• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು ಗ್ರಾಮಾಂತರ : ಎಚ್‌ಡಿಡಿ - ಡಿಕೆಶಿ ಕುಟುಂಬಗಳ ನಡುವಿನ ಪ್ರತಿಷ್ಠೆಯ ಫೈಟ್‌

Apr 12 2024, 10:08 AM IST

ಎಚ್‌ಡಿಡಿ - ಡಿಕೆಶಿ ಕುಟುಂಬಗಳ ನಡುವಿನ ಪ್ರತಿಷ್ಠೆಯ ಫೈಟ್‌- ಯೋಗೇಶ್ವರ್ ವೇಗ ತಗ್ಗಿಸಲು ಡಿ.ಕೆ. ಸಹೋದರರಿಗೆ ನಿಶಾ ಯೋಗೇಶ್ವರ್ ಅಸ್ತ್ರ- ಕಾಂಗ್ರೆಸ್‌ಗೆ ಶಾಸಕರ ಶಕ್ತಿ । ಜೆಡಿಎಸ್‌ - ಬಿಜೆಪಿಗೆ ಡಾಕ್ಟರ್‌ ಮಂಜುನಾಥ್‌ ಬಲ

ಬೆಂಗಳೂರು: ನಗರದ ಹೊರಗೆ 4 ಮಾರುಕಟ್ಟೆ ನೆನೆಗುದಿಗೆ

Apr 12 2024, 06:56 AM IST

ಹೊರವಲಯದ ನಾಲ್ಕು ದಿಕ್ಕುಗಳಲ್ಲಿ ಹೊಸದಾಗಿ ನಾಲ್ಕು ತರಕಾರಿ, ದಿನಸಿ ಸಗಟು ಮಾರುಕಟ್ಟೆ ನಿರ್ಮಿಸುವ ಯೋಜನೆ ಇನ್ನೂ ಕಡತದಲ್ಲೇ ಉಳಿದುಕೊಂಡಿದೆ. ಇದರಿಂದ ನಗರದ ಒಳಗಿರುವ ಮಾರುಕಟ್ಟೆ ಮೇಲಿನ ಒತ್ತಡ ನಿವಾರಣೆ, ಸಂಚಾರ ದಟ್ಟಣೆ ನಿವಾರಿಸುವ ಚಿಂತನೆ ಕಾರ್ಯ ರೂಪಕ್ಕೆ ಬಂದಿಲ್ಲ

ಬೆಂಗಳೂರು ಬದಲು 14ಕ್ಕೆ ಮೈಸೂರಲ್ಲಿ ಮೋದಿ ರ್‍ಯಾಲಿ

Apr 11 2024, 12:54 AM IST

 ಈ ತಿಂಗಳ 14ರಂದು ಕರ್ನಾಟಕದಲ್ಲಿ ಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರವಾಸದಲ್ಲಿ ಕೊಂಚ ಮಾರ್ಪಾಟಾಗಿದೆ

ಬೆಂಗಳೂರು ದಕ್ಷಿಣ : ಕಾಂಗ್ರೆಸ್‌ ಗೆಲುವಿನಬಗ್ಗೆ ರಾಮಲಿಂಗಾ ರೆಡ್ಡಿ ವಿಶ್ವಾಸ

Apr 09 2024, 01:49 AM IST
ಕಳೆದ ಚುನಾವಣೆಯಲ್ಲಿ ಕಡಿಮೆ ಮತಗಳಿಕೆಯಾದ ಮತಗಟ್ಟೆ ಹಾಗೂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚಿನ ಮತಗಳಿಸಲು ಕಾರ್ಯತಂತ್ರ ರೂಪಿಸಲಾಗಿದೆ. ನಮ್ಮ ಕಾರ್ಯಕರ್ತರು, ನಮ್ಮ ಸಂಘಟನೆ ಉತ್ತಮವಾಗಿ ಕೆಲಸ ಮಾಡುತ್ತಿದ್ದು ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲುವು ಸಾಧಿಸಲಿದ್ದಾರೆ

ಬೆಂಗಳೂರು ಭಕ್ತರಿಂದ ಏಳೂರು ಕರಿಯಮ್ಮಗೆ ₹3 ಲಕ್ಷ ಮೌಲ್ಯದ ಬೆಳ್ಳಿ ಕವಚ ಧಾರಣೆ

Apr 09 2024, 12:51 AM IST
ಮಲೇಬೆನ್ನೂರು ಸಮೀಪದ ಹಾಲಿವಾಣ ಗ್ರಾಮದ ಏಳೂರು ಕರಿಯಮ್ಮದೇವಿಗೆ ಸೋಮವಾರ ಬೆಂಗಳೂರು ಭಕ್ತರಿಂದ ₹3 ಲಕ್ಷ ಮೌಲ್ಯದ ಬೆಳ್ಳಿ ಕವಚವನ್ನು ಸಾವಿರಾರು ಭಕ್ತರ ಉಪಸ್ಥಿತಿಯಲ್ಲಿ ಧಾರಣೆ ಮಾಡಲಾಯಿತು.

ಬೆಂಗಳೂರು, ಮಂಗ್ಳೂರಲ್ಲಿ 14ಕ್ಕೆ ಪ್ರಧಾನಿ ಮೋದಿ ಶೋ

Apr 08 2024, 06:27 AM IST

ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಎರಡನೇ ಬಾರಿ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರು ಏ.14ರಂದು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕೂಟದಲ್ಲಿ ಮತ್ತಷ್ಟು ಉತ್ಸಾಹ ಹೆಚ್ಚಿಸಲಿದೆ.

ಬೆಂಗಳೂರು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರು ಅಸ್ವಸ್ಥ: ಕಾಲರಾ?

Apr 06 2024, 06:56 AM IST

 ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ (ಬಿಎಂಆರ್‌ಸಿಐ) ವಿದ್ಯಾರ್ಥಿನಿಲಯದ 47 ಮಂದಿ ವಿದ್ಯಾರ್ಥಿನಿಯರು ಅತಿಸಾರ ಬೇಧಿಯಿಂದ ತೀವ್ರ ಅಸ್ವಸ್ಥರಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ. 

 

ಬೆಂಗಳೂರು : ಸರ್ಕಾರಿ ಭೂ ಒತ್ತುವರಿ ಮಾಡಿ ಶಾಲೆ ನಿರ್ಮಾಣ: ನೋಟಿಸ್‌

Apr 05 2024, 01:46 AM IST
ನಗರದ ಆನೇಕಲ್ ತಾಲೂಕಿನ ತಿರುಪಾಳ್ಯ ಗ್ರಾಮದಲ್ಲಿ ಸಾರ್ವಜನಿಕ ಉದ್ದೇಶ ಬಳಕೆಗೆ ಮೀಸಲಿಟ್ಟಿದ್ದ ಎರಡು ಎಕರೆ ಜಾಗವನ್ನು ಸೂರ್ಯೋದಯ ಎಜುಕೇಷನಲ್ ಟ್ರಸ್ಟ್ ಒತ್ತುವರಿ ಮಾಡಿ ಶಾಲೆ ನಿರ್ಮಾಣ ಮಾಡಿದೆ ಎಂಬ ಆರೋಪಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಬೆಂಗಳೂರು: ಕೆಎಸ್ಆರ್‌ಟಿಸಿ ಬಸ್‌ಗೆ ವೃದ್ಧ ಪ್ರಯಾಣಿಕ ಬಲಿ

Apr 05 2024, 01:12 AM IST
ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ವೃದ್ಧ ಪ್ರಯಾಣಿಕ ಮೃತಪಟ್ಟಿರುವ ಘಟನೆ ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು : ಜಲ ಮಂಡಳಿ ಕೆಲಸದ ವೇಳೆ ಒಡೆದ ಗ್ಯಾಸ್ ಪೈಪ್‌ಲೈನ್‌

Apr 04 2024, 02:01 AM IST
ಕಾವೇರಿ ನೀರಿನ ಕೊಳವೆ ಸಂಪರ್ಕ ಕಾಮಗಾರಿ ಮಾಡುತ್ತಿದ್ದ ವೇಳೆ ಯಮಲೂರು ಬಳಿ ಗ್ಯಾಸ್‌ ಪೈಪ್‌ಗೆ ಹಾನಿ ಆಗಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 83
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved