• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳೆ ಹಾನಿಯಾದ ಉಣಕಲ್, ಬೈರಿದೇವರಕೊಪ್ಪದ ಸಮಸ್ಯೆ ಸರಿಪಡಿಸಿ

Jul 17 2025, 12:30 AM IST
ಭೈರಿದೇವರಕೊಪ್ಪ ಹಾಗೂ ಉಣಕಲ್ ಗ್ರಾಮಗಳ ರೈತರ ಹೊಲಗಳು ಜಿಪಂ ವ್ಯಾಪ್ತಿ ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಗೂ ಬರುವುದಿಲ್ಲ. ಇದರಿಂದ ಸಮಸ್ಯೆಯಾಗುತ್ತಿದೆ. ಮುಂಬರುವ ದಿನಗಳಲ್ಲಿ ಮತ್ತೆ ಸಭೆ ಸೇರಿ ಸಮಸ್ಯೆ ಇತ್ಯರ್ಥ ಪಡಿಸಲಾಗುವುದು ಎಂದು ಸಭೆಯಲ್ಲಿ ಶಾಸಕರು ಭರವಸೆ ನೀಡಿದರು.

ಬೆಳೆ ಹಾನಿ ಪರಿಹಾರಕ್ಕೆ ಮುಂಡಗೋಡಲ್ಲಿ ರೈತರ ಆಗ್ರಹ

Jul 07 2025, 11:48 PM IST
ಬೆಳೆ ಹಾನಿ ಪರಿಹಾರ ನೀಡಬೇಕು ಹಾಗೂ ರಸ್ತೆ ದುರಸ್ತಿ ಮಾಡಬೇಕು ಎಂದು ಸೋಮವಾರ ಕರ್ನಾಟಕ ರಾಜ್ಯ ಅನ್ನದಾತ ರೈತ ಸಂಘ ಮತ್ತು ಹಸಿರು ಸೇನೆಯವರು ಮುಂಡಗೋಡ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಆಲೂರು ತಾಲೂಕಿನಲ್ಲಿ ಮೆಕ್ಕೆಜೋಳ ಬೆಳೆ ಹಾನಿ ವೀಕ್ಷಿಸಿದ ಆರ್‌. ಅಶೋಕ್‌

Jul 07 2025, 11:48 PM IST
ಹಾಸನದ ಭಯಾನಕ ಸ್ಥಿತಿಯನ್ನು ಅನೇಕ ಸಚಿವರು ಕಂಡುಕೊಳ್ಳದೆ, ಭೇಟಿ ನೀಡದೆ ಅಲ್ಲಿಂದಲೇ ಹಿಂದಿರುಗಿದ್ದಾರೆ. ಹಿರಿಯ ಸಚಿವರು, ವೈದ್ಯಕೀಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರೆ ನಿಖರವಾದ ಕಾರಣ ಪತ್ತೆಯಾಗಬಹುದು ಎಂದು ಅವರು ಒತ್ತಾಯಿಸಿದರು.

ಅತಿವೃಷ್ಟಿಯಿಂದಾದ ಬೆಳೆ ಹಾನಿಗೆ ಮಧ್ಯಂತರ ಪರಿಹಾರ ನೀಡಲು ಆಗ್ರಹ

Jul 03 2025, 11:48 PM IST
2024-25ರಲ್ಲಿ ಹಾವೇರಿ ಜಿಲ್ಲೆಯಲ್ಲಿ 129 ರೈತ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 4 ಪ್ರಕರಣ ಪೆಂಡಿಂಗ್ ಇದ್ದು, 113 ಪ್ರಕರಣ ಸರ್ಕಾರ ಒಪ್ಪಿಕೊಂಡಿದೆ

ಅಪಾರ ಪ್ರಮಾಣದ ಬೆಳೆ ಹಾನಿ: ಕೆಪಿಟಿಸಿಎಲ್‌ಗೆ ಬೀಗ ಜಡಿದು ಪ್ರತಿಭಟನೆ

Jun 28 2025, 12:20 AM IST
ಈಗ ಸದ್ಯ ಆವರಣದಲ್ಲಿ ನಿಂತಿರುವ ನೀರನ್ನು ಪಕ್ಕದ ಜಮೀನಿಗೆ ಹೋಗದಂತೆ ಎರಡು ದಿನದಲ್ಲಿ ಹೊರ ಹಾಕಲು ಕ್ರಮ

ಮಾವು: ಅಂದಾಜು 60.75 ಕೋಟಿ ಮೌಲ್ಯದ ಬೆಳೆ ಹಾನಿ !

Jun 21 2025, 12:49 AM IST
ಪ್ರಕೃತಿ ವಿಕೋಪದಡಿ ಮಾವು ಇಳುವರಿ ಹಾನಿಯನ್ನು ಬೆಳೆ ಹಾನಿಯೆಂದು ಪರಿಗಣಿಸಿ ಎನ್‌ಡಿಆರ್‌ಎಫ್‌ನಲ್ಲಿ ಪರಿಹಾರ ದೊರಕಿಸಿಕೊಟ್ಟು ರೈತರ ಹಿತ ಕಾಪಾಡುವಂತೆ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.

ವಿಜಯನಗರ ಭಾರೀ ಮಳೆ: 35 ಹೆಕ್ಟೇರ್‌ ಬೆಳೆ ಹಾನಿ, 2 ಮನೆ ಕುಸಿತ

Jun 13 2025, 02:55 AM IST
ವಿಜಯನಗರ ಜಿಲ್ಲೆಯಲ್ಲಿ ಬುಧವಾರ ರಾತ್ರಿ, ಗುರುವಾರ ಸುರಿದ ಧಾರಾಕಾರ ಮಳೆಗೆ 35 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಎರಡು ಮನೆಗಳು ಬಿದ್ದಿವೆ. ಇನ್ನೂ ಕಮಲಾಪುರ ಕೆರೆ ಕೋಡಿ ಬಿದ್ದಿದ್ದು, ರೈತರ ಗದ್ದೆಗಳಿಗೆ ನೀರು ಹರಿಯುತ್ತಿದೆ.

ರಾಜ್ಯದಲ್ಲಿ ಮುಂದುವರೆದ ಮಳೆ: 5 ಜಿಲ್ಲೆಗಳಲ್ಲಿ ಬಾರಿ ಬೆಳೆ ಹಾನಿ

May 24 2025, 11:39 AM IST

ರಾಜ್ಯದಲ್ಲಿಮುಂಗಾರು ಪೂರ್ವ ಮಳೆ ಮುಂದುವರೆದಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಕೊಡಗು ಸೇರಿ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರವೂ ವರ್ಷಧಾರೆ ಸುರಿದಿದೆ

ನಿರಂತರ ಮಳೆಗೆ ಮಾವು, ತರಕಾರಿ ಬೆಳೆಗೆ ಹಾನಿ

May 19 2025, 12:27 AM IST
ಮಳೆ ಮುಂದುವರೆದರೆ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿ ಮಾವಿನ ಕಾಯಿಗೆ ನೀರಿನ ಅಂಶ ಹೆಚ್ಚಾಗಲಿದೆ. ಒಂದು ವೇಳೆ ಬಿರುಗಾಳಿ ಹೆಚ್ಚಾದಲ್ಲಿ ಕಾಯಿಗಳು ಉದುರಿ ಬೀಳಲಿವೆ. ನೀರಿನಾಂಶ ಹೆಚ್ಚಾದಂತೆ ತೋತಾಪುರಿ, ಬೇನಿಷಾ ಮುಂತಾದ ತಳಿಯ ಕಾಯಿಗಳ ಗುಣಮಟ್ಟ ಕುಸಿಯಲಿದೆ. ಅಲ್ಲದೆ ಟೊಮೆಟೊ ಬೆಳೆಗೆ ವೈರಸ್‌ ತಗುಲುವ ಸಾಧ್ಯತೆ ಇದೆ.

ಮಳೆ ಹಾನಿ ತೋಟಗಾರಿಕೆ ಬೆಳೆಗೆ ಸೂಕ್ತ ಪರಿಹಾರ ಒದಗಿಸಿ

May 09 2025, 12:41 AM IST
ಹಿರಿಯೂರು ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಘಟಕದ ಮಾಸಿಕ ಸಭೆಯನ್ನು ಗುರುವಾರ ನಡೆಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved