• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : ನಗರದ ಬ್ಯಾಡರಹಳ್ಳಿ, ಶ್ರೀಗಂಧಕಾವಲಿನ ಸುತ್ತ ನಾಳೆ ವಿದ್ಯುತ್‌ ಇರುವುದಿಲ್ಲ

Feb 22 2025, 12:48 AM IST
ನಗರದ ಬ್ಯಾಡರಹಳ್ಳಿ ಹಾಗೂ ಶ್ರೀಗಂಧಕಾವಲು ವಿದ್ಯುತ್‌ ವಿತರಣಾ ಘಟಕದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಕೈಗೊಂಡಿರುವುದರಿಂದ ಭಾನುವಾರ ಬೆಳಗ್ಗೆ 10ರಿಂದ ಸಂಜೆ 4ರವರೆಗೆ ನಗರದ ವಿವಿಧ ಭಾಗದಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಗ್ರೇಟರ್‌ ಬೆಂಗಳೂರು ಪಾಲಿಕೆ ಗರಿಷ್ಠ ಸಂಖ್ಯೆ 7ಕ್ಕೆ ಸೀಮಿತ : ವಿಧಾನ ಸಭಾಧ್ಯಕ್ಷರಿಗೆ ವರದಿ

Feb 22 2025, 12:45 AM IST

 ಗ್ರೇಟರ್‌ ಬೆಂಗಳೂರು ಪ್ರಾಧಿಕಾರದಡಿ ರಚಿಸುವ ಪಾಲಿಕೆಗಳ ಗರಿಷ್ಠ ಸಂಖ್ಯೆಯನ್ನು 10 ರಿಂದ 7ಕ್ಕೆ ಇಳಿಸುವುದು, ಪ್ರತಿ ಪಾಲಿಕೆಯ ವಾರ್ಡ್‌ ಸಂಖ್ಯೆಯನ್ನು 100 ರಿಂದ 125ಕ್ಕೆ ಮಿತಿಗೊಳಿಸುವುದು ಸೇರಿದಂತೆ ಮೊದಲಾದ ಶಿಫಾರಸು ವರದಿಯಲ್ಲಿವೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ನೀರು ಸೋರಿಕೆ ತಡೆಗಾಗಿ ₹199 ಕೋಟಿಯ ಡಿಪಿಆರ್‌

Feb 21 2025, 01:47 AM IST

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಜಾನ್ಸನ್‌ ಮಾರುಕಟ್ಟೆ, ದೊಮ್ಮಲೂರು, ಮಚಲಿಬೆಟ್ಟ, ಹಲಸೂರು ಸೇವಾ ಠಾಣೆಗಳ ವ್ಯಾಪ್ತಿಯಲ್ಲಿ ನೀರು ಸೋರಿಕೆ ತಡೆಯಲು ₹199 ಕೋಟಿ ವೆಚ್ಚದಲ್ಲಿ ನೀರು ಸರಬರಾಜು ವ್ಯವಸ್ಥೆ ಆಧುನೀಕರಣ ಹಾಗೂ ಮರು ನಿರ್ಮಾಣ ಮಾಡುವ ಡಿಪಿಆರ್‌ಗೆ   ಅನುಮೋದನೆ  

ಬೆಂಗಳೂರು ನಗರದಲ್ಲಿ ಫೆಬ್ರವರಿಯಲ್ಲೇ ಬಿಸಿಲ ಬೇಗೆ ಹೆಚ್ಚಳ ! 34 ಡಿಗ್ರಿ ಸೆಲ್ಸಿಯಸ್‌ ದಾಟಿದೆ ತಾಪ

Feb 21 2025, 01:47 AM IST
ನಗರದಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸತತ ಎರಡನೇ ವರ್ಷ ಬೆಂಗಳೂರಿನಲ್ಲಿ ಫೆಬ್ರವರಿಯಲ್ಲಿ ಬೇಸಿಗೆಯ ಬಿಸಿ 34 ಡಿಗ್ರಿ ಸೆಲ್ಸಿಯಸ್‌ ದಾಟಿದೆ.

ಆ ಭಗವಂತ ಬಂದರೂ 2-3 ವರ್ಷದಲ್ಲಿ ಬೆಂಗಳೂರು ನಗರ ದುರಸ್ತಿ ಅಸಾಧ್ಯ: ಡಿ.ಕೆ.ಶಿವಕುಮಾರ್‌

Feb 21 2025, 01:46 AM IST
ಆ ಭಗವಂತ ಬಂದರೂ ಎರಡ್ಮೂರು ವರ್ಷದಲ್ಲಿ ಬೆಂಗಳೂರನ್ನು ಸರಿಪಡಿಸಲು ಸಾಧ್ಯವಿಲ್ಲ. ಭವಿಷ್ಯದ ಬೆಂಗಳೂರಿಗಾಗಿ ಈಗಿನಿಂದಲೇ ಉತ್ತಮ ಯೋಜನೆ ರೂಪಿಸಿದರೆ ಮಾತ್ರ ಸರಿಪಡಿಸಲು ಸಾಧ್ಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಬೆಂಗಳೂರು ಏರ್‌ ಶೋ ವಿಶ್ವರೂಪದಲ್ಲಿ ಎತ್ತಂಗಡಿಗೆ ಪ್ಲಾನ್‌

Feb 21 2025, 12:46 AM IST
ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಏಷ್ಯಾದ ಅತಿದೊಡ್ಡ ಹಾಗೂ ವಿಶ್ವವಿಖ್ಯಾತ ‘ಬೆಂಗಳೂರು ಏರ್‌ ಶೋ’ ಅನ್ನು ಗೋವಾ ಹಾಗೂ ಉತ್ತರಪ್ರದೇಶಕ್ಕೆ ಸ್ಥಳಾಂತರಿಸುವ ಪ್ರಯತ್ನಗಳು ವಿಫಲವಾದ ಬೆನ್ನಲ್ಲೇ ಅದನ್ನು ವಿಶ್ವರೂಪದಲ್ಲಿ ಎತ್ತಗಂಡಿ ಮಾಡುವ ಯತ್ನ ಇದೀಗ ಪ್ರಾರಂಭವಾಗಿದೆ.

ಬೆಂಗಳೂರು : ಮನೆ ಮುಂದೆ ಆಟವಾಡುತ್ತಿದ್ದಾಗ ಜೆಸಿಬಿ ಡಿಕ್ಕಿ - 2 ವರ್ಷದ ಮಗು ಬಲಿ

Feb 20 2025, 01:33 AM IST
ಮನೆ ಮುಂದೆ ಆಟವಾಡುವಾಗ ಜೆಸಿಬಿ ಡಿಕ್ಕಿಯಾಗಿ ಎರಡು ವರ್ಷದ ಮಗುವೊಂದು ಮೃತಪಟ್ಟಿರುವ ಘಟನೆ ನಡೆದಿದೆ.

ಬೆಂಗಳೂರು : ತನಗೆ ಕಾಡುತ್ತಿರುವ ಅತ್ತೆಯನ್ನು ಸಾಯಿಸಲು ಮಾತ್ರೆ ಕೊಡಿ - ವೈದ್ಯಗೆ ಸೊಸೆ ಮೆಸೇಜ್‌

Feb 20 2025, 01:30 AM IST

ನನ್ನ ಅತ್ತೆ ಕಾಟ ಜಾಸ್ತಿ ಆಗಿದೆ ಅವರನ್ನು ಸಾಯಿಸಲು ಮಾತ್ರೆ ಕೊಡಿ ಎಂದು ಸೊಸೆಯೊಬ್ಬರು ವೈದ್ಯರಿಗೆ ಸಂದೇಶ ಕಳುಹಿಸಿರುವ ವಿಚಿತ್ರ ಘಟನೆ ನಡೆದಿದೆ.

ಎಸ್ಸೆಸ್ಸೆಫ್‌ ಬೆಂಗಳೂರು ಜಿಲ್ಲೆಗೆ ನವ ಸಾರಥ್ಯ : ನೂತನ ಅಧ್ಯಕ್ಷರಾಗಿ ಫಾರೂಕ್ ಅಮಾನಿ

Feb 20 2025, 12:49 AM IST
ಕೆ‌.ಎಂ.ಜೆ ಜಿಲ್ಲಾ ಕೋಶಾಧಿಕಾರಿ ಅಬ್ದುಲ್ ರಹಮಾನ್ ಹಾಜಿ ಉದ್ಘಾಟಿಸಿದರು. ಕೋಆರ್ಡಿನೇಷನ್ ಸಮಿತಿ ಅಧ್ಯಕ್ಷ ಅನಸ್ ಸಿದ್ದೀಖಿ ತರಗತಿ ನಡೆಸಿಕೊಟ್ಟರು.

ಬೆಂಗಳೂರು ಜೈಲಿಗೆ ವರ್ಗ ಕೋರಿದ್ದ ವಂಚಕ ಸುಕೇಶ್‌ಗೆ ಸುಪ್ರೀಂಕೋರ್ಟ್‌ ಛೀಮಾರಿ

Feb 19 2025, 12:47 AM IST
ಇಲ್ಲಿನ ಮಂಡೋಲಿ ಜೈಲಿನಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ಯಾವುದಾದರೂ ಜೈಲಿಗೆ ತನ್ನನ್ನು ಸ್ಥಳಾಂತರಿಸುವಂತೆ ಕೋರಿ ಆರೋಪಿ ಹಲವು ಉದ್ಯಮಿಗಳಿಗೆ ನೂರಾರು ಕೋಟಿ ವಂಚಿಸಿದ ಸುಕೇಶ್ ಚಂದ್ರಶೇಖರ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 83
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved