• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : ಮದ್ಯ ಸೇವಿಸಿ ವಾಹನ ಚಲಾಯಿಸುವವರ ವಿರುದ್ಧ ವಿಶೇಷ ಕಾರ್ಯಾಚರಣೆ- 64 ಪ್ರಕರಣ

Sep 21 2024, 01:49 AM IST
ಬೆಂಗಳೂರಿನಲ್ಲಿ ಪಾನಮತ್ತ ಚಾಲನೆ ಮತ್ತು ಸಂಚಾರ ನಿಯಮ ಉಲ್ಲಂಘನೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದಾರೆ. ದಕ್ಷಿಣ ವಿಭಾಗದ ಪೊಲೀಸರು 64 ಪಾನಮತ್ತ ಚಾಲನೆ ಪ್ರಕರಣಗಳು ಮತ್ತು 65 ಶಾಲಾ ವಾಹನ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಬೆಂಗಳೂರು : ಸಹೋದರಿ ಮೇಲೆ ನಾಯಿ ಛೂ ಬಿಡುವ ಮೂಲಕ ಜೀವ ಬೆದರಿಕೆ : ವಿಚಾರಣೆಗೆ ಹೈಕೋರ್ಟ್‌ ತಡೆ

Sep 21 2024, 01:47 AM IST
ಆಸ್ತಿ ವಿಚಾರವಾಗಿ ವಾಗ್ವಾದ ನಡೆದು ಸಹೋದರಿ ಮೇಲೆ ನಾಯಿ ಛೂ ಬಿಡುವ ಮೂಲಕ ಅಕ್ರಮ ಪ್ರತಿಬಂಧಕ ಹಾಗೂ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ದಂಪತಿ ವಿರುದ್ಧ ದಾಖಲಾಗಿದ್ದ ದೂರಿಗೆ ಸಂಬಂಧಿಸಿದ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್‌ ತಡೆ ನೀಡಿದೆ.

ಬೆಂಗಳೂರು : ಸೆ.21ರಂದು ಬೆಳಗ್ಗೆ 10ರಿಂದ ಸಂಜೆ 5ಗಂಟೆವರೆಗೆ ವಿದ್ಯುತ್‌ ವ್ಯತ್ಯಯ - ಎಲ್ಲೆಲ್ಲಿ..?

Sep 20 2024, 01:43 AM IST

ವೃಷಭಾವತಿ, ಸರ್‌ ಎಂ.ವಿ.ಲೇಔಟ್‌, ರೆಮ್ಕೋ ಮತ್ತು ಬನಶಂಕರಿ 66/11 ಕೆವಿ ವಿದ್ಯುತ್‌ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ನಡೆಯಲಿರುವ ಹಿನ್ನೆಲೆಯಲ್ಲಿ ಸೆ.21ರಂದು ಬೆಳಗ್ಗೆ 10ರಿಂದ ಸಂಜೆ 5ಗಂಟೆವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ

ಇಂಡಿಯನ್‌ ಸೂಪರ್‌ ಲೀಗ್‌ ಫುಟ್ಬಾಲ್ ಟೂರ್ನಿ : ಬೆಂಗಳೂರು ಎಫ್‌ಸಿಗೆ ಸತತ 2ನೇ ಗೆಲುವು

Sep 20 2024, 01:36 AM IST
ಬೆಂಗಳೂರು ಎಫ್‌ಸಿ ತಂಡವು ಹೈದರಾಬಾದ್ ಎಫ್‌ಸಿ ವಿರುದ್ಧ 3-0 ಗೋಲುಗಳಿಂದ ಗೆಲುವು ಸಾಧಿಸಿ ಐಎಸ್‌ಎಲ್‌ ಟೂರ್ನಿಯಲ್ಲಿ ಸತತ ಎರಡನೇ ಜಯ ದಾಖಲಿಸಿದೆ. ಇನ್ನೊಂದೆಡೆ ಚೀನಾ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಭಾರತದ ಮಾಳವಿಕಾ ಬನ್ಸೋದ್‌ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ.

ಬೆಂಗಳೂರು : 5ನೇ ಹಂತದ ಕಾವೇರಿ ನೀರಿನ ಜೋಡಣಾ ಕಾರ್ಯ - ನಾಳೆ ನಗರದ ಉತ್ತರ ಭಾಗಕ್ಕೆ ನೀರಿಲ್ಲ

Sep 20 2024, 01:30 AM IST
ನಗರಕ್ಕೆ ನೀರು ಒದಗಿಸುವ 5ನೇ ಹಂತದ ಕಾವೇರಿ ನೀರಿನ ಜೋಡಣಾ ಕಾರ್ಯ ನಡೆಯಲಿದೆ. ಹಾಗಾಗಿ ಉತ್ತರ ಭಾಗದಲ್ಲಿ ನೀರು ಪೂರೈಕೆ ವ್ಯತ್ಯಯ ಆಗಲಿದೆ.

ಬೆಂಗಳೂರು : ಬೊಮ್ಮನಹಳ್ಳಿ ವಲಯದಲ್ಲಿ24 ಗಂಟೆಯೂ ರಸ್ತೆ ಗುಂಡಿ ಮುಚ್ಚುವ ಕಾರ್ಯಾಚರಣೆ

Sep 17 2024, 07:34 AM IST

ಬೊಮ್ಮನಹಳ್ಳಿ ವಲಯದಲ್ಲಿ ದಿನದ 24 ಗಂಟೆಯೂ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ನಡೆಯುತ್ತಿದ್ದು, ಜೆಪಿ ನಗರದಲ್ಲಿ ಸೋಮವಾರ ಗುಂಡಿ ಮುಚ್ಚಲಾಗಿದೆ.  

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು-2 ನಿರ್ಮಾಣ - ಪ್ರಧಾನಿ ಮೋದಿ ಬಳಿ ಸಮಾಲೋಚನೆ ನಡೆಸಿ

Sep 17 2024, 01:01 AM IST

ಬೆಂಗಳೂರು-2 ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತುಮಕೂರಿನಲ್ಲಿ ನಿರ್ಮಿಸುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮಾಜಿ ಸಂಸದ ಜಿ.ಎಸ್. ಬಸವರಾಜು ಸ್ವಾಗತಿಸಿದ್ದಾರೆ.  

ಬೆಂಗಳೂರು : ಮನೆಯಲ್ಲಿ ಅನಿಲ ಸೋರಿಕೆಯಾಗಿ ಗ್ಯಾಸ್ ಸಿಲಿಂಡರ್ ಸ್ಫೋಟ : ಬಾಲಕಿ ಸೇರಿ ನಾಲ್ವರಿಗೆ ಗಾಯ

Sep 17 2024, 12:48 AM IST
ಬೆಂಗಳೂರಿನಲ್ಲಿ ಸೋಮವಾರ ಬೆಳಗ್ಗೆ ನಡೆದ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಆರು ಮನೆಗಳಿಗೂ ಹಾನಿಯಾಗಿದೆ. ಗಾಯಾಳುಗಳಿಗೆ ಸಚಿವ ಜಮೀರ್ ಅಹಮದ್ ಖಾನ್ ಭೇಟಿ ನೀಡಿ ಆರ್ಥಿಕ ನೆರವು ನೀಡಿದ್ದಾರೆ.

ಬೆಂಗಳೂರು ವಿದ್ಯಾರ್ಥಿ ನಿಪಾ ಸೋಂಕಿಂದ ಕೇರಳದಲ್ಲಿ ಸಾವು - ಜಾಂಡೀಸ್‌ ಎಂದು ತವರಿಗೆ ಹೋದವ ಬಲಿ

Sep 16 2024, 05:26 AM IST

ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಕೇರಳದಲ್ಲಿ ಮಾರಕ ನಿಪಾ ವೈರಾಣು ಸೋಂಕಿಗೆ ಬಲಿಯಾಗಿದ್ದಾನೆ

ಬೆಂಗಳೂರು : ಈದ್‌ ಮಿಲಾದ್‌ ಮೆರವಣಿಗೆ : ನಾಡಿದ್ದು ಸಂಚಾರ ವ್ಯವಸ್ಥೆಯಲ್ಲಿ ಕೆಲ ಮಾರ್ಪಾಡು

Sep 14 2024, 01:48 AM IST

ಈದ್‌ ಮಿಲಾದ್‌ ಹಬ್ಬದ ಪ್ರಯುಕ್ತ ಸೆ.16ರಂದು   ಸುಗಮ ಸಂಚಾರದ ದೃಷ್ಟಿಯಿಂದ ನಗರ ಸಂಚಾರ ಪೊಲೀಸರು ಸಂಚಾರ ವ್ಯವಸ್ಥೆಯಲ್ಲಿ ಕೆಲ ಮಾರ್ಪಾಡುಗಳನ್ನು ಮಾಡಿದ್ದಾರೆ.

  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 83
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved