ಬೆಂಗಳೂರು- ಮೈಸೂರು ಪಾದಯಾತ್ರೆ ಹಿನ್ನೆಲೆಃ ಬಿಜೆಪಿ ಪೂರ್ವಭಾವಿ ಸಭೆ
Aug 01 2024, 01:48 AM ISTಮೈಸೂರು ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ರಹ್ಮಾಂಡ ಭ್ರಷ್ಟಾಚಾರ, ಪ.ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಹಣ ದುರುಪಯೋಗ ಈಗೆ ಜನವಿರೋಧಿ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬಂದ ದಿನದಿಂದಲೂ ಒಂದಲ್ಲ ಒಂದು ಹಗರಣ ಮಾಡಿಕೊಂಡು ಬರುತ್ತಿದ್ದು ಜನತೆಗೆ ವಂಚಿಸುವ ನಿಟ್ಟಿನಲ್ಲಿ ಸರ್ಕಾರ ನೆಡೆಸುತ್ತಿರುವುದು ಸತ್ಯ ಸಂಗತಿ.