• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : ದ್ವೇಷದ ಹಿನ್ನೆಲೆಯಲ್ಲಿ ಸ್ನೇಹಿತನಿಂದಲೇ ಆಟೋ ಚಾಲಕನಿಗೆ ಚಾಕು ಇರಿತ

Apr 14 2025, 02:04 AM IST
ದ್ವೇಷದ ಹಿನ್ನೆಲೆಯಲ್ಲಿ ಸ್ನೇಹಿತನೇ ಆಟೋ ಚಾಲಕನಿಗೆ ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿರುವ ಘಟನೆ ಹನುಮಂತನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಇಂದು ಪ್ರಸಿದ್ಧ ಬೆಂಗ್ಳೂರು ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಕರಗ ಶಕ್ತ್ಯೋತ್ಸವ

Apr 12 2025, 01:30 AM IST
ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಕರಗ ಶಕ್ತ್ಯೋತ್ಸವ (ಹೂವಿನ ಕರಗ) ಹಾಗೂ ಶ್ರೀ ಧರ್ಮರಾಯಸ್ವಾಮಿ ಮಹಾರಥೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಅರ್ಚಕ ವಿ. ಜ್ಞಾನೇಂದ್ರ ಅವರು ಶನಿವಾರ ತಡರಾತ್ರಿ 15ನೇ ಬಾರಿಗೆ ಹೂವಿನ ಕರಗ ಹೊತ್ತು ಸಾಗಲಿದ್ದಾರೆ.

ಇಂದಿನಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಾಹಿತ್ಯ ಸಮ್ಮೇಳನ ಸಂಭ್ರಮ

Apr 12 2025, 12:45 AM IST
ಕನಸವಾಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ವೇದಿಕೆ ಸಿದ್ದಗೊಳ್ಳುತ್ತಿದೆ. ಈ ಬಾರಿ ಸಮ್ಮೇಳನದ ವೇದಿಕೆಗೆ ಹಿರಿಯ ಕ್ರೀಡಾಪಟು ದಿ.ಜಿ.ಗೋಪಿನಾಥ್ ಅವರ ಹೆಸರನ್ನು ಮತ್ತು ಮಹಾದ್ವಾರಕ್ಕೆ ಮುತ್ಸದ್ಧಿ ರಾಜಕಾರಣಿ ದಿವಂಗತ ಸಿ.ಡಿ,ಸತ್ಯನಾರಾಯಣಗೌಡರ ಹೆಸರನ್ನು ಇಡಲಾಗಿದೆ.

ಪೆರಿಫೆರಲ್‌ ರಿಂಗ್‌ ರೋಡ್‌ಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಕ್ರಮ ಭೂಸ್ವಾಧೀನ : ಶ್ರೀನಿವಾಸ್‌

Apr 11 2025, 01:30 AM IST

 ರಿಂಗ್‌ ರೋಡ್‌ ನಿರ್ಮಾಣದ ಭೂಸ್ವಾಧೀನಕ್ಕಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಕಾನೂನು ಉಲ್ಲಂಘಿಸಿ, ಬೆದರಿಸಿ ರೈತರಿಂದ ಸಂದಾನಿತ ದರ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿಸಿಕೊಳ್ಳುತ್ತಿದ್ದು,   ನಿಲ್ಲಿಸದಿದ್ದರೆ ಜೈಲ್‌ ಭರೋ ಚಳವಳಿ ನಡೆಸುವುದಾಗಿ ಪಿಆರ್‌ಆರ್‌ ರೈತ ಹಾಗೂ ನಿವೇಶನದಾರರ ಸಂಘ ಎಚ್ಚರಿಸಿದೆ.

ಡಿಕೆಶಿ ಭಯದಿಂದ ಸಿದ್ದು ಬೆಂಗ್ಳೂರು ಬಿಡ್ತಿಲ್ಲ: ಬಿವೈವಿ

Apr 10 2025, 02:00 AM IST
ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಫೈಟ್‌ ಶುರುವಾಗಿದೆ. ಹೀಗಾಗಿ, ಸಿದ್ದರಾಮಯ್ಯ ಅವರು ಬೆಂಗಳೂರು ಬಿಟ್ಟು ಹೊರಗಡೆ ಹೋಗಲು ಹಿಂಜರಿಯುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಟೀಕಿಸಿದ್ದಾರೆ.

ಶಿವಕುಮಾರ್ ಕುರ್ಚಿ ಕಸಿಯುವ ಭೀತಿಯಿಂದ ಬೆಂಗಳೂರು ಬಿಟ್ಟು ಹೊರಹೋಗಲು ಸಿದ್ದುಗೆ ಭೀತಿ: ವಿಜಯೇಂದ್ರ ಟೀಕೆ

Apr 10 2025, 01:15 AM IST
ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ಮತ್ತು ಮುಸ್ಲಿಂ ಓಲೈಕೆ ವಿರೋಧಿಸಿ ರಾಜ್ಯ ಬಿಜೆಪಿ ಮಂಗಳೂರಿನಲ್ಲಿ ಬುಧವಾರ ಹಮ್ಮಿಕೊಂಡ ಪ್ರಥಮ ಹಂತದ ಜನಾಕ್ರೋಶ ಯಾತ್ರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪಾಲ್ಗೊಂಡು ಮಾತನಾಡಿದರು.

ಡಿ.ಕೆ.ಶಿವಕುಮಾರ್‌ ಭಯದಿಂದ ಸಿದ್ದರಾಮಯ್ಯ ಬೆಂಗ್ಳೂರು ಬಿಡ್ತಿಲ್ಲ: ಬಿವೈವಿ

Apr 10 2025, 01:00 AM IST
ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಫೈಟ್‌ ಶುರುವಾಗಿದೆ. ಹೀಗಾಗಿ, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಕುರ್ಚಿ ಕಸಿಯುವ ಭೀತಿಯಲ್ಲಿ ಸಿದ್ದರಾಮಯ್ಯ ಅವರು ಬೆಂಗಳೂರು ಬಿಟ್ಟು ಹೊರಗಡೆ ಹೋಗಲು ಹಿಂಜರಿಯುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಟೀಕಿಸಿದ್ದಾರೆ.

ಸ್ಥಗಿತಗೊಂಡಿದ್ದ ಬೀದರ್‌-ಬೆಂಗಳೂರು ವಿಮಾನ ಏ.15ರಿಂದ ಸೇವೆ ಆರಂಭ : ಸಚಿವ ಎಂ.ಬಿ.ಪಾಟೀಲ್‌

Apr 09 2025, 09:11 AM IST

ಕಾರಣಾಂತರಗಳಿಂದ ಸ್ಥಗಿತಗೊಂಡಿದ್ದ ಬೀದರ್‌-ಬೆಂಗಳೂರು ವಿಮಾನ ಸೇವೆ ಪುನರಾರಂಭಿಸಲಾಗುತ್ತಿದ್ದು, ಸ್ಟಾರ್‌ ಏರ್‌ ವಿಮಾನಯಾನ ಸಂಸ್ಥೆ ಏ.15ರಿಂದ ಬೀದರ್‌-ಬೆಂಗಳೂರು ನಡುವೆ ವಿಮಾನಯಾನ ಸೇವೆ ಮತ್ತೆ ಆರಂಭಿಸಲಿದೆ ಎಂದು ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.

ಪಾರ್ಕ್‌, ರಸ್ತೆ ವಿಭಜಕ ನಿವರ್ಹಣೆಗೆ 33 ಖಾಸಗಿ ಸಂಸ್ಥೆಗಳ ಸಹಕಾರ - ‘ನಮ್ಮ ಬೆಂಗಳೂರು ನಮ್ಮ ಕೊಡುಗೆ’ ಯೋಜನೆ

Apr 09 2025, 09:04 AM IST

‘ನಮ್ಮ ಬೆಂಗಳೂರು ನಮ್ಮ ಕೊಡುಗೆ’ ಯೋಜನೆಯಡಿ ನಗರದ ಉದ್ಯಾನವನ, ರಸ್ತೆ ವಿಭಜಕ, ವೃತ್ತ ಹಾಗೂ ಐಲ್ಯಾಂಡ್‌ ನಿರ್ವಹಣೆ ಮತ್ತು ಅಭಿವೃದ್ಧಿ ಮಾಡಲು 33 ಸಂಸ್ಥೆ ಮುಂದೆ ಬಂದಿವೆ.

ಬೆಂಗಳೂರು : ಸೈಟ್‌ ಮಾರಿದ್ದ ₹2 ಕೋಟಿ ಕಳವು ಮಾಡಿ ಪರಾರಿಯಾಗಿದ್ದ ಇಬ್ಬರು ಸ್ನೇಹಿತರ ಬಂಧನ

Apr 09 2025, 02:00 AM IST
ತಮ್ಮ ಭೂಮಿ ಮಾರಾಟ ಮಾಡಿ ಮನೆಗೆ ಮರಳುವಾಗ ಉದ್ಯಮಿಯೊಬ್ಬರ ₹2.2 ಕೋಟಿ ಕಳವು ಮಾಡಿ ಪರಾರಿಯಾಗಿದ್ದ ಇಬ್ಬರು ಸ್ನೇಹಿತರನ್ನು ಸುಬ್ರಹ್ಮಪುರ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ ₹2.20 ಕೋಟಿ ನಗದು ಹಾಗೂ ₹15 ಲಕ್ಷ ಮೌಲ್ಯದ ಇನ್ನೋವಾ ಕಾರು ಜಪ್ತಿ ಮಾಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 83
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved