• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳೆ ಹಾನಿ ಪರಿಹಾರ ಮೊತ್ತ ಹಳೇ ಸಾಲ ಜಮೆಗೆ ಆಕ್ರೋಶ

May 05 2024, 02:06 AM IST
ಸಭೆಯಲ್ಲಿ ರೈತ ಸಂಘಟನೆಗಳ ಅಸಮಧಾನ । ರೈತರಿಗೆ ನೋಟೀಸು ಕಳಿಸದಂತೆ ತಾಕೀತು

ಅಕಾಲಿಕ ಮಳೆಗೆ ತೋಟಗಾರಿಕೆ ಬೆಳೆಗೆ ಭಾರಿ ಹಾನಿ

Apr 14 2024, 01:49 AM IST
ಪ್ರಖರ ತಾಪದಿಂದ ಕಂಗೆಟ್ಟಿದ್ದ ಕಲಬುರಗಿಯಲ್ಲಿ ಕಳೆದ 2 ದಿನದಿಂದ ಬೇಸಿಗೆ ಮಳೆ ಸುರಿಯುತ್ತಿದೆ. ಆದರೆ ಈ ಮಳೆಯ ಜೊತೆಗೇ ಒತ್ತರಿಸಿ ಬೀಸುತ್ತಿರುವ ಬಿರುಗಾಳಿ, ಗುಡುಗು, ಸಿಡುಲು ಸೇರಿದಂತಹ ವಾತಾವರಣ ತೋಟಗಾರಿಕೆ ರೈತರನ್ನೇ ಬರ್ಬಾದ್‌ ಮಾಡಿದೆ.

ತೋಟಗಾರಿಗೆ ಬೆಳೆ ಹಾನಿಗೆ ಪರಿಹಾರ ಒದಗಿಸಲು ಆಗ್ರಹ

Apr 02 2024, 01:05 AM IST
ಅಕಾಲಿಕ ಆಲಿಕಲ್ಲು ಮಳೆ ಹಾಗೂ ಭೀಕರ ಗಾಳಿಯಿಂದ ಜಿಲ್ಲೆಯ ಹಲವೆಡೆ ತೋಟಗಾರಿಕೆ ಬೆಳೆ ಹಾನಿಗೊಂಡಿದ್ದು, ರೈತರಿಗೆ ಪರಿಹಾರ ನೀಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.

ಬಾರದ ಮಳೆ : ಹಾನಿಯಾದ ಲಿಂಬೆ ಬೆಳೆ

Feb 22 2024, 01:46 AM IST
ಇಂಡಿ: ಮುಂಗಾರು ಮಳೆ ಬಾರದೇ ತಾಲೂಕಿನ ಅರ್ಧ ಪ್ರದೇಶದಲ್ಲಿನ ಲಿಂಬೆ ಬೆಳೆ ಹಾನಿಯಾಗಿದ್ದರೆ, ಹಿಂಗಾರಿನ ಮಳೆ ಸರಿಯಾದ ಸಮಯಕ್ಕೆ ಆಗದೇ ಇನ್ನುಳಿದ ಲಿಂಬೆ ಬೆಳೆ ಸಂಪೂರ್ಣ ಹಾನಿಯಾಗುವ ಹಂತಕ್ಕೆ ತಲುಪಿ ಬಹುವಾರ್ಷಿಕ ಬೆಳೆ ಲಿಂಬೆ ತೇವಾಂಶದ ಕೊರತೆಯಿಂದ ಒಣಗುವ ಹಂತ ತಲುಪಿವೆ.

ಬೆಳೆ ಹಾನಿ ಪರಿಹಾರ ವಿತರಣೆ ಅವ್ಯವಹಾರ: 3ನೇ ದಿನವೂ ರೈತರ ಪ್ರತಿಭಟನೆ

Feb 05 2024, 01:46 AM IST
ಬೆಳೆ ಪರಿಹಾರ ವಿತರಣೆಯಲ್ಲಿ ತಾಲೂಕಿನ ಕಲ್ಕೆರೆ ಗ್ರಾಮ ಪಂಚಾಯಿತಿಯಲ್ಲಿ ನಡೆದಿರುವ ಅವ್ಯವಹಾರದಲ್ಲಿ ಭಾಗಿ ಯಾಗಿರುವವರನ್ನು ಬಂಧಿಸುವವರೆಗೂ ನಾವುಗಳು ಕದಲುವುದಿಲ್ಲ ಎಂದು ರೈತರು ಹಗಲು-ರಾತ್ರಿ ರೈತರ ಪ್ರತಿಭಟನೆಯನ್ನು ನಡೆಸಿ ಮೂರನೇ ದಿನವೂ ಮುಂದುವರಿಸಿದ್ದಾರೆ.

ಲಿಂಗದಹಳ್ಳಿಯಲ್ಲಿ 26 ಆನೆಗಳಿಂದ ದಾಂಧಲೆ: ಬೆಳೆ ಹಾನಿ

Jan 18 2024, 02:03 AM IST
ತಾಲೂಕಿನ ಲಿಂಗದಹಳ್ಳಿ ಹೋಬಳಿ ತ್ಯಾಗದಬಾಗಿ, ಮಲ್ಲೇನಹಳ್ಳಿ ಸುತ್ತಮುತ್ತ ಮಂಗಳವಾರ 2 ತಂಡಗಳಲ್ಲಿ 26 ಕಾಡಾನೆಗಳು ದಾಂಧಲೆ ಮಾಡಿವೆ.ಒಂದು ತಂಡದಲ್ಲಿ 15 ಆನೆಗಳಿದ್ದರೆ, ಮತ್ತೊಂದು ತಂಡದಲ್ಲಿ 4 ಮರಿಯಾನೆಗಳು ಸೇರಿದಂತೆ 11 ಆನೆಗಳು ಹೊಲ ಗದ್ದೆ ಗಳನ್ನು ನಾಶಪಡಿಸಿರುವುದಲ್ಲದೆ ಬೋರ್‌ವೆಲ್‌ಗಳನ್ನು ತುಳಿದು ಹಾನಿ ಮಾಡಿವೆ.

ಕಾಡಾನೆಗಳಿಂದ ಬೆಳೆ ಹಾನಿ ಹಿನ್ನೆಲೆ ರಸ್ತೆ ತಡೆದು ಪ್ರತಿಭಟನೆ

Nov 23 2023, 01:45 AM IST
ಬೇಲೂರು ತಾಲೂಕಿನ ಬಿಕ್ಕೋಡಿನಲ್ಲಿರುವ ಕಾಫಿ ಎಸ್ಟೇಟ್ ಒಂದರಲ್ಲಿ ಬೀಡುಬಿಟ್ಟಿರುವ 40ಕ್ಕೂ ಹೆಚ್ಚು ಕಾಡಾನೆಗಳ ಗುಂಪು ಹಗಲು ರಾತ್ರಿ ಎನ್ನದೆ ಬಿಕ್ಕೋಡು ಸೋಮನಹಳ್ಳಿ ನಿಡುಮನಹಳ್ಳಿ ಕೋಡಿಹಳ್ಳಿ ಗ್ರಾಮಗಳಲ್ಲಿ ಫಸಲಿಗೆ ಬಂದಿರುವ ಕಾಫಿ, ಅಡಿಕೆ, ಬಾಳೆ ತೋಟ ಹಾಗೂ ಜೋಳ, ರಾಗಿ ಹೊಲಗಳ ಮೇಲೆ ದಾಳಿ ನಡೆಸಿ ತಿಂದು ತುಳಿದು ಅಪಾರ ಪ್ರಮಾಣದ ಬೆಳೆಗಳನ್ನು ನಾಶ ಮಾಡಿರುವ ಹಿನ್ನೆಲೆ ಬಿಕ್ಕೋಡಿ ಬಳಿ ಪ್ರತಿಭಟನೆ ನಡೆಸಲಾಯಿತು.

ಧಾರಾಕಾರ ಮಳೆ: ಅಪಾರ ಹಾನಿಯಾದ ಭತ್ತದ ಬೆಳೆ

Nov 08 2023, 01:00 AM IST
torrential rain: rice grain badly damaged

ಬೆಳೆ ಹಾನಿ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ- ಪಾಟೀಲ

Nov 01 2023, 01:01 AM IST
ಬರಗಾಲದ ಪರಿಹಾರವನ್ನು ಎಕರೆಗೆ ₹ 25 ಸಾವಿರ, ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಹಾಗೂ ಕೃಷಿಗಾಗಿ ರೈತರ ಪಂಪಸೆಟ್ ಗಳಿಗೆ ದಿನಕ್ಕೆ 10 ಗಂಟೆ ವಿದ್ಯುತ್ ಒದಗಿಸಬೇಕೆಂದು ಆಗ್ರಹಿಸಿ ನರಗುಂದದಲ್ಲಿ ಭಾರತೀಯ ಕಿಸಾನ್‌ ಸಂಘದ ತಾಲೂಕಾಧ್ಯಕ್ಷ ಸಂಗನಗೌಡ ಪಾಟೀಲ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಸರ್ಕಾರ ರೈತರಿಗೆ ಬೆಳೆ ಹಾನಿ ಪರಿಹಾರ ನೀಡಲಿ- ಕುಲಕರ್ಣಿ

Oct 21 2023, 12:30 AM IST
ಶುಕ್ರವಾರ ಪಟ್ಟಣದ ಈರಣ್ಣ ನವಲಗುಂದವರ ಟ್ಯಾಂಕರ್‌ ಮೂಲಕ ಜಮೀನುಗಳಿಗೆ ನೀರು ಹಾಯಿಸುವ ಸ್ಥಳಕ್ಕೆ ಕೇಂದ್ರ ಕಳಸಾ ಬಂಡೂರಿ ಹೋರಾಟ ಸಮಿತಿ ಅಧ್ಯಕ್ಷ ವಿಜಯ ಕುಲಕರ್ಣಿ ಭೇಟಿ ನೀಡಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved