಎಚ್ಚರಿಕೆ.

ಬೀದರ್‌ ಜಿಲ್ಲೆಯಲ್ಲು ಹವಾಮಾನ ಬದಲಾವಣೆ ಅನುಭವ: ಪ್ರೊ.ವೀರಣ್ಣ

Jan 04 2024, 01:45 AM IST
ಬೀದರ್‌ ಡಿಸಿಸಿ ಬ್ಯಾಂಕ್‌ನ ಸಹಾರ್ದ ತರಬೇತಿ ಸಂಸ್ಥೆ ನೌಬಾದ್‌ನಲ್ಲಿ ನಬಾರ್ಡ್ ವತಿಯಿಂದ ಆಯೋಜಿಸಿರುವ ಒಂದು ದಿನದ ಕಾರ್ಯಾಗಾರವನ್ನು ಪಶು ವಿವಿ ಉಪ ಕುಲಪತಿ ಪ್ರೊ. ಕೆ.ಸಿ.ವೀರಣ್ಣ ಉದ್ಘಾಟಿಸಿದರು.

ಬೀದರ್‌ ಪ್ರಗತಿಗೆ ಖಂಡ್ರೆ ಮನೆತನದ ಕೊಡುಗೆ ಅನನ್ಯ: ಗುರುಬಸವ ಪಟ್ಟದ್ದೇವರು

Dec 30 2023, 01:15 AM IST
ಭಾಲ್ಕಿ ಹಿರೇಮಠ ಸಂಸ್ಥಾನದಲ್ಲಿ ಸಾಗರ ಖಂಡ್ರೆ ಜನ್ಮ ದಿನ ನಿಮಿತ್ತ ಅವರನ್ನು ಹಿರೇಮಠ ಸಂಸ್ಥಾನದ ಪೀಠಾಧಿಪತಿ ಸನ್ಮಾನಿಸಿ, ಶುಭ ಹಾರೈಸಿದರು.

ಅಯೋಧ್ಯೆಗೆ ಬೀದರ್‌ ಯುವಕರಿಂದ ಸೈಕಲ್ ಯಾತ್ರೆ

Dec 27 2023, 01:30 AM IST
ಶ್ರೀರಾಮ ಮಂದಿರದ ಉದ್ಘಾಟನೆಯಲ್ಲಿ ಭಾಗಿಯಾಗಲು 10 ಜನ ಯುವಕರಿಂದ ಸುಮಾರು 1300 ಕಿ.ಮೀ ಪಯಣ

ಬೀದರ್‌: ಮಾನವ ಸಂಸ್ಕೃತಿಯ ಬೆಳವಣಿಗೆಯಲ್ಲಿ ರೈತನ ಪಾಲು ಅತ್ಯಧಿಕ

Dec 25 2023, 01:30 AM IST
ರೈತನನ್ನು ಪ್ರತಿದಿನ ನಾವು ಸ್ಮರಿಸಬೇಕು, ಕೆವಿಕೆಯಲ್ಲಿ ರಾಷ್ಟ್ರೀಯ ರೈತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಸಿದ್ದರಾಮಯ್ಯ ಸ್ವಾಮಿ ಅಭಿಮತ

ಬೀದರ್‌: ರಾಜಕೀಯ ದುರುದ್ದೇಶದಿಂದ ನನ್ನ ವಿರುದ್ಧ ಪಿತೂರಿ, ಎಫ್‌ಐಆರ್‌

Dec 25 2023, 01:30 AM IST
ವಿರೋಧ ಪಕ್ಷದವರಲ್ಲ, ಸ್ವಪಕ್ಷದವರು ಸಹ ನನ್ನ ಮೇಲೆ ಸುಳ್ಳು ದೂರು ದಾಕಲಾಗುವಂತೆ ಮಾಡಿದ್ದಾರೆ: ಜಿಪಂ ಮಾಜಿ ಸದಸ್ಯ ಗುಂಡು ರೆಡ್ಡಿ ಆರೋಪ
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved