ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬೆಳೆ ಹಾನಿ ಪರಿಹಾರ ನೀಡಲು ರೈತ ಸಂಘ ಒತ್ತಾಯ
Oct 29 2024, 12:59 AM IST
ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ರೈತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಸೋಮವಾರ ತಹಸೀಲ್ದಾರಗೆ ಮನವಿ ಸಲ್ಲಿಸಿದರು.
ಬೆಳೆ ಹಾನಿ ಪರಿಹಾರ ನೀಡಲು ರೈತ ಸಂಘದಿಂದ ಮನವಿ
Oct 29 2024, 12:57 AM IST
ಸರ್ಕಾರ ಫಸಲ್ ಬಿಮಾ ಯೋಜನೆಯಡಿ ರೈತರ ಬೆಳೆ ವಿಮೆ ಹಣ ಶೀಘ್ರದಲ್ಲಿ ಬಿಡುಗಡೆ ಮಾಡಿ ರೈತರ ಸಂಕಷ್ಟ ದೂರ ಮಾಡಬೇಕು ಎಂದು ಮನವಿ ಮಾಡಲಾಯಿತು.
ಸಮರ್ಪಕ ಬೆಳೆ ಹಾನಿ ಪರಿಶೀಲನೆಗೆ ಒತ್ತಾಯ
Oct 29 2024, 12:50 AM IST
Insist on adequate crop damage inspection
ಡಾನಾ ಚಂಡಮಾರುತ : ಒಡಿಶಾದಲ್ಲಿ 1.75 ಲಕ್ಷ ಎಕರೆ ಬೆಳೆ ಹಾನಿ, 2.80 ಲಕ್ಷ ಎಕರೆ ಮುಳುಗಡೆ
Oct 27 2024, 02:45 AM IST
ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಬೀಸಿದ್ದ ಡಾನಾ ಚಂಡಮಾರುತದಿಂದ ಒಡಿಶಾದಲ್ಲಿ 1.75 ಲಕ್ಷ ಎಕರೆ ಬೆಳೆದ ಬೆಳೆಗಳಿಗೆ ಹಾನಿ ಅಗಿದೆ ಹಾಗೂ 2.80 ಲಕ್ಷ ಎಕರೆ ಮುಳುಗಡೆಯಾಗಿದೆ.
ಮಳೆಗೆ ೧೪೦೮ ಹೆಕ್ಟೇರ್ ಬತ್ತದ ಬೆಳೆ ಹಾನಿ: ತಂಗಡಗಿ
Oct 27 2024, 02:43 AM IST
ಕಾರಟಗಿ, ಕನಕಗಿರಿ, ಗಂಗಾವತಿಯಲ್ಲಿ ಇತ್ತೀಚೆಗೆ ಸುರಿದ ಮಳೆಗೆ ತಾಲೂಕಿನ ಒಟ್ಟು ೧೪೦೮.೧೫ ಹೆಕ್ಟೇರ್ ಬತ್ತದ ಬೆಳೆ ಹಾನಿಗೊಳಗಾಗಿದೆ.
ಏಳು ದಿನದಲ್ಲಿ ಬೆಳೆ ಹಾನಿ ಜಂಟಿ ಸಮೀಕ್ಷೆ ಮಾಡಿ, ವರದಿ ಸಲ್ಲಿಸಿ: ಸಿಎಂ ಸಿದ್ದರಾಮಯ್ಯ
Oct 27 2024, 02:26 AM IST
ಜೀವ ಹಾನಿ, ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವರು ಹೋಗಿ, ಸಾರ್ವಜನಿಕರನ್ನು ಭೇಟಿ ಮಾಡಿ, ಸಾಂತ್ವನ ಹೇಳಬೇಕು ಎಂದು ಸಿಎಂ ಸೂಚಿಸಿದರು.
ಅಕ್ಟೋಬರ್ನಲ್ಲಿ 66% ಅಧಿಕ ಮಳೆ, 57 ಸಾವಿರ ಹೆಕ್ಟೇರ್ ಬೆಳೆ ಹಾನಿ - ಡೀಸಿಗಳ ಜತೆ ಇಂದು ಸಭೆ
Oct 26 2024, 01:00 AM IST
ಹಿಂಗಾರು ಹಂಗಾಮಿನ ಅಕ್ಟೋಬರ್ನಲ್ಲಿ ಈವರೆಗೆ ವಾಡಿಕೆಗಿಂತ ಶೇ.66ರಷ್ಟು ಅಧಿಕ ಅತಿವೃಷ್ಟಿಯಿಂದಾಗಿ ರಾಜ್ಯದಲ್ಲಿ ಈವರೆಗೆ 56,993 ಹೆಕ್ಟೇರ್ಗೂ ಅಧಿಕ ಪ್ರದೇಶದಲ್ಲಿ ಬೆಳೆ ಹಾನಿಯಾದ ಬಗ್ಗೆ ವರದಿ ಇದೆ.
ಹಿಂಗಾರುವಿನಲ್ಲಿ 56,900 ಹೆಕ್ಟೇರ್ ಬೆಳೆ ಹಾನಿ
Oct 26 2024, 12:45 AM IST
ಚಿತ್ರದುರ್ಗ: ರಾಜ್ಯದಲ್ಲಿ ಹಿಂಗಾರು ಹಂಗಾಮಿನಲ್ಲಿ 56,900 ಹೆಕ್ಟೇರ್ ಬೆಳೆ ಹಾನಿಯಾಗಿರುವ ಕುರಿತು ಪ್ರಾಥಮಿಕ ಅಂದಾಜು ಮಾಹಿತಿ ಇದೆ. ಮುಂದಿನ ಮೂರಾಲ್ಕು ದಿನದಲ್ಲಿ ಜಂಟಿ ಸಮೀಕ್ಷೆ ಪೂರ್ಣಗೊಳಿಸಿದ ನಂತರ ನಿಖರ ಮಾಹಿತಿ ದೊರಯಲಿದೆ. ಇದಾದ ಬಳಿಕ ಕೂಡಲೇ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.
ಬೆಳೆ ಹಾನಿ ಪರಿಹಾರ ಒದಗಿಸುವಂತೆ ಒತ್ತಾಯ
Oct 24 2024, 12:47 AM IST
ಬೆಳೆ ವಿಮಾ ಕಂಪನಿಯಿಂದ ಮಧ್ಯಂತರ ಪರಿಹಾರ ಬೇಗನೇ ದೊರಕಿಸಿಕೊಡಬೇಕು
ಶಿಕಾರಿಪುರದಲ್ಲಿ 3750 ಹೆಕ್ಟೇರ್ ಮೆಕ್ಕೆಜೋಳ ಬೆಳೆ ಹಾನಿ
Oct 23 2024, 12:55 AM IST
ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ಅಂದಾಜು 19500 ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಮತ್ತು 10500 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದ್ದು, ಜುಲೈ ತಿಂಗಳು ಸುರಿದ ಸತತ ಮಳೆಯಿಂದಾಗಿ ಅಂದಾಜು 3750 ಹೆಕ್ಟೇರ್ ಪ್ರದೇಶದ ಮೆಕ್ಕೆಜೋಳ ಬೆಳೆ ಹಾನಿಯಾಗಿದೆ ಎಂದು ಕೃಷಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ವರದಿ ನೀಡಿದ್ದಾರೆ ಎಂದು ಸಹಾಯಕ ಕೃಷಿ ನಿರ್ದೇಶಕ ಕಿರಣ್ ಕುಮಾರ್ ಹರ್ತಿ ತಿಳಿಸಿದ್ದಾರೆ.
< previous
1
2
3
4
5
6
7
8
9
10
11
12
next >
More Trending News
Top Stories
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್ಸ್ಟಾಪ್ ರೈಲು!
ಡಿಕೆಶಿ ಅವರು ಬಿಜೆಪಿಗೆ ಹೋಗುತ್ತಾರೆ ಎಂಬ ಸಂಶಯ ಸರಿಯಲ್ಲ : ಸತೀಶ್
ತುಮಕೂರಿಂದ ಲೋಕಸಭೆ ಸ್ಪರ್ಧೆ ಮಾಡಲ್ಲ : ಸೋಮಣ್ಣ
ಸಮೀರ್ಗೆ 5 ತಾಸು ಪೊಲೀಸರಿಂದ ಗ್ರಿಲ್
ಬುರುಡೆ ಚಿನ್ನಯ್ಯನ ಮೊಬೈಲ್ಗೆ ಹುಡುಕಾಟ