ಬಡ ವಸತಿ ರಹಿತರಿಗಾಗಿ ಬೆಂಗಳೂರು ಸುತ್ತ ಮುತ್ತ ರಾಜೀವ್ ಗಾಂಧಿ ವಸತಿ ನಿಗಮದಿಂದ ‘ಮುಖ್ಯಮಂತ್ರಿಗಳ ಬಹುಮಹಡಿ ಬೆಂಗಳೂರು ವಸತಿ ಯೋಜನೆ’ಯಡಿ ‘ಒಂದು ಲಕ್ಷ’ ಫ್ಲ್ಯಾಟ್/ಮನೆ ನಿರ್ಮಿಸಲು ಜಮೀನುಗಳ ತೀವ್ರ ಅಭಾವ ಉಂಟಾಗಿದೆ.
ಬೆಂಗಳೂರಿನಲ್ಲಿ ನಕಲಿ ಪತ್ರಕರ್ತರು ಅಂಗಡಿ ಮಾಲೀಕರಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದಾರೆ. ಟಿವಿ ಚಾನೆಲ್ ಲೋಗೋ ಬಳಸಿ ಅಂಗಡಿಗಳಿಗೆ ನುಗ್ಗಿ ವಿಡಿಯೋ ಮಾಡಿ, ಸ್ವಚ್ಛತೆ ಕೊರತೆ ಆರೋಪಿಸಿ ಲೈಸೆನ್ಸ್ ರದ್ದು ಮಾಡಿಸುವುದಾಗಿ ಬೆದರಿಸಿ ಹಣ ಪಡೆಯುತ್ತಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೋಶ್ ಎಸ್. ರಾವ್ ಅವರನ್ನು ಮತ್ತೆ ಬೆಳಗಾವಿ ಜೈಲಿನಿಂದ ಬೆಂಗಳೂರಿನ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವಂತೆ ಜೈಲು ಅಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶಿಸಿದೆ.