ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕೆಂಪೇಗೌಡರು ಬೆಂಗಳೂರು ನಿರ್ಮಾತೃ
Jun 30 2024, 12:46 AM IST
ಕನಕಪುರ: ಕೆಂಪೇಗೌಡರ ಜಯಂತಿ ಒಂದು ದಿನಕ್ಕೆ ಸೀಮಿತಗೊಳಿಸದೆ, ಜೀವನದಲ್ಲಿ ಅವರ ಆದರ್ಶ, ನಾಯಕತ್ವ ಗುಣ, ದೂರದೃಷ್ಟಿ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು ಎಂದು ಪ್ರಾಧ್ಯಾಪಕ ಡಾ. ಪಾರ್ಥಸಾರಥಿ ಹೇಳಿದರು.
ವೈಜ್ಞಾನಿಕವಾಗಿ ಬೆಂಗಳೂರು ನಿರ್ಮಿಸಿದ ಕೆಂಪೇಗೌಡ: ಶಾಸಕ ಎ.ಮಂಜು
Jun 29 2024, 12:39 AM IST
ಬೆಂಗಳೂರು ನಗರವನ್ನು ವೈಜ್ಞಾನಿಕವಾಗಿ ನಿರ್ಮಿಸಿದ ನಾಡಪ್ರಭು ಕೆಂಪೇಗೌಡರು ಧೀಮಂತ ವ್ಯಕ್ತಿಯಾಗಿದ್ದರು ಎಂದು ಶಾಸಕ ಎ.ಮಂಜು ತಿಳಿಸಿದರು. ಬೇಲೂರು ಪಟ್ಟಣದ ಶಿಕ್ಷಕರ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬೆಂಗಳೂರು ವಿಶ್ವದೆಲ್ಲೆಡೆ ಪರಿಚಯವಾಗಲು ನಾಡಪ್ರಭು ಕೆಂಪೇಗೌಡರು ಕಾರಣ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
Jun 28 2024, 01:00 AM IST
ನಾಡಪ್ರಭು ಕೆಂಪೇಗೌಡರ ಸಾಧನೆಯ ಗೌರವ ಪೂರ್ವಕ ರಾಜ್ಯ ಸರ್ಕಾರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರನ್ನು ನಾಮಕರಣ ಮಾಡುವುದರ ಮೂಲಕ ಗೌರವ ಸಲ್ಲಿಸಲಾಗಿದೆ. ಜೊತೆಗೆ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಮಹನೀಯರ ಜಯಂತಿಗಳನ್ನು ಕೇವಲ ಆಚರಣೆ ಮಾತ್ರ ಸೀಮಿತಗೊಳಿಸಬಾರದು. ಅವರ ಆದರ್ಶ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು.
ಕೆಂಪೇಗೌಡರ ದೂರದೃಷ್ಟಿಯಿಂದ ಬೆಂಗ್ಳೂರು ವಿಶ್ವಖ್ಯಾತಿ: ಶಾಸಕ ಶಿವಲಿಂಗೇಗೌಡ
Jun 28 2024, 12:55 AM IST
ನಾಡಪ್ರಭು ಕೆಂಪೇಗೌಡರು ಎಲ್ಲಾ ಸಮುದಾಯಗಳ ವ್ಯಾಪಾರದ ಅನುಕೂಲಕ್ಕಾಗಿ ಪೇಟೆಗಳನ್ನು ನಿರ್ಮಿಸಿದ್ದರು. ಒಟ್ಟಾರೆ ಬೆಂಗಳೂರು ಎಂಬ ಮಹಾನಗರವನ್ನು ಜಗತ್ತಿಗೆ ಪರಿಚಯಿಸಿದ ಕೀರ್ತಿ, ಕೆಂಪೇಗೌಡರಿಗೆ ಸಲ್ಲುತ್ತದೆ. ಇಂದು ಅವರು ನಿರ್ಮಿಸಿರುವ ಬೆಂಗಳೂರು ನಗರವು ಕೋಟ್ಯಂತರ ಜನರು ನೆಮ್ಮದಿಯಿಂದ ಬದುಕುತ್ತಿರುವ ಆಶ್ರಯ ತಾಣವಾಗಿದೆ.
ಬೆಂಗಳೂರು ನಗರ ಕಟ್ಟುವಲ್ಲಿ ಕೆಂಪೇಗೌಡರ ಶ್ರಮ ಅವಿಸ್ಮರಣೀಯ
Jun 28 2024, 12:55 AM IST
ಮೊಳಕಾಲ್ಮುರು ಪಟ್ಟಣದ ಆಡಳಿತ ಸೌಧದಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲಾಯಿತು.
ಬೆಂಗ್ಳೂರು ವಿಶ್ವಮನ್ನಣೆಗಳಿಸಲು ಕೆಂಪೇಗೌಡ ಕಾರಣ
Jun 28 2024, 12:55 AM IST
ತುಮಕೂರಿನ ಡಾ.ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ
ಬೆಂಗಳೂರು ಮೆಟ್ರೋ ಸುರಂಗ : ಪುನಃ ರಸ್ತೆ ಕುಸಿತ
Jun 28 2024, 12:55 AM IST
ನಮ್ಮ ಮೆಟ್ರೋದ ಗುಲಾಬಿ ಮಾರ್ಗ ಸುರಂಗ ಕಾಮಗಾರಿ ವೇಳೆ ಮತ್ತೆ ರಸ್ತೆ ಕುಸಿದಿರುವುದು.
ಹಂಪಿ ವೈಭವದ ಸ್ಫೂರ್ತಿಯಿಂದ ಬೆಂಗಳೂರು ನಗರ ನಿರ್ಮಾಣ
Jun 28 2024, 12:52 AM IST
ಮೊದಲನೆಯ ಕೆಂಪೇಗೌಡರು, ವಿಜಯ ನಗರ ಸಾಮ್ರಾಜ್ಯದ ಸಾಮಂತ ರಾಜ್ಯವಾಗಿದ್ದ ಯಲಹಂಕ ನಾಡಿನ ಪಾಳೆಗಾರರಾಗಿದ್ದರು. ಆಗ ಹಂಪಿಯ ವೈಭವವನ್ನು ಕಂಡು ಬೆರಗಾಗಿ ಅದರ ಸ್ಫೂರ್ತಿಯಿಂದ ಬೆಂಗಳೂರು ನಗರವನ್ನು ನಿರ್ಮಿಸಿದರು.
ಬೆಂಗಳೂರು ವಿಶ್ವಮಾನ್ಯತೆ ಪಡೆಯಲು ಕೆಂಪೇಗೌಡರು ಮುಖ್ಯ ಕಾರಣ: ಅಭಿಮನ್ಯು ಕುಮಾರ್
Jun 28 2024, 12:52 AM IST
ಬೆಂಗಳೂರು ವಿಶ್ವ ಮಾನ್ಯತೆ ಪಡೆಯಲು ನಾಡಪ್ರಭು ಕೆಂಪೇಗೌಡರು ಮುಖ್ಯ ಕಾರಣ. ಕೆಂಪೇಗೌಡರ ಕೊಡುಗೆ ಅಪಾರವಾದುದು ಎಂದು ವಕೀಲ ಅಭಿಮನ್ಯು ಕುಮಾರ್ ಹೇಳಿದರು.
ಕಾಂಕ್ರೀಟ್ ಕಾಡಾಗುತ್ತಿರುವ ಬೆಂಗಳೂರು ನಗರ
Jun 28 2024, 12:50 AM IST
ಬೆಂಗಳೂರು ನಗರದ ಬಸವನಗುಡಿ, ಜಯನಗರ ಬಡಾವಣೆಗಳು ಮಾದರಿ ಬಡಾವಣೆಗಳಾಗಿವೆ. ಆ ರೀತಿಯ ಬಡಾವಣೆಗಳನ್ನು ಇಂದಿನ ಕಾಲದಲ್ಲಿ ಏಕೆ ನಿರ್ಮಿಸಲು ಸಾಧ್ಯವಾಗುತ್ತಿಲ್ಲ. ಬೆಂಗಳೂರಿನ ಕೊಳಚೆ ನೀರನ್ನು ಸಂಸ್ಕರಿಸಿ ಬಳಸಿಕೊಳ್ಳುವಂತಹ ಸ್ಥಿತಿಗೆ ತಲುಪಿದ್ದೇವೆ
< previous
1
...
51
52
53
54
55
56
57
58
59
...
77
next >
More Trending News
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು