• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆಗೆ ಬೆಳೆ ಹಾನಿ: ಮಾಯಕೊಂಡ ಶಾಸಕ ಪರಿಶೀಲನೆ

Apr 22 2025, 01:52 AM IST
ಭಾನುವಾರ ರಾತ್ರಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಸುರಿದ ಮಳೆಯಿಂದಾಗಿ ಅಡಕೆ, ಬಾಳೆ, ತರಕಾರಿ ಸೇರಿದಂತೆ ಅನೇಕ ಬೆಳೆಗಳು ನೆಲಕ್ಕುರುಳಿವೆ. ಇದರಿಂದ ರೈತರಿಗೆ ಲಕ್ಷಾಂತರ ನಷ್ಟ ಸಂಭವಿಸಿದೆ. ಮಳೆ ಹಾನಿ ಪ್ರದೇಶಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಳೆ ಹಾನಿ ಪ್ರದೇಶಕ್ಕೆ ಬಿಜೆಪಿ ಮುಖಂಡರು ಭೇಟಿ

Apr 12 2025, 12:50 AM IST
ಕೈಗೆ ಬಂದ ಭತ್ತದ ಬೆಳೆ ಆಕಾಲಿಕ ಮಳೆಯಿಂದಾಗಿ ರೈತರ ಕೈಸೇರದ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಸಂಬಂಧಪಟ್ಟ ಕಂದಾಯ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಆದಷ್ಟು ಬೇಗನೆ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಬೇಕು.

ಕಾರಟಗಿ ೪000 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ

Apr 12 2025, 12:47 AM IST
ಕಾರಟಗಿ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಪರಿಶೀಲಿಸಿದ್ದು ೩೫೩೮ ಹೆಕ್ಟೇರ್ ಪ್ರದೇಶ, ಸಿದ್ದಾಪುರ ಹೋಬಳಿ ವ್ಯಾಪ್ತಿಯ ಸಿಂಗನಾಳ, ಗುಂಡೂರ, ಮುಷ್ಟೂರ, ಗ್ರಾಮಗಳಲ್ಲಿ ೬೪೬.೪ ಹೆಕ್ಟೇರ್‌ ಪ್ರದೇಶದಲ್ಲಿ ಭತ್ತದ ಬೆಳೆ ಹಾನಿಯಾಗಿದೆ.

ಮಳೆ-ಬಿರುಗಾಳಿಗೆ 10 ಸಾವಿರ ಹೆಕ್ಟೇರ್‌ ಬೆಳೆ ಹಾನಿ, ಸಿಡಿಲಿಗೆ ಇಬ್ಬರು ಬಲಿ

Apr 12 2025, 12:45 AM IST
ಗಂಗಾವತಿ, ಕಾರಟಗಿ ಮತ್ತು ಕನಕಗಿರಿ ತಾಲೂಕು ವ್ಯಾಪ್ತಿಯಲ್ಲಿ ಆಲಿಕಲ್ಲು ಮಳೆಯಿಂದಾಗಿ ಕಟಾವಿಗೆ ಬಂದಿದ್ದ 8ರಿಂದ 9 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದಿದ್ದ ಭತ್ತ ನೆಲಕಚ್ಚಿದ್ದು, ಒಂದು ಕಾಳು ಸಹ ಸಿಗದಂತಾಗಿದೆ. ಇದು ಪ್ರಾಥಮಿಕ ಮಾಹಿತಿಯಾಗಿದ್ದು, ಹಾನಿ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.

ಮುಂಗಾರು ಪೂರ್ವ ಮಳೆ ತನ್ನ ಆರ್ಭಟ ಮುಂದುವರಿಸಿದ್ದು, ಸಾವಿರಾರು ಹೆಕ್ಟೇರ್‌ ಬೆಳೆ ಹಾನಿ : ಸಿಡಿಲಿಗೆ 3 ಬಲಿ

Apr 12 2025, 12:45 AM IST

ಮುಂಗಾರು ಪೂರ್ವ ಮಳೆ ತನ್ನ ಆರ್ಭಟ ಮುಂದುವರಿಸಿದ್ದು, ಕೊಪ್ಪಳ, ವಿಜಯನಗರ, ದಕ್ಷಿಣ ಕನ್ನಡ, ಕಲಬುರಗಿ, ಚಾಮರಾಜನಗರ ಸೇರಿ 8 ಜಿಲ್ಲೆಗಳಲ್ಲಿ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆ ಸುರಿದು ರೈತರಿಗೆ ಅಪಾರ ನಷ್ಟ ಸಂಭವಿಸಿದೆ.  

ಆಕಸ್ಮಿಕ ಬೆಂಕಿ : ಬಾಳೆ ಬೆಳೆಗೆ ಹಾನಿ

Apr 02 2025, 01:00 AM IST
ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಬಾಳೆ ಬೆಳೆ ಸುಟ್ಟು ಬೆಳೆ ನಷ್ಟವಾಗಿರುವ ಘಟನೆ ಬಂಡಳ್ಳಿ ಗ್ರಾಮದಲ್ಲಿ ಜರುಗಿದೆ.ತಾಲೂಕಿನ ಬಂಡಳ್ಳಿ ಗ್ರಾಮದ ಶಿವಮ್ಮ ಎಂಬುವವರಿಗೆ ಸೇರಿದ ಬಾಳೆ ಫಸಲಿಗೆ ಜಮೀನಿನಲ್ಲಿ ಬೆಂಕಿ ಬಿದ್ದು, ಬಾಳೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿ ಲಕ್ಷಾಂತರ ರುಪಾಯಿ ಬೆಳೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.

ಕಾಡಾನೆಯಿಂದ ಬೆಳೆ ಹಾನಿ ವೀಕ್ಷಿಸಿದ ಶಿವರಾಂ

Mar 03 2025, 01:48 AM IST
ಅರೇಹಳ್ಳಿಯ ಮಾಲಹಳ್ಳಿ ಚಂದ್ರು ಅವರ ತೋಟದಲ್ಲಿ ಕಾಡಾನೆಗಳು ೩ ದಿನ ದಾಳಿ ಮಾಡಿ ಕಾಫಿ, ಅಡಿಕೆ, ಬಾಳೆ ಗಿಡಗಳನ್ನು ನಾಶ ಮಾಡಿದ್ದು ಮಾಜಿ ಸಚಿವ ಬಿ ಶಿವರಾಂ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೋಮವಾರ ಮಧ್ಯಾಹ್ನ ಅರಣ್ಯ ಸಚಿವ ಈಶ್ವರ ಖಂಡ್ರೆ ಕಾಡಾನೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದು, ಈ ಸಂದರ್ಭದಲ್ಲಿ ಬೆಳೆ ಹಾನಿಗೊಳಗಾಗಿರುವ ಕಾಫಿ ಬೆಳೆಗಾರರು, ರೈತರ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

ಅದಿರು ಸಾಗಾಣಿಕೆ ಲಾರಿ ಧೂಳಿನಿಂದ ಬೆಳೆಗೆ ಹಾನಿ

Feb 21 2025, 12:49 AM IST
ಜಮೀನುಗಳಲ್ಲಿ ಬೆಳೆಯುವ ಬೆಳೆಗಳ ಮೇಲೆ ಅದಿರಿನ ಧೂಳಿನಿಂದ ಬೆಳೆಗಳಿಗೆ ನಷ್ಟವಾಗುತ್ತಿರುವುದರಿಂದ ಗ್ರಾಮದ ರಸ್ತೆಯಲ್ಲಿ ಅದಿರು ಸಾಗಾಣಿಕೆ ಲಾರಿಗಳು ಸಂಚರಿಸಬಾರದು ಗ್ರಾಮಸ್ಥರು ಲಾರಿ ತಡೆದ ಘಟನೆ ಪಟ್ಟಣದ ಸಮೀಪದ ಬೊಮ್ಮೇನಹಳ್ಳಿ ಬಳಿ ಗುರುವಾರ ನಡೆದಿದೆ.

ಜಾಕವೆಲ್ ನೀರು ಸಿಗದೆ 4 ಸಾವಿರ ಎಕರೆ ಜಮೀನಿನಲ್ಲಿ ಬೆಳೆ ಹಾನಿ

Jan 31 2025, 12:49 AM IST
ಅಲ್ಪಸ್ವಲ್ಪ ಮಳೆಯಿಂದ ಭೂಮಿಯ ಮೇಲ್ಭಾಗದಲ್ಲಿ ಉಬ್ಬಲು ಹಸಿ ಮಾತ್ರ ಇದ್ದು, ಮೇಲ್ಮಟ್ಟದ ತೇವಾಂಶದಲ್ಲಿಯೇ ಗೋವಿನಜೋಳ, ಬಿಟಿ ಹತ್ತಿ, ಸೂರ್ಯಕಾಂತಿ, ಜೋಳ, ಕಡಲೆ ಬೆಳೆಗಳನ್ನು ಬೆಳೆಯಲಾಗಿದೆ. ಸದ್ಯ ತೇವಾಂಶ ಇಲ್ಲದೇ ನೀರು ಸಿಗದೇ ಬೆಳೆಗಳು ಒಣಗುತ್ತಿವೆ

ಮುನಿಗೌಡನದೊಡ್ಡಿ ಗ್ರಾಮದಲ್ಲಿ ಕಾಡಾನೆಗಳಿಂದ ಬೆಳೆ ಹಾನಿ

Jan 29 2025, 01:31 AM IST
ಮುನಿಗೌಡನದೊಡ್ಡಿ ಗ್ರಾಮದ ರೈತ ಮಹದೇವಪ್ಪ ಜಮೀನಿಗೆ ನಿರಂತರವಾಗಿ ರಾತ್ರಿ ವೇಳೆ ಕಾಡಾನೆಗಳು ನುಗ್ಗಿ ಜಮೀನಿನಲ್ಲಿ ಬೆಳೆಯಲಾಗಿರುವ ಬೀನ್ಸ್, ಬೆಳ್ಳುಳ್ಳಿ, ಎಲೆಕೋಸ್, ಮುಸುಕಿನ ಜೋಳ ಹಾಗೂ ಕೃಷಿ ಹೊಂಡದ ಟಾರ್ಪಲ್ ಮತ್ತು ವಿದ್ಯುತ್ ಕೇಬಲ್ ಸಹ ತುಂಡರಿಸಿ ಲಕ್ಷಾಂತರ ರೂಪಾಯಿ ನಷ್ಟ ಉಂಟು ಮಾಡಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved