ಆರ್ಸಿಬಿ ಈ ವರ್ಷ ತವರಿನಲ್ಲಿ ಮೊದಲ ಜಯಕ್ಕಾಗಿ ಮತ್ತಷ್ಟು ದಿನ ಕಾಯಬೇಕಿದೆ. ಶುಕ್ರವಾರ ಪಂಜಾಬ್ ಕಿಂಗ್ಸ್ ವಿರುದ್ಧ ಮಳೆ ಬಾಧಿತ ಪಂದ್ಯದಲ್ಲಿ, ಆರ್ಸಿಬಿಗೆ 5 ವಿಕೆಟ್ ಸೋಲು ಎದುರಾಯಿತು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸತತ 3ನೇ ಪಂದ್ಯದಲ್ಲೂ ಬ್ಯಾಟಿಂಗ್ ವೈಫಲ್ಯ ಕಂಡ ಆರ್ಸಿಬಿ, 3ನೇ ಸೋಲುಂಡಿತು.
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ ಅಬ್ಬರ ಮುಂದುವರೆದಿದ್ದು, ಸೋಮವಾರ ಹಲವೆಡೆ ಗುಡುಗು, ಆಲಿಕಲ್ಲು ಸಹಿತ ಮಳೆ ಸುರಿದಿದ್ದು, ಚಿಕ್ಕಬಳ್ಳಾಪು ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಸಿಡಿಲು ಬಡಿದು ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ.