• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ರಸ್ತೆಗಳ ಡಾಂಬರೀಕರಣಕ್ಕೆ 1,241 ಕೋಟಿ ರು.

Nov 04 2025, 03:45 AM IST
ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ವ್ಯಾಪ್ತಿಯ ಮುಖ್ಯ ಮತ್ತು ಉಪಮಖ್ಯ ರಸ್ತೆಗಳ ಡಾಂಬರೀಕರಣ ಕಾಮಗಾರಿ ಕೈಗೊಳ್ಳಲು ರೂಪಿಸಿರುವ ಸುಮಾರು 1,241.57 ಕೋಟಿ ರು. ಮೊತ್ತದ ಕ್ರಿಯಾ ಯೋಜನೆಗೆ ನಗರಾಭಿವೃದ್ಧಿ ಇಲಾಖೆ ಅನುಮೋದನೆ ನೀಡಿದೆ.

ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ

Nov 03 2025, 08:49 AM IST

ಸುರಂಗ ರಸ್ತೆ ವಿರೋಧಿಸಿ ನಾಗರಿಕ ಸಂಘಟನೆಗಳ ಕಾರ್ಯಕರ್ತರನ್ನು ಒಳಗೊಂಡ ‘ಲಾಲ್ ಬಾಗ್ ಉಳಿಸಿ ಹೋರಾಟ ಸಮಿತಿ’ಯಿಂದ ಭಾನುವಾರ ಲಾಲ್‌ ಬಾಗ್‌ನಲ್ಲಿ ‘ಬೆಂಗಳೂರು ರಕ್ಷಿಸಿ, ಟನಲ್ ರೋಡಿ ನಿಲ್ಲಿಸಿ’ ಎಂಬ ಘೋಷವಾಕ್ಯದೊಂದಿಗೆ ಸಹಿ ಸಂಗ್ರಹ ಅಭಿಯಾನ, ಪ್ರತಿಭಟನೆ ನಡೆಸಲಾಯಿತು.

ಕರ್ನೂಲ್‌ ಬಸ್‌ ದುರಂತ ವೇಳೆ 12 ಜನರ ರಕ್ಷಿಸಿದ ಬೆಂಗ್ಳೂರು ನೌಕರ

Oct 31 2025, 02:15 AM IST
ಬೆಂಕಿ ಹೊತ್ತಿಕೊಂಡಿದ್ದ ಬಸ್‌ನಲ್ಲಿ ಬೆಂಕಿಯ ಕೆನ್ನಾಲಗೆಗೆ ಸಿಕ್ಕು ನರಳಾಡುತ್ತಿದ್ದವರಿಗೆ ಆಪದ್ಬಾಂಧನವಾಗಿ ಬಂದ ಆ ವ್ಯಕ್ತಿ ತನ್ನ ಸ್ನೇಹಿತನ ಜೊತೆಗೂಡಿ ಬರೋಬ್ಬರಿ 12 ಜನರ ಪ್ರಾಣ ಉಳಿಸಿದ ಎಂದರೆ ನಂಬಲೇ ಬೇಕು.

ಬೆಂಗಳೂರು : ಬರೋಬ್ಬರಿ 3.2 ಕೋಟಿ ಮೌಲ್ಯದ 1949 ಮೊಬೈಲ್‌ ಜಪ್ತಿ

Oct 30 2025, 04:00 AM IST

ನಗರದ ವಿವಿಧೆಡೆ ಮೊಬೈಲ್‌ ಕಳವು ಮಾಡುತ್ತಿದ್ದ 42 ಮಂದಿ ಆರೋಪಿಗಳನ್ನು ಬಂಧಿಸಿರುವ ನಗರ ಪೊಲೀಸರು, ಆರೋಪಿಗಳಿಂದ ಸುಮಾರು 3.02 ಕೋಟಿ ರು. ಮೌಲ್ಯದ 1,949 ಮೊಬೈಲ್‌ಗಳನ್ನು ಜಪ್ತಿ ಮಾಡಿದ್ದಾರೆ

ಕಣ್ಣೂರು-ಬೆಂಗಳೂರು ಎಕ್ಸ್‌ಪ್ರೆಸ್ ರೈಲು: ಯಶವಂತಪುರ ಜಂಕ್ಷನ್‌ ಹೊರಗೆ ಸಂಚಾರ!

Oct 29 2025, 11:00 PM IST
ಕಣ್ಣೂರು-ಬೆಂಗಳೂರು ಎಕ್ಸ್‌ಪ್ರೆಸ್(ರೈಲು ಸಂಖ್ಯೆ 16512) ರೈಲು ಪ್ರಸ್ತುತ ಯಶವಂತಪುರ ಜಂಕ್ಷನ್ ರೈಲು ನಿಲ್ದಾಣ ಮೂಲಕ ಹಾದುಹೋಗದೆ ನೇರವಾಗಿ ಸರ್‌.ಎಂ.ವಿಸ್ವೇಶ್ವರಯ್ಯ ಟರ್ಮಿನಲ್‌ಗೆ ಸಂಚರಿಸುತ್ತಿದೆ. ಇದರಿಂದಾಗಿ ಪ್ರಯಾಣಿಕರಿಗೆ ಸಮಸ್ಯೆಯಾಗಿದೆ.

ವಿದ್ಯುದೀಕರಣ ಕಾಮಗಾರಿ: ಮಂಗಳೂರು-ಬೆಂಗಳೂರು ರೈಲು ಓಡಾಟದಲ್ಲಿ ವ್ಯತ್ಯಯ

Oct 28 2025, 01:00 AM IST
ರೈಲ್ವೆ ವಿದ್ಯುದ್ದೀಕರಣ ಕಾರ್ಯದಿಂದಾಗಿ ಮಂಗಳೂರು- ಬೆಂಗಳೂರು ನಡುವೆ ಸಂಚರಿಸುವ ಹಲವು ರೈಲುಗಳ ಸಮಯದಲ್ಲಿ ವ್ಯತ್ಯವಾಗಲಿದ್ದು, ಕೆಲವು ರೈಲುಗಳ ಸಂಚಾರ ರದ್ದು ಮಾಡಲಾಗಿದೆ.

ಬೆಂಗಳೂರು- ಜಲಸೂರು ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಅರ್ಚಕ ಸಾವು

Oct 27 2025, 12:15 AM IST

ಕಳೆದ ಕೆಲ ದಿನಗಳ ಹಿಂದೆ ಬೆಂಗಳೂರು- ಜಲಸೂರು ರಾಜ್ಯ ಹೆದ್ದಾರಿಯ ತಾಲೂಕಿನ ಹರಿಹರಪುರ ಗ್ರಾಮದ ವ್ಯಾಪ್ತಿಯಲ್ಲಿ ಬೈಕ್ ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟು ಬಿದ್ದು ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಬೆಂಗಳೂರು ನಗರ ಅಭಿವೃದ್ಧಿಗೆ ಬಿಜೆಪಿ ಅಸಹಕಾರ: ಡಿ.ಕೆ.ಶಿವಕುಮಾರ್ ಬೇಸರ

Oct 26 2025, 02:00 AM IST

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ. ಪ್ರತಿ ವಿಚಾರದಲ್ಲೂ ತಡೆಯಾಜ್ಞೆ, ಆಕ್ಷೇಪಣೆ ತರುತ್ತಿದ್ದಾರೆ. ಅದಕ್ಕಾಗಿಯೇ ಒಂದು ತಂಡವಿದ್ದು, ಬಿಜೆಪಿಗೆ ಅಭಿವೃದ್ಧಿಗಿಂತ ರಾಜಕೀಯವೇ ಹೆಚ್ಚಾಗಿದೆ ಎಂದು  ಡಿ.ಕೆ. ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.

ಶಬರಿಮಲೆ ಚಿನ್ನಕ್ಕೆ ಕನ್ನ ಪ್ರಕರಣ । ಬೆಂಗ್ಳೂರು, ಬಳ್ಳಾರೀಲಿ ಕೇರಳ ಎಸ್‌ಐಟಿ ದಾಳಿ

Oct 26 2025, 02:00 AM IST
ಶಬರಿಮಲೆ ದೇಗುಲದ ಗರ್ಭಗುಡಿಯ ಬಾಗಿಲು ಮತ್ತು ದ್ವಾರಪಾಲಕ ವಿಗ್ರಹಗಳ ಕವಚಗಳ ಚಿನ್ನಕ್ಕೆ ಕನ್ನ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರು ಹಾಗೂ ಬಳ್ಳಾರಿಯಲ್ಲಿ ಕೇರಳ ವಿಶೇಷ ತನಿಖಾ ತಂಡ (ಎಸ್‌ಐಟಿ) ಶನಿವಾರ ದಾಳಿ ನಡೆಸಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಮತ್ತಷ್ಟು ಪ್ರದೇಶ ಸೇರ್ಪಡೆ : ಡಿ.ಕೆ. ಶಿವಕುಮಾರ್‌

Oct 25 2025, 01:00 AM IST
ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಗೆ ಬೆಂಗಳೂರು ಹೊರ ವಲಯದ ಮತ್ತಷ್ಟು ಪ್ರದೇಶಗಳನ್ನು ಸೇರ್ಪಡೆ ಮಾಡಿಕೊಳ್ಳಲು ಸಿದ್ಧತೆ ನಡೆಸಿದ್ದು, ಈ ಸಂಬಂಧ ಹೊರವಲಯದ ಪ್ರದೇಶಗಳ ಸಮೀಕ್ಷೆ ನಡೆಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೂಚನೆ ನೀಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 98
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved