• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : ಭ್ರಷ್ಟಾಚಾರ ಆರೋಪ- ಬೆಸ್ಕಾಂ, ಜಲಮಂಡಳಿಯ 45 ಕಚೇರಿಗಳ ಮೇಲೆ ಲೋಕಾಯುಕ್ತ ದಿಢೀರ್ ದಾಳಿ

Dec 20 2024, 01:02 AM IST
ಭ್ರಷ್ಟಾಚಾರ ಆರೋಪದ ಮೇರೆಗೆ ಬೆಸ್ಕಾಂ, ಹಾಗೂ ಜಲಮಂಡಳಿಯ 45 ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.

ಬೆಂಗಳೂರು : ಒಂದೇ ಮನೆಯನ್ನೇ ಖಾಲಿ ಇದೆ ಎಂದು 12 ಜನಕ್ಕೆ ಬಾಡಿಗೆ ನೀಡಿ 1 ಕೋಟಿ ರು. ವಂಚನೆ

Dec 20 2024, 12:48 AM IST
ಬಾಡಿಗೆ ಕೊಟ್ಟಿದ್ದ ಮನೆಯನ್ನೇ ಖಾಲಿ ಇದೆ ಎಂದು ಹೇಳಿ ಭೋಗ್ಯಕ್ಕೆ ಕೊಡುವುದಾಗಿ ನಂಬಿಸಿ ಜನರಿಂದ ₹1.09 ಕೋಟಿ ವಸೂಲಿ ಮಾಡಿ ವಂಚಿಸಿದ್ದ ವ್ಯಕ್ತಿಯೊಬ್ಬನನ್ನು ಹೆಬ್ಬಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಮಾದರಿಯಲ್ಲಿ ಸುಸಜ್ಜಿತ ಬಾಲ ಭವನ

Dec 19 2024, 01:32 AM IST
ರಾಜ್ಯದಲ್ಲೇ ಬೆಳಗಾವಿ ದೊಡ್ಡ ಜಿಲ್ಲೆಯಾಗಿದೆ. ಆರೋಗ್ಯ, ಶಿಕ್ಷಣ, ಮನೋರಂಜನೆಯ ಸಕಾರಾತ್ಮಕ ಮನೋಭಾವನೆಯನ್ನು ಮಕ್ಕಳಲ್ಲಿ ಬೆಳೆಸಿ, ಪೂರ್ಣ ವ್ಯಕ್ತಿತ್ವ ರೂಪಿಸುವ ಉದ್ದೇಶದಿಂದ ಬಾಲಭವನವನ್ನು ಜಿಲ್ಲೆಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಮಿನಿ ರೈಲು, ಫ್ಯಾಂಟಸಿ ಪಾರ್ಕ್, ವಿಜ್ಞಾನ ಉದ್ಯಾನ, ಥಿಯೇಟರ್ ಸೇರಿದಂತೆ ವಿವಿಧ ಕ್ರೀಡಾ ಚಟುವಟಿಕೆಗಳಿರುವ ಬೆಂಗಳೂರು ಮಾದರಿಯ ಸುಸಜ್ಜಿತ ಬಾಲಭವನ ನಿರ್ಮಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಬೆಂಗಳೂರು ಬಿಸಿನೆಸ್‌ ಕಾರಿಡಾರ್‌ ನಿರ್ಮಾಣ ಯೋಜನೆ ಪ್ರಕ್ರಿಯೆಗೆ ಚಾಲನೆ : ರೈತರಿಗೆ ಏನು ಪರಿಹಾರ?

Dec 19 2024, 01:30 AM IST

ದಶಕಗಳಿಂದ ನನೆಗುದಿಗೆ ಬಿದ್ದಿದ್ದ ಬೆಂಗಳೂರು ಬಿಸಿನೆಸ್‌ ಕಾರಿಡಾರ್‌ (ಪಿಆರ್‌ಆರ್‌) ನಿರ್ಮಾಣ ಯೋಜನೆ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ. ಆದರೆ, ಭೂಮಿ ಕೊಡುವ ರೈತರಿಗೆ ಏನು ಪರಿಹಾರ ಕೊಡಬೇಕೆಂಬುದು ಇನ್ನೂ ನಿಗದಿಯಾಗಿಲ್ಲ.  

ಬೆಂಗಳೂರು : ಓಕಳಿಪುರ ಅಷ್ಟಪಥದ 2 ಪಥ ಫೆಬ್ರವರಿ ಅಂತ್ಯದ ವೇಳೆಗೆ ಸಾರ್ವಜನಿಕ ಬಳಕೆಗೆ

Dec 19 2024, 01:30 AM IST
ಸರಿ ಸುಮಾರು ಕಳೆದೊಂದು ದಶಕದಿಂದ ನಡೆಯುತ್ತಿರುವ ಓಕಳಿಪುರ ಜಂಕ್ಷನ್‌ನ ಅಷ್ಟಪಥ ಸಿಗ್ನಲ್‌ ಮುಕ್ತ ಕಾರಿಡಾರ್‌ ಕಾಮಗಾರಿಯ ಇನ್ನೂ 2 ಪಥ ಫೆಬ್ರವರಿ ಅಂತ್ಯದ ವೇಳೆಗೆ ಸಾರ್ವಜನಿಕ ಬಳಕೆಗೆ ಲಭ್ಯವಾಗಲಿದೆ.

ಸಾಹಿತ್ಯ ಸಮ್ಮೇಳನ : ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್‌ವೇನ ಮಾರ್ಗ ಬದಲಾವಣೆ - ಶಾಲಾ, ಕಾಲೇಜುಗಳಿಗೆ ರಜೆ

Dec 19 2024, 12:33 AM IST
ಮಂಡ್ಯಕ್ಕೆ ಬಂದು ಹೋಗುವವರಿಗೆ ಸಾಹಿತ್ಯ ಸಮ್ಮೇಳನ ನಡೆಯುವ 3 ದಿನಗಳ ಕಾಲ ಹೆದ್ದಾರಿ ಮಾರ್ಗ ಬದಲಾಯಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ 16ನೇ ಸೋಲು

Dec 18 2024, 12:47 AM IST
ಸೋಲಿನ ಸುಳಿಯಿಂದ ಮೇಲೇಳದ ಬೆಂಗಳೂರು ಬುಲ್ಸ್‌. ಜೈಪುರ ಪಿಂಕ್‌ ಪ್ಯಾಂಥರ್ಸ್ ವಿರುದ್ಧ ಹೀನಾಯ ಸೋಲು. 19 ಪಂದ್ಯಗಳಲ್ಲಿ 16ನೇ ಸೋಲು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಚೇರಿಗೆ ಜಾಗದ ಕೊರತೆ: ಕೈಗೆ ಸಿಗದ ಅಧಿಕಾರಿಗಳು

Dec 17 2024, 01:49 AM IST
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕಚೇರಿಯಲ್ಲಿ ಕಡತ ಇಟ್ಟುಕೊಳ್ಳಲೂ ಜಾಗವಿಲ್ಲ. ಕುರ್ಚಿ ಹಾಕಿಕೊಂಡು ಕುಳಿತುಕೊಳ್ಳಲು ಅಧಿಕಾರಿಗಳಿಗೆ ಕೊಠಡಿಯೂ ಇಲ್ಲ ! ಹೀಗಾಗಿ ಬಿಡಿಎಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಜನರ ಕೈಗೆ ಅಧಿಕಾರಿಗಳೇ ಸಿಗುತ್ತಿಲ್ಲ.

ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಅಪಘಾತಗಳ ಸಂಖ್ಯೆ ಶೇ.75ರಷ್ಟು ಇಳಿಮುಖ

Dec 17 2024, 12:47 AM IST
2024ರ ಜುಲೈನಲ್ಲಿ ಹೆದ್ದಾರಿಯಲ್ಲಿ ಸುಧಾರಿತ ಇಂಟೆಲಿಜೆನ್ಸ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್ (ಐಟಿಎಂಎಸ್) ಅಳವಡಿಸಿದ ನಂತರ ರಸ್ತೆ ಅಪಘಾತಗಳು ನಿಯಂತ್ರಣಕ್ಕೆ ಬಂದಿವೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷದ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆಯಲ್ಲಿ ಇಳಿಮುಖ ಕಂಡುಬಂದಿದೆ.

3ನೇ ವೀಲ್‌ಚೇರ್‌ ಟಿ20 ಕ್ರಿಕೆಟ್‌: ಬೆಂಗಳೂರು ಈಗಲ್ಸ್‌ನ ಮಣಿಸಿ ಚೆನ್ನೈ ಲೆಜೆಂಡ್ಸ್‌ ಚಾಂಪಿಯನ್‌

Dec 17 2024, 12:46 AM IST
ಬೆಂಗಳೂರಿನ ಆಲೂರು ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ಕಳೆದೊಂದು ವಾರದಿಂದ ನಡೆಯುತ್ತಿದ್ದ ಟೂರ್ನಿ. ಬೆಂಗಳೂರು, ಚೆನ್ನೈ, ಚಂಡೀಗಢ, ಮುಂಬೈ, ಗ್ವಾಲಿಯರ್‌ ಹಾಗೂ ಇಂದೋರ್‌ ಮೂಲದ ತಂಡಗಳು ಭಾಗಿ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 88
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved