• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು ನಗರ ಜಿಲ್ಲೆ ಹಳ್ಳಿಗಳಿಗೆ ಜಲಮಂಡಳಿ ನೀರು - ಕೆರೆಗಳಿಗೆ ನೀರು ತುಂಬಿಸಲು ಡಿಸಿಎಂ ಸೂಚನೆ

Apr 08 2025, 09:13 AM IST

ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಹಳ್ಳಿಗಳಿಗೆ ಬೆಂಗಳೂರು ಜಲ ಮಂಡಳಿಯಿಂದಲೇ ಕುಡಿಯುವ ನೀರು ಪೂರೈಸಲು ಚಿಂತನೆ ನಡೆದಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರು : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ಮೂಲಕ 4.18 ಕೋಟಿ ಜನರ ಪ್ರಯಾಣ

Apr 08 2025, 07:40 AM IST

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ (ಕೆಐಎ) ಪ್ರಯಾಣಿಕರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, 2024-25ನೇ ಸಾಲಿನಲ್ಲಿ 4.18 ಕೋಟಿ ಮಂದಿ ಕೆಐಎ ಮೂಲಕ ವಿಮಾನ ಯಾನ ಸೇವೆ ಪಡೆದಿದ್ದಾರೆ.

ಬೆಂಗಳೂರು : ವಾಟರ್‌ ಟ್ಯಾಂಕರ್‌ ಎಳೆದೊಯ್ಯುತ್ತಿದ್ದ ತಂದೆ ಓಡಿಸುತ್ತಿದ್ದ ಟ್ರ್ಯಾಕ್ಟರ್‌ ಉರುಳಿ ಬಿದ್ದು ಪುತ್ರಿ ಸಾವು

Apr 07 2025, 01:34 AM IST

ವಾಟರ್‌ ಟ್ಯಾಂಕರ್‌ ಎಳೆದೊಯ್ಯುತ್ತಿದ್ದ ಟ್ರ್ಯಾಕ್ಟರ್‌ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಪರಿಣಾಮ ಚಾಲಕನ ಎಂಟು ವರ್ಷದ ಮಗಳು ಮೃತಪಟ್ಟಿರುವ ಘಟನೆ ವೈಟ್‌ಫೀಲ್ಡ್‌ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಉತ್ತರಾ ಖಂಡ : ಸುಟ್ಟ ಸ್ಥಿತಿಯಲ್ಲಿ ಬೆಂಗಳೂರು ನೋಂದಣಿ ಹೊಂದಿರುವ ಕಾರು, ಶವ ಪತ್ತೆ

Apr 07 2025, 01:33 AM IST
ಬೆಂಗಳೂರು ನೋಂದಣಿ ಹೊಂದಿರುವ ಮಾರುತಿ ರಿಟ್ಜ್‌ ಕಾರು ಉತ್ತರಾಖಂಡದ ಜ್ಯೋತಿರ್ಮಠದ ಸಮೀಪ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅದರ ಒಳಗೆ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಮೃತದೇಹವೂ ಲಭಿಸಿದ್ದು, ಘಟನೆ ಶನಿವಾರ ರಾತ್ರಿ ನಡೆದಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಅಂಡರ್‌ ಪಾಸ್‌ ಲೈಟಿಂಗ್‌ಗೆ ₹ 3 ಕೋಟಿ ವೆಚ್ಚ !

Apr 07 2025, 01:33 AM IST
‘ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು’ ಎಂಬ ಗಾದೆ ಮಾತು ನಮ್ಮ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಅನ್ವಯವಾಗಬಹುದು.

ಭೋವಿ ನಿಗಮದ ಹಗರಣಕೋರರಿಗೆ ಇ.ಡಿ. ಶಾಕ್‌ - ಬೆಂಗಳೂರು, ಶಿವಮೊಗ್ಗ ಸೇರಿ 10 ಸ್ಥಳಗಳಲ್ಲಿ ರೇಡ್‌

Apr 05 2025, 07:20 AM IST

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರು. ಹಗರಣದ ಸಂಬಂಧ ಜಾರಿ ನಿರ್ದೇಶನಾಲಯ(ಇ.ಡಿ) ಅಧಿಕಾರಿಗಳು ಬೆಂಗಳೂರು ಮತ್ತು ಶಿವಮೊಗ್ಗ ಸೇರಿ 10 ಸ್ಥಳಗಳ ಮೇಲೆ ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು ಮೆಟ್ರೋ ರೈಲು ನಿಗಮ ದರ ‘ಅಧ್ಯಯನ’ಕ್ಕೆ ₹26 ಲಕ್ಷ ವೆಚ್ಚ ಮಾಡಿರುವುದು ಬೆಳಕಿಗೆ

Apr 05 2025, 01:51 AM IST
ಬೆಂಗಳೂರು ಮೆಟ್ರೋ ರೈಲು ನಿಗಮ ಪ್ರಯಾಣಿಕ ದರ ಪರಿಷ್ಕೃತಗೊಳಿಸಲು ಬಿಎಂಆರ್‌ಸಿಎಲ್‌ ರಚಿಸಿದ್ದ ಸಮಿತಿ ವಿದೇಶ ಅಧ್ಯಯನ ಪ್ರವಾಸಕ್ಕೆ ₹26 ಲಕ್ಷ ಖರ್ಚು ಮಾಡಿರುವುದು ಬೆಳಕಿಗೆ ಬಂದಿದೆ.

ಬೆಂಗಳೂರು : ಅಪಾರ್ಟ್‌ಮೆಂಟ್‌ನ 13ನೇ ಮಹಡಿಯಿಂದ ಜಿಗಿದು ಖಾಸಗಿ ಕಂಪನಿ ನೌಕರ ಸಾವು

Apr 05 2025, 01:49 AM IST
ಖಾಸಗಿ ಕಂಪನಿ ನೌಕರ ಅಪಾರ್ಟ್‌ಮೆಂಟ್‌ನ 13ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಪಿಗೆಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು : ವಿಶ್ವೇಶ್ವರ ಲೇಔಟಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಶೆಡ್‌ ಬಿಡಿಎಯಿಂದ ತೆರವು

Apr 05 2025, 01:49 AM IST
ನಗರದ ವಿಶ್ವೇಶ್ವರಯ್ಯ ಬಡಾವಣೆಯ 7ನೇ ಹಂತದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ವ್ಯಾಪ್ತಿಯ ಆಸ್ತಿಯಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಶೆಡ್‌ಗಳನ್ನು ತೆರವುಗೊಳಿಸಿ ಸುಮಾರು 24 ಕೋಟಿ ರು.ಮೌಲ್ಯದ ಆಸ್ತಿಯನ್ನು ಪ್ರಾಧಿಕಾರ ವಶಕ್ಕೆ ಪಡೆದುಕೊಂಡಿದೆ.

₹180 ಟೋಲ್‌ ಶುಲ್ಕ ಉಳಿಸಲು ಹೋಗಿ ನಗರದ ನಾಲ್ವರು ಬಲಿ - ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಅಪಘಾತ

Apr 04 2025, 06:42 AM IST

ಕಾರೊಂದಕ್ಕೆ ಹಿಂದಿನಿಂದ ವೇಗವಾಗಿ ಬಂದ ಐರಾವತ ಬಸ್ ಅಪ್ಪಳಿಸಿದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ತೂಬಿನಕೆರೆ ಬಳಿ ಗುರುವಾರ ನಡೆದಿದೆ.

  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 83
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved