• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಯನಾಡು ಬಳಿಕ ಕೇರಳದ ಕೊಟ್ಟಾಯಂ ಗುಡ್ಡಗಾಡು ಪ್ರದೇಶದಲ್ಲಿ ಭೂಕುಸಿತ, ಪ್ರವಾಹ : ಮನೆ, ಬೆಳೆ ಹಾನಿ

Aug 19 2024, 12:52 AM IST
ವಯನಾಡು ಭೂಕುಸಿತ ದುರಂತದ ಕರಾಳ ನೆನಪು ಮಾಸುವ ಮುನ್ನವೇ ಕೊಟ್ಟಾಯಂ ಜಿಲ್ಲೆಯ ಗುಡ್ಡಗಾಡು ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ.

ಹಾನಿಯಾದ ಮನೆ, ಬೆಳೆ ಸಮೀಕ್ಷೆ ಶೀಘ್ರ ಮುಗಿಸಿ: ಡಿಸಿ

Aug 14 2024, 12:45 AM IST
ಜಿಲ್ಲೆಯಲ್ಲಿ ಅತಿವೃಷ್ಟಿ/ ಪ್ರವಾಹದಿಂದ ಹಾನಿಗೊಳಗಾದ ಮನೆಗಳ ಮಹಜರು ಮಾಡಿ ವಸತಿ ನಿಗಮದ ಪೋರ್ಟಲ್‌ನಲ್ಲಿ ಮಾಹಿತಿ ಅಳವಡಿಸಿ, ತಕ್ಷಣ ಪರಿಹಾರ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ ಹೇಳಿದರು.

ಶೇಂಗಾ ಬೆಳೆ ಹಾನಿಗೆ ಪರಿಹಾರ ನೀಡಿ

Aug 12 2024, 12:46 AM IST
ಶೇಂಗಾ ಬೆಳೆ ಹಾನಿಗೆ ಪರಿಹಾರ ನೀಡಿ

ರಾಜ್ಯದಲ್ಲಿ ಭಾರಿ ಮಳೆಯಿಂದ 61,700 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ : ಸಚಿವ ಕೃಷ್ಣ ಭೈರೆಗೌಡ

Aug 06 2024, 12:34 AM IST
ಚಿಕ್ಕಮಗಳೂರು, ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ 61,700 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೆಗೌಡ ಹೇಳಿದರು.

ತಗ್ಗಿದ ಮಳೆ: ಅಲ್ಲಲ್ಲಿ ಹಾನಿ, ಬೆಳೆ ನಿರುಪಾಲು

Aug 04 2024, 01:27 AM IST
ಆನಂದಪುರ ಸಮೀಪದ ಲಕ್ಕವಳ್ಳಿ ಗ್ರಾಮದಲ್ಲಿ ಮಳೆಯಿಂದ ದೇವೇಂದ್ರ ಎಂಬುವರ ವಾಸದ ಮನೆಯ ಗೋಡೆ ಕುಸಿದಿದ್ದು, ನಿರಂತರ ಮಳೆ ಜಿಲ್ಲೆಯ ಅಲ್ಲಲ್ಲಿ ಹಾನಿ ತಂದೊಡ್ಡಿದೆ.

50ಕ್ಕೂ ಅಧಿಕ ಶೆಡ್‌ ಜಲಾವೃತ, ಹೊಲಕ್ಕೆ ನುಗ್ಗಿ ಬೆಳೆ ಹಾನಿ

Jul 29 2024, 12:57 AM IST
ಘಟಪ್ರಭೆಗೆ ಅಪಾರ ನೀರು ಹರಿದು ಬಂದಿದ್ದರಿಂದ ಮುಧೋಳ -ಯಾದವಾಡ ಮತ್ತು ಮಾಚಕನೂರು ಸೇತುವೆಗಳು ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದೆ. ಜಲಾಶಯದಿಂದ ಘಟಪ್ರಭೆ ನದಿಗೆ ಹರಿದು ಬರುತ್ತಿರುವ ನೀರಿನ ರಭಸಕ್ಕೆ ನದಿ ದಂಡೆಯ ತಗ್ಗು ಪ್ರದೇಶಗಳು ಸೇರಿದಂತೆ ಹೊಲಗದ್ದೆಗಳು ಜಲಾವೃತಗೊಂಡಿವೆ.

ಹರಪನಹಳ್ಳಿ ತಾಲೂಕಲ್ಲಿ 700 ಎಕರೆ ಬೆಳೆ ಹಾನಿ

Jul 29 2024, 12:53 AM IST
ತುಂಗಭದ್ರಾ ನದಿ ಉಕ್ಕಿ ಹರಿದ ಪರಿಣಾಮ ಅಂದಾಜು 700 ಎಕರೆ ಬೆಳೆ ಹಾನಿ ಸಂಭವಿಸಿವೆ.

ಜಮೀನುಗಳಿಗೆ ನೀರು ನುಗ್ಗಿ ಬೆಳೆ ಹಾನಿ

Jul 26 2024, 01:43 AM IST
ಸತತವಾಗಿ ಮಹಾರಾಷ್ಟ್ರದಲ್ಲಿ ಬಿಟ್ಟೂ ಬಿಡದೇ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಘಟಪ್ರಭಾ ನದಿಯ ನೀರು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದರಿಂದ ಸುತ್ತಲಿನ ನಂದಗಾಂವ, ಢಳವೇಶ್ವರ, ಮಿರ್ಜಿ ಸೇತುವೆಗಳು ತುಂಬಿ ರಸ್ತೆ ಸಂಚಾರ ಬಂದಾಗಿದೆ. ಅಷ್ಟೇ ಅಲ್ಲದೇ ರಭಸದಿಂದ ಬರುತ್ತಿರುವ ನೀರಿನ ಒತ್ತಡಕ್ಕೆ ನೀರು ನದಿ ತಟದಲ್ಲಿರುವ ರೈತರ ಜಮೀನುಗಳಿಗೆ ನುಗ್ಗಿ ಅಪಾರ ಬೆಳೆ ಹಾನಿಯುಂಟು ಮಾಡಿದೆ.

ಮಳೆಗೆ ಹಾವೇರಿಯಲ್ಲಿ 1255 ಹೆಕ್ಟೇರ್‌ ಕೃಷಿ, 31 ಹೆಕ್ಟೇರ್‌ ತೋಟಗಾರಿಕೆ ಬೆಳೆ ಹಾನಿ

Jul 25 2024, 01:18 AM IST
ಹಾವೇರಿ ಜಿಲ್ಲೆಯಲ್ಲಿ ಕಳೆದ ಎಂಟ್ಹತ್ತು ದಿನಗಳಿಂದ ಬೀಳುತ್ತಿರುವ ಮಳೆ ಹಾಗೂ ನದಿಗಳ ಪ್ರವಾಹ ಪರಿಸ್ಥಿತಿಯಿಂದ ಮುಂಗಾರು ಆರಂಭದಲ್ಲೇ 1255 ಹೆಕ್ಟೇರ್‌ ಕೃಷಿ ಬೆಳೆ ಹಾಗೂ 31 ಹೆಕ್ಟೇರ್‌ ತೋಟಗಾರಿಕಾ ಬೆಳೆ ಹಾನಿಯಾಗಿದೆ.

ಹಾವೇರಿ ಜಿಲ್ಲೆಯಲ್ಲಿ ತಗ್ಗಿದ ಮಳೆ-ಮುಂದುವರಿದ ಮನೆ, ಬೆಳೆ ಹಾನಿ

Jul 24 2024, 12:15 AM IST
ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಹಿಡಿದಿದ್ದ ಜಿಟಿಜಿಟಿ ಮಳೆ ಮಂಗಳವಾರ ತಗ್ಗಿದೆ. ಆದರೆ, ಮಲೆನಾಡು ಭಾಗದಲ್ಲಿ ಮಳೆ ಸುರಿಯುತ್ತಿರುವ ಪರಿಣಾಮ ಜಿಲ್ಲೆಯಲ್ಲಿ ಹರಿದಿರುವ ನದಿಗಳ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved