• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

(ಮಿಡಲ್‌) ತೊಗರಿ ಬೆಳೆ ಹಾನಿ: ಎಕರೆಗೆ ₹25 ಸಾವಿರ ಪರಿಹಾರಕ್ಕೆ ಆಗ್ರಹ

Nov 29 2024, 01:04 AM IST
ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ರೈತರ ಪ್ರತಿಭಟನೆ । ಡಿಸಿ ಮುಖಾಂತರ ಸಿಎಂಗೆ ಮನವಿ

ಕಾಡಾನೆ ಹಿಂಡು ದಾಳಿ: ಹೊಸಕೋಟೆಯಲ್ಲಿ ವ್ಯಾಪಕ ಬೆಳೆ ಹಾನಿ

Nov 27 2024, 01:03 AM IST
ಬಿಳುಗುಂದ ಗ್ರಾ. ಪಂ. ವ್ಯಾಪ್ತಿಯ ಹೊಸಕೋಟೆ ಗ್ರಾಮದ ಕಾಫಿ ತೋಟಗಳಿಗೆ ಸೋಮವಾರ ರಾತ್ರಿ ನುಗ್ಗಿದ ಕಾಡಾನೆಗಳ ಹಿಂಡು ಬೆಳೆಗಳನ್ನು ಸಂಪೂರ್ಣ ನಾಶ ಮಾಡಿದೆ. ಇದರಿಂದ ಫಸಲಿಗೆ ಬಂದಿದ್ದ ಲಕ್ಷಾಂತರ ರು. ಮೌಲ್ಯದ ಕಾಫಿ, ಅಡಕೆ, ಬಾಳೆ, ತೆಂಗು ಬೆಳೆಗಳು ಕಾಡಾನೆಗಳ ದಾಳಿಗೆ ತುತ್ತಾಗಿದ್ದು, ಬೆಳಗಾರರಿಗೆ ಅಪಾರ ಪ್ರಮಾಣದ ನಷ್ಟವಾಗಿದೆ.

ಚಿಂತಾಮಣಿಯಲ್ಲಿ ರೈತನ ಬೆಳೆಗೆ ಬೆಂಕಿ ಇಟ್ಟು ಡ್ರಿಪ್ ಪೈಪ್‌ಗಳಿಗೆ ಹಾನಿ

Nov 23 2024, 12:33 AM IST
ಅಕ್ರಮವಾಗಿ ಜಮೀನಿಗೆ ನುಗ್ಗಿ ಹನಿ ನೀರಾವರಿಗೆ ಅಳವಡಿಸಿದ್ದ ಲಕ್ಷಾಂತರ ರೂ.ಗಳ ಪೈಪ್‌ಗಳನ್ನು ನಾಶ ಮಾಡಿರುವ ಘಟನೆ ತಾಲೂಕಿನ ಗುನ್ನಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ.

ವಿವಿಧಡೆ ಅಕಾಲಿಕ ಮಳೆಗೆ ಭತ್ತದ ಬೆಳೆ ಹಾನಿ. ಶಾಸಕರಿಂದ ಪರಿಶೀಲನೆ

Nov 17 2024, 01:17 AM IST
ಮಸ್ಕಿ ಕ್ಷೇತ್ರ ವ್ಯಾಪ್ತಿಯ ವಿವಿಧಡೆ ಅಕಾಲಿಕ ಮಳೆಗೆ ಹಾನಿಗೆ ಒಳಗಾದ ಜಮೀನುಗಳಿಗೆ ಶಾಸಕ ಆರ್.ಬಸನಗೌಡ ತುರ್ವಿಹಾಳ ಭೇಟಿ ನೀಡಿದರು.

ಮಸ್ಕಿ ವಿವಿಧೆಡೆ ಮಳೆಯಿಂದ ಬೆಳೆ ಹಾನಿ, ಪರಿಶೀಲನೆ

Nov 04 2024, 12:24 AM IST
Muski Crop damage due to rain in various places, check

ನಾಡಿಗೆ ನುಗ್ಗಿದ ಕಾಡಾನೆಗಳಿಂದ ರೈತರ ಬೆಳೆ ಹಾನಿ

Nov 02 2024, 01:15 AM IST
ಶಿವಮೊಗ್ಗ ಜಿಲ್ಲೆಯ ಆಯನೂರು ಬಳಿ ಇರುವ ಸಿರಿಗೆರೆ ಗ್ರಾಮದಲ್ಲಿ ಗುರುವಾರ ರಾತ್ರಿ ಕಾಡಾನೆಗಳು ಭತ್ತ ಬೆಳೆ ನಾಶ ಮಾಡಿರುವುದು.

ಬೆಳೆ ಹಾನಿ ಸಮೀಕ್ಷೆ ಮೊದಲು ಡಂಗುರ ಸಾರಿಸಿ

Nov 02 2024, 01:15 AM IST
ಆ ಸಭೆಯಲ್ಲಿ ಮಾಲಾ ಬಿ.ವೈ.ವಿಜಯೇಂದ್ರ ಆ ತಾಲೂಕು ಮಟ್ಟದ ಅಧಿಕಾರಿಗಳು

ಬೆಳೆ ಹಾನಿ ಸಮೀಕ್ಷೆ ಕಾರ್ಯ ಶೀಘ್ರವಾಗಿ ಪೂರ್ಣಗೊಳಿಸಿ: ಡಿಸಿ ಗೋವಿಂದರೆಡ್ಡಿ

Nov 01 2024, 12:10 AM IST
ಅರ್ಹ ರೈತರಿಗೆ ಸರ್ಕಾರದ ಸಹಾಯಧನ ದೊರಕಿಸಿಕೊಡಲು ಪ್ರಯತ್ನ

ಅತಿವೃಷ್ಟಿಯಿಂದಾದ ಬೆಳೆ ಹಾನಿ ಪರಿಹಾರಕ್ಕೆ ಆಗ್ರಹ

Oct 31 2024, 02:08 AM IST
ಚಿತ್ರದುರ್ಗ: ಅತಿವೃಷ್ಟಿಯಿಂದ ಬೆಳೆ ಹಾನಿಗೆ ತಕ್ಷಣವೇ ಪರಿಹಾರದ ಮಾರ್ಗ ಅನುಸರಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ ಒತ್ತಾಯಿಸಿದರು.

ಬೆಳೆ ಹಾನಿ ಸಮೀಕ್ಷೆ ಕಾರ್ಯ ನಿಖರವಾಗಿರಲಿ: ಡಿಸಿ

Oct 30 2024, 12:42 AM IST
ಬೆಳೆ ಹಾನಿಯಾದ ರೈತರಿಗೆ ಸರ್ಕಾರದ ಸಹಾಯಧನ ಸರಿಯಾಗಿ ತಲುಪಬೇಕು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ಡಿಕೆಶಿ ಅವರು ಬಿಜೆಪಿಗೆ ಹೋಗುತ್ತಾರೆ ಎಂಬ ಸಂಶಯ ಸರಿಯಲ್ಲ : ಸತೀಶ್‌
ತುಮಕೂರಿಂದ ಲೋಕಸಭೆ ಸ್ಪರ್ಧೆ ಮಾಡಲ್ಲ : ಸೋಮಣ್ಣ
ಸಮೀರ್‌ಗೆ 5 ತಾಸು ಪೊಲೀಸರಿಂದ ಗ್ರಿಲ್‌
ಬುರುಡೆ ಚಿನ್ನಯ್ಯನ ಮೊಬೈಲ್‌ಗೆ ಹುಡುಕಾಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved