• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು ಕೇಂದ್ರವನ್ನು ಮಾದರಿ ಕ್ಷೇತ್ರವಾಗಿಸುವೆ: ಮನ್ಸೂರ್ ಅಲಿ ಖಾನ್

Apr 22 2024, 02:01 AM IST
ಶಾಂತಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಭಾನುವಾರ ಭರ್ಜರಿ ರೋಡ್ ಶೋ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ನಗರದ ಅಲ್ಲಿನ ಅಪಾರ್ಟ್‌ಮೆಂಟ್ ನಿವಾಸಿಗಳೊಂದಿಗೆ ಸಮಾಲೋಚಿಸಿ ಮತಯಾಚಿಸಿದರು.

ಬೆಂಗಳೂರು ಜನ ಬದಲಾವಣೆ ಬಯಸಿದ್ದಾರೆ: ಮನ್ಸೂರ್

Apr 21 2024, 02:19 AM IST
ಬೆಂಗಳೂರು ಸೆಂಟ್ರಲ್‌ ಪೊಕಸಬಾ ಕ್ಷೇತ್ರದ ಅಭ್ಯರ್ಥಿ ಮನ್ಸೂರ್‌ಅಲಿ ಖಾನ್‌ ಅವರ ಸಂದರ್ಶನ.

ಏ.28ಕ್ಕೆ 10K ಬೆಂಗಳೂರು ಮ್ಯಾರಥಾನ್‌: ದಾಖಲೆಯ 30,000ಕ್ಕೂ ಅಧಿಕ ಓಟಗಾರರು ಭಾಗಿ

Apr 19 2024, 01:09 AM IST
ಪ್ರೀಮಿಯರ್ 10ಕೆ ಸ್ಪರ್ಧೆಯಲ್ಲಿ 28,000ಕ್ಕೂ ಅಧಿಕ ಸ್ಪರ್ಧಿಗಳು ಭಾಗವಹಿಸಲಿದ್ದಾರೆ. ಅಪ್ಲಿಕೇಶನ್ ಮೂಲಕ ವಿಶ್ವದ ವಿವಿಧ ಭಾಗಗಳಿಂದ 1500ಕ್ಕೂ ಓಟಗಾರರು ವರ್ಚುವಲ್ ಆಗಿ ಭಾಗವಹಿಸಲಿದ್ದಾರೆ.

ಬೆಂಗಳೂರು: ಏಲ್ಲೆಂದ್ರಲ್ಲಿ ನಿಮ್ಮ ವಾಹನ ನಿಲ್ಸಿದ್ರೆ ಎಚ್ಚರ

Apr 18 2024, 02:20 AM IST
ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಬೇಕಾಬಿಟ್ಟಿ ನಿಲ್ಲುವ ವಾಹನಗಳ ತೆರವಿಗೆ ಸಂಚಾರ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ಹಮ್ಮಿಕೊಂಡಿದ್ದು, 1412 ವಾಹನಗಳ ತೆರವಿಗೆ ಮುಂದಾಗಿದ್ದಾರೆ.

ಗೌಡರ ಕುಟುಂಬಕ್ಕೆ ಬೆಂಗಳೂರು ಸನಿಹ 1000 ಎಕ್ರೆ ಜಮೀನು

Apr 16 2024, 02:01 AM IST
ಡಿ.ಕೆ.ಶಿವಕುಮಾರ್‌ ಆರೋಪ ಮಾಡುತ್ತಾ ದೇವೇಗೌಡರ ಕುಟುಂಬಕ್ಕೆ ಬೆಂಗಳೂರು ಸಮೀಪ 1000 ಎಕರೆ ಜಮೀನು ನೀಡಲಾಗಿದೆ ಎಂದಿದ್ದಾರೆ.

ಬೆಂಗಳೂರು ನಗರ ಜಿಲ್ಲಾದ್ಯಂತ 24ರಿಂದಲೇ ನಿಷೇಧಾಜ್ಞೆ ಜಾರಿ

Apr 15 2024, 08:14 AM IST

ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಏ. 24 ರ ಸಂಜೆ 6 ಗಂಟೆಯಿಂದ ಏ. 26ರ ಮಧ್ಯರಾತ್ರಿ 12 ಗಂಟೆವರೆಗೆ ಹಾಗೂ ಫಲಿತಾಂಶದ ದಿನವಾದ ಜೂ.4ರ ಬೆಳಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿ ಕೆ.ಎ.ದಯಾನಂದ ನಿಷೇಧಾಜ್ಞೆ ಹೊರಡಿಸಿ ಆದೇಶಿಸಿದ್ದಾರೆ.

ಪರಿಮ್ಯಾಚ್ ಸ್ಪೋರ್ಟ್ಸ್ ಜೊತೆ ಐಎಸ್‌ಎಲ್‌ ಮಾಜಿ ಚಾಂಪಿಯನ್‌ ಬೆಂಗಳೂರು ಎಫ್‌ಸಿ ಸಹಭಾಗಿತ್ವ

Apr 15 2024, 01:19 AM IST
ಕಾರ್ಯಕ್ರಮದಲ್ಲಿ ಬಿಎಫ್‌ಸಿ ಗೋಲ್‌ ಕೀಪರ್ ಗುರುಪ್ರೀತ್ ಸಿಂಗ್ ಸಂಧು, ಡಿಫೆಂಡರ್ ಅಲೆಕ್ಸಾಂಡರ್ ಜೊವಾನೊವಿಕ್, ಮಿಡ್‌ ಫೀಲ್ಡರ್ ಜೇವಿ ಹೆರ್ನಾಂಡೆಜ್ ಹಾಗೂ ಇತರರು ಸಂವಾದ ನಡೆಸಿದರು.

ಬೆಂಗಳೂರು ಗ್ರಾ.ಕ್ಷೇತ್ರ - ಲೀಡ್ ಕೊಡಿಸುವ ಸವಾಲು

Apr 14 2024, 01:53 AM IST
ರಾಮನಗರ: ಹೈವೋಲ್ಟೇಜ್ ಕಣವಾಗಿ ರೂಪುಗೊಂಡಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಲೀಡ್ ಕೊಡಿಸುವುದು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿರುವ ಮೂರು ಪಕ್ಷಗಳ ಶಾಸಕರು ಹಾಗೂ ಪರಾಭವಗೊಂಡ ಅಭ್ಯರ್ಥಿಗಳಿಗೆ ಸವಾಲಾಗಿ ಪರಿಣಮಿಸಿದೆ.

ಏ.15ರಂದು ಬೆಂಗಳೂರು ಕರಗ ಮಹೋತ್ಸವಕ್ಕೆ ಚಾಲನೆ

Apr 14 2024, 01:46 AM IST
ಐತಿಹಾಸಿಕ ಬೆಂಗಳೂರು ಕರಗ ಉತ್ಸವ ಆರಂಭಕ್ಕೆ ಇನ್ನೊಂದು ದಿನವಷ್ಟೇ ಬಾಕಿ ಇದ್ದು, ಶ್ರೀ ಧರ್ಮರಾಯಸ್ವಾಮಿ ದೇವಾಲಯ ಹಾಗೂ ಕರಗ ಸಾಗುವ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಸೇರಿದಂತೆ ವಿವಿಧ ತಯಾರಿ ಭರದ ಸಿದ್ಧತೆ ನಡೆಯುತ್ತಿದೆ.

ಬೆಂಗಳೂರು ಕೆಫೆ ಸ್ಫೋಟ : ಮಾಸ್ಟರ್‌ಮೈಂಡ್‌ ಬಂಧನ

Apr 13 2024, 01:05 AM IST

ಬೆಂಗಳೂರಿನ ಕುಂದಲಹಳ್ಳಿಯ ದಿ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣದಲ್ಲಿ 43 ದಿನಗಳಿಂದ ತಲೆಮರೆಸಿಕೊಂಡಿದ್ದ ‘ಶಿವಮೊಗ್ಗ ಐಸಿಸ್ ಮಾಡ್ಯುಲ್‌’ನ ಇಬ್ಬರು ಮೋಸ್ಟ್‌ ವಾಂಟೆಡ್‌ ಶಂಕಿತ ಉಗ್ರರನ್ನು ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾ ಸಮೀಪ ರಾಷ್ಟ್ರೀಯ ತನಿಖಾ ದಳ  ಬಂಧಿಸಿದೆ

  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 83
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved