ಬೆಂಗಳೂರು-ಮೈಸೂರು ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಶ್ರೀನಿವಾಸಪುರ ಗೇಟ್ನ ಕಾವೇರಿ ಸತ್ವ ಅಪಾರ್ಟ್ಮೆಂಟ್ ಬಳಿ ಶನಿವಾರ ಬೆಳಗಿನ ಜಾವ 2 ಗಂಟೆ ಸಮಯದಲ್ಲಿ ನಡೆದಿದೆ.
ನಗರದಲ್ಲಿ ಈವರೆಗೆ 22 ಲಕ್ಷ ಆಸ್ತಿಗಳು ಖಾತಾ ಹೊಂದಿದ್ದು, ಈ ಪೈಕಿ ಖಾತೆ ಹೊಂದಿರದ ಸುಮಾರು 5 ಲಕ್ಷ ಆಸ್ತಿಗಳು ಆಸ್ತಿ ತೆರಿಗೆ ಪಾವತಿಸಿ, ಆಸ್ತಿ ಗುರುತು ಸಂಖ್ಯೆ ಪಡೆದ ಬಳಿಕ ಅವರಿಗೆ ಖಾತಾ ನೀಡುವ ಕುರಿತಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದ ಬಿಬಿಎಂಪಿ