• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು ಸಂಚಾರದಲ್ಲಿ ಬದಲಾವಣೆ : ಪರ್ಯಾಯ ಮಾರ್ಗ ಬಳಸಿ

Jun 02 2024, 01:47 AM IST
ಲೋಕಸಭಾ ಚುನಾವಣೆ-2024ರ ಸಂಬಂಧ ಜೂನ್‌ 4ರಂದು ನಗರದಲ್ಲಿ ಮೂರು ಕ್ಷೇತ್ರಗಳ ಮತ ಎಣಿಕೆ ಕಾರ್ಯ ನಡೆಯಲಿದೆ.

ಬೆಂಗಳೂರು : ಕಾರಾಗೃಹ ಸುತ್ತ 2 ಕಿ.ಮೀ.ಮೊಬೈಲ್‌ ಜಾಮರ್‌

May 17 2024, 01:34 AM IST
ತುರ್ತು ವೇಳೆ ಕರೆ ಮಾಡಲು ತೊಂದರೆ ಎಂದು ಸ್ಥಳೀಯರು ದೂರಿದ್ದು, ಜಾಮರ್‌ ಅಳವಡಿಕೆ ಹಿಂದೆ ಒಕ್ಕಲೆಬ್ಬಿಸುವ ಹುನ್ನಾರ ಇದೆ ಎಂದು ಆರೋಪಿಸಿದ್ದಾರೆ.

ಬೆಂಗಳೂರು : ರೈಲುಗಳ ಸಂಚಾರ ಭಾಗಶಃ ರದ್ದು

May 17 2024, 01:31 AM IST
ರಾವು-ಅಂಬೇಡ್ಕರ್‌ನಗರ ನಿಲ್ದಾಣಗಳ ಮಾರ್ಗ ಕಾಮಗಾರಿ ಹಿನ್ನೆಲೆಯಲ್ಲಿ ಹಲವು ರೈಲುಗಳ ಕಾಮಗಾರಿ ಭಾಗಶಃ ರದ್ದಾಗಿದೆ.

ಇಡೀ ರಾತ್ರಿ ಧಾರಾಕಾರ ಮಳೆ: ಬೆಂಗಳೂರು- ಮೈಸೂರು ಹೆದ್ದಾರಿ ಜಲಾವೃತ

May 15 2024, 01:33 AM IST
ಸೋಮವಾರ ರಾತ್ರಿ ಆರಂಭವಾದ ಮಳೆ ಮುಂಜಾನೆ ವರೆವಿಗೂ ಧಾರಾಕಾರವಾಗಿ ಸುರಿದ ಪರಿಣಾಮ ರಸ್ತೆ ಮಧ್ಯೆ ಸುಮಾರು 3 ಅಡಿ ಯಷ್ಟು ನೀರು ನಿಂತಿದೆ. ಹೆದ್ದಾರಿ ಪಕ್ಕದಲ್ಲಿನ ಖಾಸಗಿ ಲಾಡ್ಜ್, ಅಂಡಗಿ ಮಳಿಗೆಗಳಿಗೂ ಸಹ ನೀರು ನುಗ್ಗಿದೆ. ಇದರಿಂದ ನೀರು ಹೊರ ಹಾಕಲು ಸಿಬ್ಬಂದಿ ಹೈರಾಣಾಗಿದ್ದಾರೆ. ರಸ್ತೆ ಬದಿಯಲ್ಲಿ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ಹರಿದು ಹೋಗಲು ಸಾಧ್ಯವಾಗದ ಕಾರಣ ಈ ಪರಿಸ್ಥಿತಿ ನಿರ್ಮಾಣವಾಗಿದೆ.

ಫಿಬಾ ಶಿಸ್ತು ಸಮಿತಿಯಲ್ಲಿ ಬೆಂಗ್ಳೂರು ಆಯುಕ್ತ ದಯಾನಂದ್‌ಗೆ ಸ್ಥಾನ

May 15 2024, 01:31 AM IST
ಬೆಂಗಳೂರಿನ ಪೊಲೀಸ್‌ ಕಮಿಷನರ್‌ ಈಗ ಅಂತಾರಾಷ್ಟ್ರೀಯ ಬಾಸ್ಕೆಟ್‌ಬಾಲ್‌ ಒಕ್ಕೂಟದ ಶಿಸ್ತು ಸಮಿತಿ ಸದಸ್ಯ. ಕರ್ನಾಟಕ ಬಾಸ್ಕೆಟ್‌ಬಾಲ್‌ ಸಂಸ್ಥೆಯ ಅಧ್ಯಕ್ಷರೂ ಆಗಿರುವ ಹಿರಿಯ ಐಪಿಎಲ್‌ ಅಧಿಕಾರಿ ಬಿ.ದಯಾನಂದ್‌.

ಬೆಂಗಳೂರು: ಮಳೆಯಿಂದ ಬೆಸ್ಕಾಂಗೆ 3.30 ಕೋಟಿ ರು. ನಷ್ಟ

May 14 2024, 02:06 AM IST
ಮಳೆಯಿಂದಾಗಿ ಬೆಸ್ಕಾಂಗೆ 3.30 ಕೋಟಿ ರು. ನಷ್ಟವಾಗಿದೆ ಎಂದು ಮಾಹಿತಿ ನೀಡಿದೆ.

ಬೆಂಗಳೂರು : 5,225 ಟೀ ಶಾಪ್‌, ಬಾರ್‌, ಪಿಜಿ ಲಾಡ್ಜ್‌ಗಳ ಮೇಲೆ ಸಿಸಿಬಿ ದಾಳಿ

May 14 2024, 02:00 AM IST
ಕಾನೂನು ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ 3,667 ಪ್ರಕರಣಗಳನ್ನು ದಾಖಲು ಮಾಡಲಾಗಿದೆ.

ಬೆಂಗಳೂರು: ಬೃಹತ್‌ ಮರಗಳ ತೆರವಿಗೆ ಗುತ್ತಿಗೆದಾರರ ನೇಮಕ

May 14 2024, 02:00 AM IST
ನಗರದಲ್ಲಿ ವರ್ಷದಿಂದ ವರ್ಷಕ್ಕೆ ಅಂದಾಜಿನ ಪ್ರಕಾರ ಪ್ರತಿ ಮಳೆಗಾಲದಲ್ಲೂ 1ಸಾವಿರಕ್ಕೂ ಹೆಚ್ಚಿನ ಮರಗಳು ಹಾಗೂ 5 ಸಾವಿರಕ್ಕೂ ಹೆಚ್ಚಿನ ಮರದ ರೆಂಬೆಗಳು ಬೀಳುತ್ತವೆ.

ಬೆಂಗಳೂರು : ಆಸ್ಪತ್ರೆಗಳಿಗೂ ಹುಸಿಬಾಂಬ್‌ ಬೆದರಿಕೆ ಸಂದೇಶ: ಕೆಲ ಕಾಲ ಆತಂಕ

May 13 2024, 01:01 AM IST
ರಾಷ್ಟ್ರ ರಾಜಧಾನಿ ದೆಹಲಿಯ ಹಲವು ಆಸ್ಪತ್ರೆಗಳಿಗೆ ಹುಸಿ ಬಾಂಬ್‌ ಇ-ಮೇಲ್‌ ಬಂದ ಬೆನ್ನಲ್ಲೇ ನಗರದ ಪ್ರತಿಷ್ಠಿತ ಆಸ್ಪತ್ರೆಗಳಿಗೂ ಹುಸಿ ಬಾಂಬ್‌ ಮೇಲ್‌ ಬಂದಿದೆ.

ಬೆಂಗಳೂರು : ಭಾರಿ ಮಳೆಗೆ ಕುಸಿದ ರಸ್ತೆ, 150 ಮರ ಧರೆಗೆ

May 09 2024, 01:33 AM IST
ಬೆಂಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಬುಧವಾರ ಸಂಜೆ ಮಳೆಗೆ ರಸ್ತೆ ಕುಸಿದಿದೆ. 150 ಮರಗಳು, ಕೊಂಬೆಗಳು ಬಿದ್ದಿವೆ.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 83
  • next >

More Trending News

Top Stories
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಮುಂಗಾರು ಮಳೆಯ ಅಬ್ಬರಕ್ಕೆ ನೋಡ ಬನ್ನಿ ಜಲಪಾತಗಳ ವೈಭವ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved