• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ

Sep 19 2025, 07:24 AM IST

ಮಾನ್ಯತಾ ವಿದ್ಯುತ್ ಉಪಕೇಂದ್ರದಲ್ಲಿ ತುರ್ತುನಿರ್ವಹಣಾ ಕೆಲಸ ನಡೆಯುವುದರಿಂದ ಸೆ.20 ರಂದು ಬೆಳಗ್ಗೆ 8 ರಿಂದ ಸಂಜೆ 6ರ ವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಬೆಂಗಳೂರು : 2 ಎಕರೆ ಜಾಗದಲ್ಲಿ 25 ಅಡಿ ಎತ್ತರದ ಡಾ। ವಿಷ್ಣುವರ್ಧನ್‌ ಪ್ರತಿಮೆ ನಿರ್ಮಾಣ

Sep 19 2025, 01:00 AM IST

  ಡಾ। ವಿಷ್ಣುವರ್ಧನ್‌ ಅವರ 75ನೇ ಹುಟ್ಟುಹಬ್ಬದ ಅಂಗವಾಗಿ ಬೆಂಗಳೂರಿನಲ್ಲಿ 2 ಎಕರೆ ಜಾಗದಲ್ಲಿ ಸಿದ್ಧವಾಗಲಿರುವ ಡಾ। ವಿಷ್ಣುವರ್ಧನ್ ಅಭಿಮಾನ ಕ್ಷೇತ್ರದ ನೀಲ ನಕ್ಷೆ ಬಿಡುಗಡೆಯಾಗಿದೆ. ಕಿಚ್ಚ ಸುದೀಪ್‌ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಕ್ಷೇತ್ರದ ನೀಲಿ ನಕ್ಷೆಯನ್ನು ಬಿಡುಗಡೆ ಮಾಡಿದ್ದಾರೆ.

ಬೆಂಗಳೂರು ಪೊಲೀಸರ ಹೆಸರಲ್ಲಿ ಡಿಜಿಟಲ್‌ ಸೆರೆ: ನಿವೃತ್ತ ವೈದ್ಯೆ ಸಾವು

Sep 18 2025, 01:10 AM IST
ಬೆಂಗಳೂರು ಪೊಲೀಸರು ಹೆಸರಿನಲ್ಲಿ ಡಿಜಿಟಲ್‌ ವಂಚಕರು ಸ್ಥಳೀಯ ನಿವೃತ್ತ ಸರ್ಕಾರಿ ವೈದ್ಯೆಯನ್ನು ಮೂರು ದಿನಗಳ ಕಾಲ ಡಿಜಿಟಲ್‌ ಅರೆಸ್ಟ್‌ಗೆ ಒಳಪಡಿಸಿದ ಕಾರಣ ಅವರು ಒತ್ತಡ ತಾಳಲಾಗದೇ ಮಹಿಳೆ ಹೃದಯಾಘಾತದಿಂದ ಸಾವನ್ನಪ್ಪದ ಆಘಾತಕಾರಿ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ಸೆ. 18ರಿಂದ ಎರಡು ದಿನ ಬೆಂಗಳೂರು ಮಾಹೆಯಲ್ಲಿ ಅಲೆ ಸಾಹಿತ್ಯ ಉತ್ಸವ

Sep 17 2025, 01:05 AM IST
ಬೆಂಗಳೂರಿನ ಮಾಹೆ ಕ್ಯಾಂಪಸ್‌ನಲ್ಲಿ ಸೆ.18 ಮತ್ತು ಸೆ.19ರಂದು ಎರಡು ದಿನಗಳ ಸಾಹಿತ್ಯೋತ್ಸವ ನಡೆಯಲಿದೆ. ಆ ಕುರಿತ ಮಾಹಿತಿ ಇಲ್ಲಿದೆ.

ಸೆ. 18ರಿಂದ ಎರಡು ದಿನ ಬೆಂಗಳೂರು ಮಾಹೆಯಲ್ಲಿ ಅಲೆ ಸಾಹಿತ್ಯ ಉತ್ಸವ

Sep 16 2025, 02:00 AM IST
ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಬೆಂಗಳೂರು ಕ್ಯಾಂಪಸ್‌ನಲ್ಲಿ ಸೆಪ್ಟೆಂಬರ್ 18 ಮತ್ತು 19 ರಂದು ‘ಅಲೆ ಸಾಹಿತ್ಯ ಉತ್ಸವ 2025’ ನಡೆಯುತ್ತಿದೆ. ಆ ಕುರಿತ ವಿವರ ಇಲ್ಲಿದೆ.

ಬೆಂಗಳೂರು : ಕೆರೆ ಜಾಗದಲ್ಲಿ ಕಟ್ಟಿದ್ದ 20 ಮನೆ ನೆಲಸಮ

Sep 13 2025, 09:10 AM IST

ಬೆಂಗಳೂರು ದಕ್ಷಿಣ ತಾಲೂಕು ಬೇಗೂರು ಹೋಬಳಿಯ ದೊಡ್ಡನಾಗಮಂಗಲ ಗ್ರಾಮದಲ್ಲಿನ ಕೆರೆಯ ಎರಡು ಎಕರೆ ಜಾಗ ಒತ್ತುವರಿ ಮಾಡಿಕೊಂಡು ರಚಿಸಿದ್ದ ಲೇಔಟ್‌ನಲ್ಲಿ ನಿರ್ಮಿಸಿದ್ದ ಸುಮಾರು 20 ಮನೆಗಳ ನೆಲಸಮ

ಎಲ್ಲೆಡೆ ಅರಾಜಕತೆ, ಭಯವಾಗ್ತಿದೆ: ಬೆಂಗಳೂರು ಪ್ರವಾಸಿಗಳ ಅಳಲು

Sep 11 2025, 05:31 AM IST

ದಂಗೆಪೀಡಿತ ನೇಪಾಳದಲ್ಲಿ ಬೆಂಗಳೂರಿನ 20 ಮಂದಿ ಸೇರಿದಂತೆ ದೇಶದ ವಿವಿಧ ಭಾಗಗಳ ಸುಮಾರು 150ಕ್ಕೂ ಅಧಿಕ ಪ್ರವಾಸಿಗರು ಸಿಲುಕಿಕೊಂಡಿರುವುದು ವರದಿಯಾಗಿದೆ.

ಬೆಂಗಳೂರು ನಗರದಲ್ಲಿ ಮಳೆ ಮುಂದುವರೆಯುವ ಸಾಧ್ಯತೆ : ಹವಾಮಾನ ಇಲಾಖೆ

Sep 11 2025, 02:00 AM IST
ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಧಾರಾಕಾರ ಮಳೆಯಾಗಿದ್ದು, ಹಲವು ರಸ್ತೆಗಳಲ್ಲಿ ನೀರು ತುಂಬಿಕೊಂಡು ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ಪ್ರೊ. ರಮೇಶ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಉಪ ಕುಲಪತಿProf. Ramesh is the Vice Chancellor of Bangalore City University

Sep 10 2025, 01:03 AM IST
ಇವರು ತುಮಕೂರು ವಿಶ್ವ ವಿದ್ಯಾಲಯದಲ್ಲಿ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಹಿರಿಯ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು ಮತ್ತು ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ ಮೌಲ್ಯಮಾಪನ ಕುಲಸಚಿವರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು.

ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು

Sep 09 2025, 10:35 AM IST

ದಸರಾ ಹಬ್ಬ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ನಗರದಿಂದ ವಿವಿಧ ಜಿಲ್ಲೆಗಳಿಗೆ ವಿಶೇಷ ರೈಲುಗಳ ಸೇವೆ ನೀಡಲಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 93
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved