• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಫಿ ಬೆಳೆ ಹಾನಿ ಬಗ್ಗೆ ಸದನದಲ್ಲಿ ಪ್ರಸ್ತಾಪಿಸುವೆ

Jul 22 2024, 01:25 AM IST
ರಾಜ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್‌ ಸಕಲೇಶಪುರಕ್ಕೆ ಭೇಟಿ ನೀಡಿ, ಅತಿಯಾದ ಮಳೆಗೆ ಹಾನಿಗೀಡಾಗಿರುವ ಕಾಫಿ ತೋಟಗಳನ್ನು ಪರಿಶೀಲನೆ ನಡೆಸಿದರು. ಕಳೆದ ಒಂದು ತಿಂಗಳ ನಿರಂತರ ಮಳೆ ಹಾಗೂ ಗಾಳಿಯಿಂದ ಕಾಫಿ, ಮೆಣಸಿನ ಬೆಳೆ ಸಾಕಷ್ಟು ಹಾನಿಗೊಂಡಿದೆ. ಈ ಬಗ್ಗೆ ಸದನದಲ್ಲಿ ಪ್ರಸ್ತಾಪಿಸುವ ಮೂಲಕ ಬೆಳೆಗಾರರ ನೆರವಿಗೆ ಧಾವಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ತಿಳಿಸಿದರು.

ಈ ಬಾರಿ 109.01 ಕೋಟಿ ಮೌಲ್ಯದ ತೆಂಗು ಬೆಳೆ ಹಾನಿ !

Jul 09 2024, 12:46 AM IST
ಪ್ರತಿ ಹೆಕ್ಟೇರ್ ಗೆ 22,500 ರುಪಾಯಿನಂತೆ 30.65 ಕೋಟಿ ರು.ಗಳಲ್ಲಿ ಪರಿಹಾರದ ಮೊತ್ತ ರೈತರಿಗೆ ನೀಡಬೇಕಾಗಿದೆ. ಜೀವನೋಪಾಯಕ್ಕಾಗಿ ತೆಂಗನ್ನು ಅವಲಂಬಿಸಿರುವ ರೈತರು ಆರ್ಥಿಕ ನಷ್ಟ ಅನುಭವಿಸಿದ್ದಾರೆ. ಪ್ರಕೃತಿ ವಿಕೋಪದಡಿ ತೆಂಗು ಇಳುವರಿ ಹಾನಿಯನ್ನು ಬೆಳೆ ಹಾನಿಯೆಂದು ಪರಿಗಣಿಸಿ ಎನ್ ಡಿಆರ್ ಎಫ್ ನಲ್ಲಿ ಪರಿಹಾರ ದೊರಕಿಸಿಕೊಟ್ಟು ರೈತರ ಹಿತ ಕಾಪಾಡುವಂತೆ ಜಿಲ್ಲಾಡಳಿತ ಮೂಲಕ ರಾಜ್ಯಸರ್ಕಾರಕ್ಕೆ ವರದಿ ಸಲ್ಲಿಸಿ ಮನವಿ ಮಾಡಲಾಗಿದೆ

ಬೇಲೂರಿನಲ್ಲಿ ಕಾಡಾನೆ ದಾಳಿಗೆ ಬೆಳೆ ಹಾನಿ

Jun 27 2024, 01:07 AM IST
ಬೇಲೂರಿನ ಅನುಘಟ್ಟ ಸಮೀಪದ ಕಿತ್ತಾವರ ಬಳಿಯ ತೋಟದಲ್ಲಿ ಬೀಡು ಬಿಟ್ಟಿದ್ದು ಬೆಳೆಗಾರರು ಪಟಾಕಿ ಸಿಡಿಸಿ ಅವುಗಳನ್ನು ಓಡಿಸುತ್ತಿದ್ದಾರೆ. ಒಂಟಿ ಆನೆಯೊಂದು ಕಣಗುಪ್ಪೆಯ ಚಂದ್ರಶೇಖರ್ ಎಂಬುವರ ತೋಟದಲ್ಲಿ ಕಾಣಿಸಿಕೊಂಡಿದ್ದು ಬೆಳೆಗಾರರು ಹೆದರಿ ಕಂಗಲಾಗಿದ್ದಾರೆ.

12962 ರೈತರಿಗೆ ಬೆಳೆ ಹಾನಿ ಪರಿಹಾರ ಬಿಡುಗಡೆ ಯಾವಾಗ?

Jun 17 2024, 01:31 AM IST
ಸರ್ಕಾರ ಒಂದು ವರ್ಷದ ನಂತರ ಬೆಳೆ ಹಾನಿ ಪರಿಹಾರವನ್ನು ಕೆಲವೇ ಕೆಲ ರೈತರಿಗೆ ನೀಡಿದೆ, ಉಳಿದ ರೈತರು ಬೆಳೆ ಹಾನಿ ಪರಿಹಾರಕ್ಕಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.

.ತೋಟಗಾರಿಕೆ ಬೆಳೆ ಹಾನಿ: ಪರಿಹಾರ ನೀಡಲು ಕ್ರಮ

Jun 12 2024, 12:37 AM IST
ಜಿಲ್ಲೆಯಲ್ಲಿ ಬಿದ್ದ ಮಳೆಯಿಂದಾಗಿ ಕೃಷಿ ಬೆಳೆಗೆ ಹಾನಿಯಾಗಿಲ್ಲ. ಆದರೆ ತೋಟಗಾರಿಕೆ ಬೆಳೆಗಳಾದ ದ್ರಾಕ್ಷಿ, ಟೋಮೊಟೋ, ಮಾವು ಬೆಳೆಗಳಿಗೆ ಹಾನಿಯಾಗಿದೆ. ರೈತರಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಯಮಗಳನ್ವಯ ಪರಿಹಾರ ಒದಗಿಸಬೇಕು

ಬೆಳೆ ಹಾನಿ ವಿತರಣೆಯಲ್ಲಿಯ ತಾರತಮ್ಯ ಸರಿಪಡಿಸಲು ವೀರಬಸಪ್ಪ ಹೂಗಾರ ಆಗ್ರಹ

Jun 10 2024, 02:01 AM IST
ರಾಜ್ಯ ಸರ್ಕಾರ ಈ ಬೆಳೆ ಹಾನಿ ಪರಿಹಾರ ವಿತರಣೆಯಲ್ಲಿ ತಾರತ್ಯಮ ಮಾಡಿದೆ ಎಂದು ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರಬಸಪ್ಪ ಹೂಗಾರ ಆರೋಪಿಸಿದರು.

ಡೋಣಿ ನದಿ ಹೊಳೆತ್ತಿ ಬೆಳೆ ಹಾನಿ ತಪ್ಪಿಸಿ: ಶಂಕರಗೌಡ ಹಿರೇಗೌಡ

Jun 10 2024, 12:48 AM IST
ಸರ್ಕಾರಕ್ಕೆ ರೈತ ಮುಖಂಡ ಶಂಕರಗೌಡ ಹಿರೇಗೌಡ ಆಗ್ರಹಿಸಿದ್ದು, ಪ್ರವಾಹದಿಂದ ಸಾವಿರಾರು ಎಕರೆ ಪ್ರದೇಶ ಹಾನಿಯಾಗಿದೆ ಎಂದಿದ್ದಾರೆ

ಸರ್ಕಾರ ತಕ್ಷಣ ಬೆಳೆ ಹಾನಿ ಪರಿಹಾರ ನೀಡದಿದ್ದಾರೆ ಉಗ್ರ ಹೋರಾಟ

Jun 04 2024, 12:31 AM IST
ಬೆಳೆಹಾನಿ ವಿತರಣೆ ತಾರತಮ್ಯ ಸರಿಪಡಿಸದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡುವುದಾಗಿ ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರಬಸಪ್ಪ ಹೂಗಾರ ಎಚ್ಚರಿಕೆ ನೀಡಿದ್ದಾರೆ.

೩೨೦ ಹೆಕ್ಟೇರ್ ಪ್ರದೇಶದ ತೋಟಗಾರಿಕೆ ಬೆಳೆ ಹಾನಿ, ೨ ಎಮ್ಮೆ ಸಾವು

May 25 2024, 12:51 AM IST
ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸುರಿದು ಹಾನಿ ಸಂಭವಿಸಿದ ಪ್ರದೇಶಗಳಿಗೆ ಬಾಗಲಕೋಟೆ ತಹಸೀಲ್ದಾರ್‌ ಅಮರೇಶ ಪಮ್ಮಾರ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಹಾನಿ ವೀಕ್ಷಣೆ ಮಾಡಿ ಅಗತ್ಯ ಮಾಹಿತಿ ಪಡೆದುಕೊಂಡರು.

ಬೆಳೆ ಹಾನಿ ಪರಿಹಾರ ಸಿಗುವರೆಗೆ ಧರಣಿ ಕೈ ಬಿಡುವದಿಲ್ಲ

May 24 2024, 12:46 AM IST
ಸರ್ಕಾರ ಕೇವಲ 12992 ರೈತರಿಗೆ ಮಾತ್ರ ಪರಿಹಾರ ನೀಡಿ ಕೈ ತೊಳೆದು ಕೊಂಡಿದೆ. ಈ ತಾರತ್ಯಮ ಸರಿಪಡಿಸುವರೆಗೆ ಹೋರಾಟ ಕೈ ಬಿಡುವದಿಲ್ಲ
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved