• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಂಪೇಗೌಡರ ದೂರದೃಷ್ಟಿಯಿಂದ ಬೆಂಗಳೂರು ನಿರ್ಮಾಣ

Jun 28 2025, 12:18 AM IST
ಕೆಂಪೇಗೌಡರು ದೂರದೃಷ್ಟಿಯಿಂದ ಬೆಂಗಳೂರನ್ನು ಕಟ್ಟಿದರು.ಎಲ್ಲ ಸಮುದಾಯದವರು ಸಹಬಾಳ್ವೆಯಿಂದ ಜೀವನ ನಡೆಸುವಂತೆ ಮಾಡಿದ್ದಾರೆ

ಬೃಹತ್‌ ಬೆಂಗಳೂರು ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ

Jun 28 2025, 12:18 AM IST
ಬೆಂಗಳೂರು ನಿರ್ಮಾತೃ ಕೆಂಪೇಗೌಡರ ದೂರದೃಷ್ಟಿತ್ವದ ಆಡಳಿತದ ಫಲವಾಗಿ ಅವರನ್ನು ಅತ್ಯಂತ ಗೌರವಪೂರ್ವಕವಾಗಿ ನಾಡಪ್ರಭು ಎನ್ನುವ ಬಿರುದಾಂಕಿತದಿಂದ ಇಡೀ ರಾಜ್ಯದ ಜನತೆ ಗೌರವಿಸುತ್ತಿದೆ ಎಂದು ಉಪವಿಭಾಗಾಧಿಕಾರಿ ವಿ.ಅಭಿಷೇಕ್ ಹೇಳಿದ್ದಾರೆ.

ಕೆಂಪೇಗೌಡ ಕಟ್ಟಿದ ಬೆಂಗಳೂರು ವಿಶ್ವ ಪ್ರಸಿದ್ಧಿ

Jun 28 2025, 12:18 AM IST
ಕೆಂಪೇಗೌಡರ ಬದುಕು, ಆಡಳಿತ ಮತ್ತು ಜೀವನ ಸಾಧನೆ ಯುವಕರಿಗೆ, ವಿದ್ಯಾರ್ಥಿಗಳಿಗೆ ಪರಿಚಯಿಸುವ ಅಗತ್ಯವಿದೆ

ಅನ್ನ, ಉದ್ಯೋಗ ನೀಡುವ ತಾಯಿಯಾದ ಬೆಂಗಳೂರು

Jun 28 2025, 12:18 AM IST
ಜಗತ್ತಿನಲ್ಲಿ ಅತ್ಯಂತ ವಿಸ್ತಾರವಾಗಿ ಮತ್ತು ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರ ನಿರ್ಮಾಣಕ್ಕೆ ಹಸ್ತಿಬಾರಹಾಕಿದ್ದೇ ನಾಡಪ್ರಭು ಕೆಂಪೇಗೌಡರು. ದೂರದೃಷ್ಟಿಯಿಂದ ಒಂದು ಸಮಾಜ ಮತ್ತು ದೇಶದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಜಾತಿಯ ಅಂಶಗಳನ್ನು ಪರಿಗಣಿಸಿ ವೃತ್ತಿ ಆಧಾರಿತ ಮಾರುಕಟ್ಟೆ ನಿರ್ಮಿಸಿದ್ದಾರೆ

ವಿಶ್ವದಲ್ಲಿಯೇ ಬೆಂಗಳೂರು ಜನಮನ್ನಣೆ ಪಡೆಯಲು ಕೆಂಪೇಗೌಡರು ಕಾರಣ: ಶ್ರೀನಿವಾಸ್

Jun 28 2025, 12:18 AM IST
ಬೆಂಗಳೂರು ನಗರ ನಿರ್ಮಾಣ ಮಾಡುವ ಜತೆಗೆ ಕೆರೆಕಟ್ಟೆಗಳು, ದೇವಾಲಯಗಳನ್ನು ನಿರ್ಮಾಣ ಮಾಡಿದರು. ಪಟ್ಟಣದಲ್ಲಿ ಎಲ್ಲಾ ಕರಕುಶಲ ಸಮುದಾಯಗಳಿಗೆ ಒಂದೊಂದು ಪಟ್ಟಣ ನಿರ್ಮಾಣ ಮಾಡಿ ವ್ಯಾಪಾರ ವಹಿವಾಟು ನಡೆಸಲು ಮಾರುಕಟ್ಟೆಗಳ ಅನುಕೂಲ ಮಾಡಿಕೊಟ್ಟರು.

ಕೆಂಪೆಗೌಡರ ದೂರದೃಷ್ಠಿಯ ಕುರುಹು ಬೆಂಗಳೂರು: ಬಿ.ಎನ್.ಬಚ್ಚೇಗೌಡ

Jun 28 2025, 12:18 AM IST
ನಾವು ಅವತಿ ನಾಡಪ್ರಭು ಕೆಂಪೇಗೌಡ ವಂಶಸ್ಥರಾಗಿದ್ದು ಅನೇಕ ಪ್ರಾಂತ್ಯಗಳಲ್ಲಿ ನಮ್ಮ ಗೌಡ ಸಮುದಾಯವು ನಾನಾ ರೀತಿಯಲ್ಲಿ ತನ್ನದೆ ಆದ ಸಾಮಾಜಿಕ ಕೊಡುಗೆ ನೀಡಿದ್ದಾರೆ.

ಬೆಂಗಳೂರು ನಗರ ಕಟ್ಟಿ ಬೆಳೆಸಿದವರು ಕೆಂಪೇಗೌಡ

Jun 28 2025, 12:18 AM IST
ಮಕ್ಕಳಿಗೆ ಮಹಾನ್ ವೀರರ ಇತಿಹಾಸ ತಿಳಿಸಿ ಪುಸ್ತಕದ ಜ್ಞಾನವಲ್ಲದೆ ಪ್ರಾಪಂಚಿಕ ಜ್ಞಾನವನ್ನೂ ನೀಡಬೇಕು

ಪ್ರಪಂಚದಲ್ಲೇ 2ನೇ ಅತಿ ಹೆಚ್ಚು ರಾಜಸ್ವ ನೀಡುವ ನಗರವಾಗಿದೆ ಬೆಂಗಳೂರು : ಗಣೇಶ ಹೆಗಡೆ

Jun 27 2025, 12:48 AM IST
ನರಸಿಂಹರಾಜಪುರನಾಡಪ್ರಭು ಕೆಂಪೇಗೌಡರು 6 ರಿಂದ 60 ಕಿ.ಮೀ. ವ್ಯಾಪ್ತಿಗೆ ವಿಸ್ತರಿಸಿ ನಿರ್ಮಿಸಿದ ಬೆಂಗಳೂರು ಈಗ ದಕ್ಷಿಣ ಭಾರತದ ಶ್ರೀಮಂತ, ಸ್ವಚ್ಛ ಹವಾಮಾನದ ನಗರವಾಗಿ ಬೆಳೆದಿದೆ. ಪ್ರಪಂಚದಲ್ಲೇ 2ನೇ ಅತಿ ಹೆಚ್ಚು ರಾಜಸ್ವ ನೀಡುತ್ತಿರುವ

ಬೆಂಗಳೂರು : ತುರ್ತು ನಿರ್ವಹಣೆ ಕಾಮಗಾರಿ - ಇಂದು, ನಾಳೆ ವಿದ್ಯುತ್‌ ವ್ಯತ್ಯಯ

Jun 23 2025, 07:35 AM IST

ನಗರದ ವಿವಿಧ ಭಾಗದಲ್ಲಿ ಸೋಮವಾರ ಮತ್ತು ಮಂಗಳವಾರ ವಿದ್ಯುತ್‌ ನಿರ್ವಹಣೆ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಪ್ರಮುಖ ಪ್ರದೇಶದಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಎಡಕುಮೇರಿ ರೈಲು ಹಳಿ ಮೇಲೆ ಗುಡ್ಡ ಕುಸಿತ; ಬೆಂಗಳೂರು- ಮಂಗಳೂರು ರೈಲು ಸಂಚಾರ ವ್ಯತ್ಯಯ

Jun 22 2025, 01:18 AM IST
ಕಿಲೋಮೀಟರ್ ಸಂಖ್ಯೆ 74 ಮತ್ತು 75ರ ನಡುವಿನ ಅರೆಬೆಟ್ಟ ಮತ್ತು ಎಡಕುಮೇರಿ ಮಧ್ಯ ಭಾಗದಲ್ಲಿ ರೈಲು ಹಳಿ ಮೇಲೆ ಭೂಕುಸಿತವಾಗಿದೆ. ಭಾರೀ ಗಾತ್ರದ ಬಂಡೆ ಉರುಳಿ ಬಿದ್ದಿದ್ದು, ಹಳಿಗೆ ಹಾನಿಯಾಗಿದೆ. ಇದರಿಂದಾಗಿ ಬೆಂಗಳೂರು-ಕಣ್ಣೂರು, ಬೆಂಗಳೂರು-ಮುರುಡೇಶ್ವರ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಂಚಾರ ಸ್ಥಗಿತಗೊಂಡಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 88
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved