• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲಬುರಗಿ-ಬೆಂಗಳೂರು ವಂದೇ ಭಾರತ ರೈಲು

Mar 08 2024, 01:50 AM IST
ಕಲಬುರಗಿಯಿಂದ ಬೆಂಗಳೂರಿಗೆ ವಂದೇ ಭಾರತ ರೈಲು ಘೋಷಣೆಯಾಗಿದ್ದು ಇದೇ ಮಾ.12ರಿಂದ ಓಡಲಿದೆ. ಆ ದಿನ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ವಂದೇ ಭಾರತ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ.

ಬೆಂಗ್ಳೂರು-ಕಲಬುರಗಿ ವಂದೇ ಭಾರತ್‌ 12ರಿಂದ

Mar 08 2024, 01:47 AM IST
ಒಂದೇ ವಾರದಲ್ಲಿ ಕಲಬುರಗಿಗೆ ಎರಡು ರೈಲು ಸಿಕ್ಕಂತಾಗಿದ್ದು, ಸಾಮಾನ್ಯ ವೇಗದೂತ ರೈಲಿನ ಜೊತೆಗೆ ಫೆ.12ರಿಂದ ವಂದೇ ಭಾರತ್‌ ಕೂಡ ಸಂಚಾರ ನಡೆಸಲಿದೆ.

ಪ್ರೈಮ್ ವಾಲಿಬಾಲ್ ಲೀಗ್‌: ಮುಂದುವರಿದ ಬೆಂಗಳೂರು ಟಾರ್ಪೆಡೊಸ್‌ ಗೆಲುವಿನ ನಾಗಾಲೋಟ

Mar 07 2024, 01:46 AM IST
ಕ್ಯಾಲಿಕಟ್‌ ಹೀರೋಸ್‌ ವಿರುದ್ಧದ ಗೆಲುವಿನೊಂದಿಗೆ ಬೆಂಗಳೂರು ಟಾರ್ಪೆಡೊಸ್‌ ತಂಡ ಸೂಪರ್‌ 5 ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಮಾ.8ಕ್ಕೆ ಬೆಂಗಳೂರಿಗೆ ಚೆನ್ನೈ ಬ್ಲಿಟ್ಜ್‌ ಸವಾಲು ಎದುರಾಗಲಿದೆ.

ಬೆಂಗಳೂರು ಫ್ಯಾನ್ಸ್‌ ಬಗ್ಗೆ ಸ್ಮೃತಿ ಮಂಧನಾ ಮೆಚ್ಚುಗೆ

Mar 06 2024, 02:17 AM IST
ಆರ್‌ಸಿಬಿ ಅಭಿಮಾನಿಗಳ ಬಗ್ಗೆ ತಂಡದ ನಾಯಕಿ ಸ್ಮೃತಿ ಮಂಧನಾ ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬಾಂಬ್ ಸ್ಫೋಟ ಪ್ರಕರಣ: ಬೆಂಗಳೂರು ಸಿಸಿಬಿ ತಂಡ ಮಂಗಳೂರಿಗೆ

Mar 05 2024, 01:32 AM IST
ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಜೊತೆಗಿನ ಹೋಲಿಕೆ ಪರೀಕ್ಷಿಸಲು, ಬೆಂಗಳೂರು ಸ್ಫೋಟ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿದ ತಂಡವು ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಹಾಗೂ ಸಂಬಂಧಿಸಿದ ಅಧಿಕಾರಿಗಳಿಂದ ಪೂರಕ ಮಾಹಿತಿ ಕಲೆಹಾಕಿದೆ ಎಂದು ತಿಳಿದುಬಂದಿದೆ.

ಇಂದಿನಿಂದ 12ರವರೆಗೆ ಬೆಂಗಳೂರು-ಮೈಸೂರು ನಡುವಿನ ಹಲವು ರೈಲುಗಳು ರದ್ದು

Mar 05 2024, 01:32 AM IST
ಕೆಂಗೇರಿ-ಹೆಜ್ಜಾಲ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ ನಂ.15ರ ಬಳಿಯ ಕಾಮಗಾರಿ ಹಿನ್ನೆಲೆಯಲ್ಲಿ, ಬೆಂಗಳೂರು-ಮೈಸೂರು ನಡುವೆ ಪ್ರಯಾಣಿಸುವ ಕೆಲವು ರೈಲುಗಳ ಸಂಚಾರವನ್ನು ಮಾರ್ಚ್ 6, 7, 8, 12 ಮತ್ತು 13ರ ತನಕ ರದ್ದುಗೊಳಿಸಲಾಗಿದೆ. ಕೆಲವು ರೈಲುಗಳ ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದೆ.

ಕಲಬುರಗಿ- ಬೆಂಗಳೂರು ನೂತನ ರೈಲು ಶುಭಾರಂಭ

Mar 05 2024, 01:31 AM IST
ಮಾ.9ರಂದು ಸಂಜೆ 5 ಗಂಟೆಗೆ ಕಲಬುರ್ಗಿಯಲ್ಲಿ ನೂತನ ರೈಲು ಸಂಚಾರದ ಉದ್ಘಾಟನೆಯಾಗಲಿದೆ ವಾರದಲ್ಲಿ 3 ದಿನ ಕಲಬುರಗಿ - ಬೈಯ್ಯಪ್ಪನಹಳ್ಳಿ ಮಧ್ಯೆ ನೂತನ ರೈಲು ತನ್ನ ಓಡಾಟ ನಡೆಸಲಿದೆ.

ಪ್ರೈಮ್ ವಾಲಿಬಾಲ್ ಲೀಗ್‌: ಗೆಲುವಿನ ಓಟ ಮುಂದುವರೆಸಿದ ಬೆಂಗಳೂರು ಟಾರ್ಪೆಡೊಸ್‌

Mar 05 2024, 01:30 AM IST
ಬೆಂಗಳೂರು ಟಾರ್ಪೆಡೊಸ್‌ ಪರ ಕರ್ನಾಟಕದ ನೆಚ್ಚಿನ ಆಟಗಾರ ಸೃಜನ್‌ ಶೆಟ್ಟಿ ಅಮೋಘ ಆಟ ಪ್ರದರ್ಶಿಸಿದರು. ಸೇತು ಅವರ ಆಕ್ರಮಣಕಾರಿ ಸರ್ವ್‌ಗಳು ಗಮನ ಸೆಳೆದವು.

ಬೆಂಗಳೂರು ಸ್ಫೋಟ: ದಿಲ್ಲಿಯಲ್ಲಿ ಪೊಲೀಸರ ಕಟ್ಟೆಚ್ಚರ

Mar 03 2024, 01:32 AM IST
ಬೆಂಗಳೂರಿನ ಹೊಟೆಲ್‌ ಒಂದರಲ್ಲಿ ಬಾಂಬ್‌ ಸ್ಫೋಟವಾದ ಬೆನ್ನಲ್ಲೇ ದೆಹಲಿಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಬಿಗಿ ಬಂದೋಬಸ್ತ್‌ ಏರ್ಪಡಿಸಿದ್ದಾರೆ.

ಬ್ರ್ಯಾಂಡ್‌ ಬೆಂಗಳೂರು ಅನುಷ್ಢಾನಕ್ಕೆ ಬಿಬಿಎಂಪಿ ಹಣ: ತುಷಾರ್‌

Mar 01 2024, 02:16 AM IST
ಬ್ರ್ಯಾಂಡ್‌ ಬೆಂಗಳೂರಿಗಾಗಿ ಆಯವ್ಯಯದಲ್ಲಿ 1580 ಕೋಟಿ ಮೀಸಲು ಇಡಲಾಗಿದ್ದು, ಇದಕ್ಕಾಗಿ ಎಸ್ಕ್ರೋ ಖಾತೆ ತೆರೆದು ಆದ್ಯತೆ ಮೇರೆಗೆ ಕಾಮಗಾರಿ ನಡೆಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದ್ದಾರೆ.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 83
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved