• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು ಮಳೆಗೆ ಭಾರೀ ಪ್ರಮಾಣದ ನೀರು : ರಸ್ತೆಗಳು ಜಲಾವೃತವಾಗಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ

Aug 01 2024, 02:02 AM IST
ನಗರದಲ್ಲಿ ಬುಧವಾರ ಸಂಜೆ ಸುರಿದ ಮಳೆಗೆ ರಸ್ತೆಗಳು ಜಲಾವೃತಗೊಂಡವು. ಇದರಿಂದ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಆಯಿತು.

ಬೆಂಗಳೂರು- ಮೈಸೂರು ಪಾದಯಾತ್ರೆ ಹಿನ್ನೆಲೆಃ ಬಿಜೆಪಿ ಪೂರ್ವಭಾವಿ ಸಭೆ

Aug 01 2024, 01:48 AM IST
ಮೈಸೂರು ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ರಹ್ಮಾಂಡ ಭ್ರಷ್ಟಾಚಾರ, ಪ.ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಹಣ ದುರುಪಯೋಗ ಈಗೆ ಜನವಿರೋಧಿ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬಂದ ದಿನದಿಂದಲೂ ಒಂದಲ್ಲ ಒಂದು ಹಗರಣ ಮಾಡಿಕೊಂಡು ಬರುತ್ತಿದ್ದು ಜನತೆಗೆ ವಂಚಿಸುವ ನಿಟ್ಟಿನಲ್ಲಿ ಸರ್ಕಾರ ನೆಡೆಸುತ್ತಿರುವುದು ಸತ್ಯ ಸಂಗತಿ.

ಇಂದಿನಿಂದ ಎರ್ನಾಕುಲಂ- ಬೆಂಗಳೂರು ದಂಡು ನಡುವೆ ವಂದೇ ಭಾರತ್‌ ಸೇವೆ

Jul 31 2024, 02:00 AM IST
ಎರ್ನಾಕುಲಂ - ಬೆಂಗಳೂರು ಕಂಟೋನ್ಮೆಂಟ್‌ ನಡುವೆ ನೂತನ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸೇವೆ ಇಂದಿನಿಂದ ಆರಂಭವಾಗಲಿದ್ದು, ವಾರಕ್ಕೆ ಮೂರು ಬಾರಿ ಎರಡು ನಗರಗಳ ನಡುವೆ ಸಂಚರಿಸಲಿದೆ.

ಬೆಂಗಳೂರು ಟು ಬೆಳಗಾವಿ ಇನ್ಸ್ಟಾಗ್ರಾಂ ಲವ್ ಸ್ಟೋರಿ

Jul 31 2024, 01:09 AM IST
ಪ್ರೀತಿ ಯಾವಾಗ ಯಾರ ಮೇಲೆ ಹುಟ್ಟುತ್ತದೆ ಅನ್ನೋದು ಯಾರಿಗೂ ಗೊತ್ತಾಗಲ್ಲ. ಇಲ್ಲಿಯೂ ಹಾಗೇ ಇನ್ ಸ್ಟಾಗ್ರಾಂ ನಲ್ಲಿ ಹುಟ್ಟಿದ ಪ್ರೀತಿ ಯುವತಿಯನ್ನು ಬೆಂಗಳೂರಿನಿಂದ ಬೆಳಗಾವಿಯ ಖಾನಾಪುರಕ್ಕೆ ತಂದು ನಿಲ್ಲಿಸಿದೆ.

ಮಹಾರಾಜ ಟ್ರೋಫಿ ಟಿ20: ಆ.15ರಂದು ಬೆಂಗಳೂರು vs ಗುಲ್ಬರ್ಗಾ

Jul 31 2024, 01:07 AM IST
3ನೇ ಆವೃತ್ತಿ ಟೂರ್ನಿ ವೇಳಾಪಟ್ಟಿ ಪ್ರಕಟಿಸಿದ ಕೆಎಸ್‌ಸಿಎ. ಆಗಸ್ಟ್‌ 30 ಹಾಗೂ 31ರಂದು ಸೆಮಿಫೈನಲ್‌, ಸೆಪ್ಟೆಂಬರ್‌ 1ರಂದು ಫೈನಲ್‌ ಪಂದ್ಯ ನಡೆಯಲಿದೆ.

ಬೆಂಗಳೂರು : 3.5 ವರ್ಷ ಬಳಿಕ ಪೀಣ್ಯ ಫ್ಲೈ ಓವರ್‌ ಭಾರೀ ವಾಹನಗಳ ಸಂಚಾರಕ್ಕೆ ಮುಕ್ತ

Jul 30 2024, 01:39 AM IST
ಮೂರೂವರೆ ವರ್ಷದ ಬಳಿಕ ಕೊನೆಗೂ ತುಮಕೂರು ರಸ್ತೆಯ ಪೀಣ್ಯ ಮೇಲ್ಸೇತುವೆ ಸೋಮವಾರ ಭಾರೀ ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ. ಇದರಿಂದಾಗಿ ಸಹಸ್ರಾರು ವಾಹನ ಸವಾರರು ನಿಟ್ಟುಸಿರು ಬಿಡುವಂತಾಗಿದೆ.

ಬೆಂಗಳೂರು : ವಿಕ್ಟೋರಿಯಾ ಆಸ್ಪತ್ರೆ ಅವ್ಯವಸ್ಥೆ ಬಗ್ಗೆ ವೈದ್ಯರಿಗೆ ಲೋಕಾಯಕ್ತ ತರಾಟೆ

Jul 30 2024, 01:31 AM IST
ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಕುರಿತು ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ಲೋಕಾಯುಕ್ತ ಮತ್ತು ಉಪಲೋಕಾಯುಕ್ತರು ಸೇರಿದಂತೆ ಅಧಿಕಾರಿಗಳ ತಂಡ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿ ಆಸ್ಪತ್ರೆಯ ಹಿರಿಯ ಅಧಿಕಾರಿಗಳ ವಿರುದ್ಧ ಗರಂ ಆದ ಘಟನೆ ನಡೆಯಿತು.

ರಾಜಸ್ಥಾನದಿಂದ ಬೆಂಗಳೂರು ನಾಯಿ ಮಾಂಸ ವಿವಾದ : ವ್ಯಾಪಾರಿಗಳಿಗೆ ನೋಟಿಸ್‌ ನೀಡಲು ಪೊಲೀಸರ ಸಿದ್ಧತೆ

Jul 29 2024, 01:52 AM IST
ರಾಜಸ್ಥಾನದಿಂದ ರೈಲಿನಲ್ಲಿ ನಗರಕ್ಕೆ ಮಾಂಸ ಸಾಗಣೆ ಪ್ರಕರಣ ಸಂಬಂಧ ರಾಜಸ್ಥಾನ ಮತ್ತು ನಗರದ ಮಾಂಸ ವ್ಯಾಪಾರಿಗಳಿಗೆ ನೋಟಿಸ್‌ ನೀಡಲು ಕಾಟನ್‌ ಪೇಟೆ ಠಾಣೆ ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಪ್ರತಿ ನಿತ್ಯ ಗಣನೀಯ ಏರಿಕೆ : 10 ಲಕ್ಷ ದತ್ತ ಬೆಂಗಳೂರು ಮೆಟ್ರೋ ಪ್ರಯಾಣಿಕರ ಸಂಖ್ಯೆ ಹೆಚ್ಚಳ

Jul 29 2024, 01:50 AM IST
ಪ್ರತಿ ನಿತ್ಯ ಮೆಟ್ರೋ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಏರುತ್ತಿದ್ದು, ಸದ್ಯ ಸರಾಸರಿ 7.45 ಲಕ್ಷ ಇರುವ ಪ್ರಯಾಣಿಕರ ಸಂಖ್ಯೆ ವರ್ಷಾಂತ್ಯಕ್ಕೆ ಹಳದಿ ಮಾರ್ಗ ತೆರೆದುಕೊಂಡ ಬಳಿಕ 10ಲಕ್ಷಕ್ಕೆ ಏರಿಕೆಯಾಗುವ ನಿರೀಕ್ಷೆಯಿದೆ.

ಬೆಂಗಳೂರು : ಜುಲೈ 30 ರಂದು ಬೆಳಗ್ಗೆ 10ರಿಂದ ಸಂಜೆ 5ವರೆಗೆ ವಿದ್ಯುತ್‌ ವ್ಯತ್ಯಯ - ಎಲ್ಲೆಲ್ಲಿ ಗಮನಿಸಿ !

Jul 29 2024, 01:49 AM IST
ವಿದ್ಯುತ್‌ ಕೇಬಲ್‌ ಸರಿಪಡಿಸುವ ಹಾಗೂ ಐಸೊಲೇಟರ್‌ ನಿರ್ವಹಣೆ ಹಿನ್ನೆಲೆಯಲ್ಲಿ ನಗರದ ಮಹಾಲಕ್ಷ್ಮೀ ಲೇಔಟ್‌ (66/11ಕೆವಿ) ಉಪ ಕೇಂದ್ರದ ವಿವಿಧ ಬಡಾವಣೆಗಳಲ್ಲಿ ಜುಲೈ 30ರಂದು ಬೆಳಗ್ಗೆ 10ರಿಂದ ಸಂಜೆ 5ವರೆಗೆ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 83
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved