• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಸುರೇಶ್‌ ಕೊಡುಗೆ ಶೂನ್ಯ

Feb 09 2024, 01:47 AM IST
ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಡಿ.ಕೆ.ಸುರೇಶ್ ಕ್ಷೇತ್ರಕ್ಕೆ ನೀಡಿರುವ ಕೊಗುಡೆ ಶೂನ್ಯ. ಯಾವ ಹೊಸ ಯೋಜನೆಗಳನ್ನು ಈವರೆಗೂ ಕ್ಷೇತ್ರಕ್ಕೆ ತಂದಿಲ್ಲ ಎಂದು ಬಿಎಸ್ಪಿ ಪಕ್ಷದ ಸಂಭವನೀಯ ಅಭ್ಯರ್ಥಿ ಡಾ.ಚಿನ್ನಪ್ಪ ಚಿಕ್ಕ ಹಾಗಡೆ ವಾಗ್ದಾಳಿ ನಡೆಸಿದರು.

ಬೆಂಗ್ಳೂರು ಓಪನ್‌ ಟೆನಿಸ್‌: ಅಗ್ರ ಆಟಗಾರರು ಕಣಕ್ಕೆ

Feb 08 2024, 01:38 AM IST
ಪಾಕಿಸ್ತಾನದ ವಿರುದ್ಧ ಡೇವಿಸ್‌ ಕಪ್‌ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಭಾರತ ರಾಮ್‌ಕುಮಾರ್ ರಾಮನಾಥನ್, ಶ್ರೀರಾಮ್ ಬಾಲಾಜಿ ಸೇರಿದಂತೆ ನಾಲ್ವರು ಆಟಗಾರರು ಈ ಬಾರಿ ಬೆಂಗಳೂರು ಓಪನ್ ಟೆನಿಸ್‌ ಟೂರ್ನಿಯ ಡಬಲ್ಸ್ ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ.

‘ಸಂಚಾರ ದಟ್ಟಣೆ ಇಳಿಕೆಯಲ್ಲಿ ಬೆಂಗಳೂರು ಬೆಸ್ಟ್‌’

Feb 07 2024, 01:48 AM IST
2022ರಲ್ಲಿ ಬೆಂಗಳೂರು ನಗರವು ವಿಶ್ವದ 2ನೇ ಅತೀ ಹೆಚ್ಚು ಸಂಚಾರ ದಟ್ಟಣೆ ನಗರ, ಈ ವರ್ಷ 6ನೇ ಸ್ಥಾನ. ಇದಕ್ಕೆ ಸುಧಾರಣೆಯೇ ಕಾರಣ ಎಂದ ನಗರ ಪೊಲೀಸ್ ಆಯುಕ್ತ ದಯಾನಂದ್‌

ಬೆಂಗಳೂರು ನಗರದ ಮತ್ತೊಂದು ಶಾಲೆಗೆ ಹುಸಿ ಬಾಂಬ್‌ ಬೆದರಿಕೆ ಮೇಲ್‌!

Feb 05 2024, 01:49 AM IST
ರಾಜಧಾನಿಯಲ್ಲಿ ಮತ್ತೊಂದು ವಿದ್ಯಾ ಸಂಸ್ಥೆಗೆ ಹುಸಿ ಬಾಂಬ್‌ ಬೆದರಿಕೆ ಇ-ಮೇಲ್‌ ಬಂದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಪ್ರೊ ಕಬಡ್ಡಿ: ಮುಂಬಾಗೆ ಗುದ್ದಿ ಗೆದ್ದ ಬೆಂಗ್ಳೂರು ಬುಲ್ಸ್‌

Feb 05 2024, 01:48 AM IST
ಮಾಜಿ ಚಾಂಪಿಯನ್‌ ಬೆಂಗಳೂರು ಬುಲ್ಸ್‌ ಮಹತ್ವದ ಪಂದ್ಯದಲ್ಲಿ ಗೆದ್ದು ಪ್ಲೇ-ಆಫ್‌ ಆಸೆ ಜೀವಂತವಾಗಿರಿಸಿಕೊಂಡಿದೆ. ಅಂಕಪಟ್ಟಿಯಲ್ಲಿ 18 ಪಂದ್ಯಗಳಲ್ಲಿ 48 ಅಂಕಗಳೊಂದಿಗೆ 7ನೇ ಸ್ಥಾನಕ್ಕೇರಿದೆ.

ಮುರ್ಡೇಶ್ವರ-ಬೆಂಗಳೂರು ಹೊಸ ಬಸ್ಸು ಉದ್ಘಾಟನೆ

Feb 04 2024, 01:35 AM IST
ಮುರ್ಡೇಶ್ವರ ಬೆಂಗಳೂರು ಎರಡು ನಾನ್ ಎಸಿ ಸ್ಲೀಪಿಂಗ್ (ಪಲ್ಲಕ್ಕಿ) ಬಸ್‌ ಸೇವೆ ಆರಂಭಿಸಲಾಗಿದ್ದು, ಸಚಿವ ಮಂಕಾಳು ವೈದ್ಯ ಅವರು ಭಟ್ಕಳದಲ್ಲಿ ಫೆ. 3ರಂದು ಚಾಲನೆ ನೀಡಿದರು.

ಬೆಂಗಳೂರು ಹೋರಾಟಕ್ಕೆ ಹಳಿಯಾಳ ಕಬ್ಬು ಬೆಳೆಗಾರರ ಬೆಂಬಲ

Feb 04 2024, 01:34 AM IST
ರಾಜ್ಯ ಕಬ್ಬು ಬೆಳೆಗಾರರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಫೆ. 6ರಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಚಳವಳಿಗೆ ಹಳಿಯಾಳ ತಾಲೂಕು ಕಬ್ಬು ಬೆಳೆಗಾರರ ಸಂಘ ಸಂಪೂರ್ಣ ಬೆಂಬಲ ಘೋಷಿಸಿದೆ. ಹೋರಾಟದಲ್ಲಿ ಹಳಿಯಾಳ ತಾಲೂಕಿನ ಹೆಚ್ಚಿನ ರೈತರು ಪಾಲ್ಗೊಳ್ಳುವಂತೆ ಕಬ್ಬು ಬೆಳೆಗಾರರ ಸಂಘ ಕರೆ ನೀಡಿದೆ.

ತುರ್ತು ಪರಿಸ್ಥಿತಿ ವೇಳೆ ಬೆಂಗ್ಳೂರು ಜೈಲಲ್ಲಿ ವಾಸವಿದ್ದ ಅಡ್ವಾಣಿ

Feb 04 2024, 01:33 AM IST

ತುರ್ತುಪರಿಸ್ಥಿತಿ ವೇಳೆ ಜಂಟಿ ಸಂಸದೀಯ ಸಮಿತಿಯ ಸಭೆಯೊಂದರಲ್ಲಿ ಭಾಗವಹಿಸಲು ಅಡ್ವಾಣಿ ಬೆಂಗಳೂರಿಗೆ ಬಂದಿದ್ದರು. ಹೀಗೆ ಬಂದಿದ್ದ ಅಟಲ್‌ಜಿ ಹಾಗೂ ಅಡ್ವಾಣಿ ಅವರನ್ನು ಬಂಧಿಸಿ ಬೆಂಗಳೂರಿನ ಸೆಂಟ್ರಲ್‌ ಜೈಲಿಗೆ ಕರೆದೊಯ್ದರು.ಬೆಂಗಳೂರು ಸೆಂಟ್ರಲ್‌ ಜೈಲಲ್ಲಿ ಅಡ್ವಾಣಿ ವಾಸ

ಬೆಂಗಳೂರು ಉತ್ತರದಲ್ಲಿ ಸ್ಪರ್ಧೆ ಬಗ್ಗೆ ಮಾತಾಡ್ಬೇಡಿ ಅಂದಿದ್ದಾರೆ

Feb 04 2024, 01:31 AM IST
ಬೆಂಗಳೂರು ಉತ್ತರದಲ್ಲಿ ಸ್ಪರ್ಧೆ ಬಗ್ಗೆ ಮಾತಾಡ್ಬೇಡಿ ಎಂದು ಪಕ್ಷದ ನಾಯಕರು ನನಗೆ ಸೂಚನೆ ನೀಡಿದ್ದಾರೆ ಎಂದು ಸಂಸದ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ.

ಬೆಂಗಳೂರು ಆರೋಗ್ಯ ವ್ಯವಸ್ಥೆ ಬಗ್ಗೆ ಪ್ರಸ್ತಾವನೆ ಸಲ್ಲಿಸಿ: ದಿನೇಶ್‌

Feb 03 2024, 01:48 AM IST
‘ಬೆಂಗಳೂರು ಆರೋಗ್ಯ ವ್ಯವಸ್ಥೆ’ ಜಾರಿಗೊಳಿಸುವ ಬಗ್ಗೆ ಅಂತಿಮ ನಿರ್ಧಾರದೊಂದಿಗೆ ತ್ವರಿತವಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ನಿರ್ದೇಶನ
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • 82
  • 83
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved