• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರೀ ಮಳೆ ಹಿನ್ನೆಲೆ : ಇಂದು ಚೆನ್ನೈ - ಬೆಂಗಳೂರು, ಮೈಸೂರು ನಡುವಿನ ರೈಲುಗಳ ಸಂಚಾರ ಬಂದ್‌

Oct 16 2024, 09:43 AM IST

ತಮಿಳುನಾಡಿನಲ್ಲಿ ಭಾರಿ ಮಳೆ ಸುರಿಯುತ್ತಿರುವ ಕಾರಣ ಚೆನ್ನೈನಿಂದ ಬೆಂಗಳೂರು ಹಾಗೂ ಮೈಸೂರಿಗೆ ಸಂಚರಿಸುವ ಕೆಲವು ರೈಲುಗಳನ್ನು ಬುಧವಾರ ರದ್ದುಗೊಳಿಸಲಾಗಿದೆ

ಇಂದಿನಿಂದ ಬೆಂಗಳೂರು ಸುತ್ತಲಿನ 110 ಹಳ್ಳಿಗೆ ಕಾವೇರಿ ನೀರು : ಡಿಸಿಎಂ ಡಿ.ಕೆ.ಶಿವಕುಮಾರ್ - ಸಂದರ್ಶನ

Oct 16 2024, 08:06 AM IST

ಬೆಂಗಳೂರು   ಕಾವೇರಿ 5ನೇ ಹಂತದಲ್ಲಿ ಹೆಚ್ಚುವರಿ 775 ಎಂಎಲ್‌ಡಿ ನೀರು ಪೂರೈಕೆ ಯೋಜನೆಯ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಲೋಕಾರ್ಪಣೆಗೆ ಸಿದ್ಧಗೊಳಿಸಲಾಗಿದೆ.

ಸತತ 18 ತಾಸು ಚಿತ್ತ ಮಳೆಗೆ ಉದ್ಯಾನ ನಗರಿ ಬೆಂಗಳೂರು ತತ್ತರ : ಜನ ಜೀವನ ಅಸ್ತವ್ಯಸ್ತ

Oct 16 2024, 01:33 AM IST
ಸೋಮವಾರ ತಡರಾತ್ರಿಯಿಂದ ಬಹುತೇಕ 18 ಗಂಟೆಗಳ ಕಾಲ ಬಿಟ್ಟು ಬಿಡದೇ ಸುರಿದ ಜಡಿ ಮಳೆಗೆ ಉದ್ಯಾನ ನಗರಿ ನೆಂದು ಮುದ್ದೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಫೇಸ್‌ಬುಕ್‌ನಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರ ಹೆಸರಿನಲ್ಲೇ ನಕಲಿ ಖಾತೆ

Oct 16 2024, 01:32 AM IST
ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರ ಹೆಸರಿನಲ್ಲೇ ಸೋಮವಾರ ನಕಲಿ ಫೇಸ್‌ಬುಕ್‌ ಖಾತೆ ತೆರೆದು ಕಿಡಿಗೇಡಿಗಳು ಕುಚೋದ್ಯ ಮಾಡಿದ್ದಾರೆ.

ಬೆಂಗಳೂರು : ಕೆಲಸಕ್ಕಿದ್ದ ಅಂಗಡಿಯಲ್ಲೇ ಚಿನ್ನ ಕದ್ದು ಗೆಳೆಯರಿಗೆ ಕೊಡ್ತಿದ್ದವ ಬಂಧನ

Oct 16 2024, 01:32 AM IST
ಚಿನ್ನಾಭರಣ ಮಳಿಗೆಯಲ್ಲಿ ಮಾಲೀಕರಿಗೆ ಗೊತ್ತಾಗದಂತೆ ಕೆಲಸಗಾರ ಕಳವು ಮಾಡಿದ್ದ ಒಡವೆಯನ್ನು ಸ್ವೀಕರಿಸಿದ್ದ ತಪ್ಪಿಗೆ ಆತನ ಇಬ್ಬರು ಸ್ನೇಹಿತರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದಾರೆ.

ದೀಪಾವಳಿ ಪ್ರಯುಕ್ತ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ಬೆಂಗಳೂರು - ಕಲಬುರಗಿ ನಡುವೆ ವಿಶೇಷ ರೈಲು

Oct 16 2024, 01:31 AM IST
ದೀಪಾವಳಿ ಹಬ್ಬದಂದು ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ಬೆಂಗಳೂರಿನ ಸರ್‌.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ನೈಋತ್ಯ ರೈಲ್ವೆಯು 2 ಟ್ರಿಪ್ ವಿಶೇಷ ರೈಲುಗಳ ಸೇವೆ ಕಲ್ಪಿಸಿದೆ.

ಇಂದಿನಿಂದ ಭಾರತ vs ನ್ಯೂಜಿಲೆಂಡ್‌ ಟೆಸ್ಟ್‌ : ಮಳೆ ಭೀತಿ ನಡುವೆ ಪಂದ್ಯಕ್ಕೆ ಸಜ್ಜಾದ ಬೆಂಗಳೂರು

Oct 16 2024, 12:54 AM IST
ಹೈವೋಲ್ಟೇಜ್‌ ಸರಣಿಯ ಮೊದಲ ಪಂದ್ಯಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯ. ಕೊಹ್ಲಿ, ರೋಹಿತ್‌, ಕೆ.ಎಲ್‌.ರಾಹುಲ್‌ ಮೇಲೆ ಎಲ್ಲರ ಕಣ್ಣು. ವಿಶ್ವ ಚಾಂಪಿಯನ್‌ಶಿಪ್‌ ಫೈನಲ್‌ ದೃಷ್ಟಿಯಲ್ಲಿ ಭಾರತಕ್ಕೆ ಮಹತ್ವದ ಸರಣಿ

ಕಾಸರಗೋಡು-ಮಂಗಳೂರು, ಕಾಸರಗೋಡು-ಬೆಂಗಳೂರು ನಡುವೆ ಕೆಎಸ್ಸಾರ್ಟಿಸಿ ಸಂಚಾರಕ್ಕೆ ಅಧಿಕಾರಿಗಳ ಸಮ್ಮತಿ

Oct 16 2024, 12:45 AM IST
ಮಂಗಳೂರಿನಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್‌ ಶೆಟ್ಟಿ ಅವರನ್ನು ಭೇಟಿ ಮಾಡಿ ಸಾರಿಗೆ ಸಚಿವರು ಹಾಗೂ ಕೇಂದ್ರ ಕಚೇರಿಯ ಅಧಿಕಾರಿಗಳ ನಡುವಿನ ಮಾತುಕತೆಯ ಪ್ರಸ್ತಾಪವನ್ನು ಕಾಸರಗೋಡಿನ ವಿಕಾಸ ಟ್ರಸ್ಟ್ ಇದರ ಅಧ್ಯಕ್ಷ ರವಿನಾರಾಯಣ ಗುಣಾಜೆ ಮಂಡಿಸಿದ್ದು, ಈ ಕುರಿತ ಬೇಡಿಕೆ ಈಡೇರುವ ಭರವಸೆ ದೊರೆತಿದೆ ಎಂದಿದ್ದಾರೆ.

280 ಕಿ.ಮೀ ಬೆಂಗಳೂರು - ಚೆನ್ನೈ ಎಕ್ಸ್‌ಪ್ರೆಸ್‌ವೇ ತಿಂಗಳಲ್ಲಿ ವಾಹನ ಸಂಚಾರಕ್ಕೆ ಲಭ್ಯ

Oct 15 2024, 12:47 PM IST

ಬಹು ನಿರೀಕ್ಷೆಯ ‘ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ’ (ಬಿಸಿಇ) ಕರ್ನಾಟಕ ಭಾಗದ 71 ಕಿ.ಮೀ ಉದ್ದದ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಇನ್ನೊಂದು ತಿಂಗಳಲ್ಲಿ ವಾಹನಗಳ ಸಂಚಾರಕ್ಕೆ ಮುಕ್ತಗೊಳ್ಳಲಿದೆ.

ಬೆಂಗಳೂರು ಉಪನಗರ ರೈಲಿಗೆ 306 ಬೋಗಿ ಖರೀದಿ - ಕೆ-ರೈಡ್‌ನಿಂದ ಸರ್ಕಾರಕ್ಕೆ ಪ್ರಸ್ತಾವನೆ

Oct 15 2024, 12:38 PM IST

ಬೆಂಗಳೂರು ಉಪನಗರ ರೈಲು ಯೋಜನೆಗೆ ಬೇಕಾದ 306 ರೈಲ್ವೆ ಬೋಗಿಗಳನ್ನು (ರೋಲಿಂಗ್ ಸ್ಟಾಕ್) ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ನಿಯಮಿತವು (ಕೆ-ರೈಡ್) ನೇರವಾಗಿ ಖರೀದಿಸಲು ನಿರ್ಧರಿಸಿದೆ

  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 83
  • next >

More Trending News

Top Stories
ಸನ್‌ ಗ್ರೂಪ್‌ನಲ್ಲಿ ದಾಯಾದಿ ಕಲಹ
2024ರ ಲೋಕ ಚುನಾವಣೆಗೆ ಬಿಜೆಪಿ ₹1,494 ಕೋಟಿ ವೆಚ್ಚ!
ಅಂಧ ಮಕ್ಕಳಿಂದ ಜನ್ಮ ದಿನ ಹಾರೈಕೆ : ರಾಷ್ಟ್ರಪತಿ ಮುರ್ಮು ಕಣ್ಣೀರು!
ರಣಭೂಮಿಗೆ ಅಮೆರಿಕ ಪ್ರವೇಶ ಸದ್ಯಕ್ಕಿಲ್ಲ? 2 ವಾರದಲ್ಲಿ ಇರಾನ್ ನಿರ್ಧಾರ
ಇಂದು ಆಂಧ್ರ ಕಡಲ ತೀರದಲ್ಲಿ 11ನೇ ಯೋಗ ದಿನ : ಪ್ರಧಾನಿ ಮೋದಿ ಭಾಗಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved