• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೆರೆ ಹಾವಳಿ ಪ್ರದೇಶಕ್ಕೆ ಡಿ.ಸಿ ಭೇಟಿ,ಬೆಳೆ ಹಾನಿ ಪರಿಶೀಲನೆ

Sep 09 2024, 01:32 AM IST
ಬಿ.ಫೌಜಿಯಾ ತರನ್ನುಮ್ ಅವರು ರವಿವಾರ ಸೇಡಂ ತಾಲೂಕಿನ ಮಳಖೇಡ್ ಗ್ರಾಮಕ್ಕೆ ಭೇಟಿ ನೀಡಿ ನೆರೆ ಹಾವಳಿಯಿಂದ ಹಾನಿಗೊಳಗಾದ ಬೆಳೆ ಹಾನಿ ಪರಿಶೀಲಿಸಿದರು.

ಸಚಿವ ದರ್ಶನಾಪುರ ಬೆಳೆ ಹಾನಿ ಪರಿಶೀಲನೆ

Sep 04 2024, 01:56 AM IST
Minister Darshanapur crop damage inspection

ಮಳೆ ಅವಾಂತರ: ಹುಲಸೂರಲ್ಲಿ ಬೆಳೆ ಹಾನಿ

Sep 04 2024, 01:48 AM IST
ಹೊಲದಲ್ಲಿ ನೀರು ನಿಂತು ಬೆಳೆ ನಾಶ. ಕೈ ಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ರೈತರ ಸ್ಥಿತಿ. ನಿರಂತರ ಮಳೆ ಒಂದೆಡೆಯಾದರೆ ದುಬಾರಿ ಕೃಷಿ ಕಾರ್ಮಿಕರ ಖರ್ಚು ಇನ್ನೊಂದೆಡೆ.

ಬೆಳೆ ಹಾನಿ ಸಮೀಕ್ಷೆ ಪೂರ್ಣಗೊಳಿಸಿ ವರದಿ ಸಲ್ಲಿಸಿ

Sep 01 2024, 01:45 AM IST
ಧಾರವಾಡ, ಅಳ್ನಾವರ ಮತ್ತು ಕಲಘಟಗಿ ತಾಲೂಕಿನಲ್ಲಿ ನಿರಂತರ ಮಳೆಯಿಂದಾಗಿ ಬೆಳೆಹಾನಿ ಆಗಿದೆ. ಈ ಕುರಿತು ಸಮೀಕ್ಷೆ ಪೂರ್ಣಗೊಳಿಸಬೇಕು. ಸರ್ಕಾರಕ್ಕೆ ಈ ಕುರಿತು ವರದಿ ಸಲ್ಲಿಸಲಾಗುವುದು.

ಕಾಡಾನೆಗಳಿಂದ ಅಪಾರ ಬೆಳೆ ಹಾನಿ

Aug 27 2024, 01:32 AM IST
ಬೇಲೂರು ತಾಲೂಕಿನ ಬಿಕ್ಕೋಡು ಹೋಬಳಿಯ ಬಕ್ರವಳ್ಳಿ, ಮೊಗಸಾವರ ‌ಗ್ರಾಮದ ಸುತ್ತಮುತ್ತ ಕಾಡಾನೆಗಳ ಹಿಂಡು ಕಳೆದ ಒಂದು ವಾರದಿಂದ ಬೀಡು ಬಿಟ್ಟು ಕೃಷಿಕರ ಮತ್ತು ಕಾಫಿ ಬೆಳೆಗಾರರ ಬೆಳೆಗಳನ್ನು ಹಾನಿ ಮಾಡುತ್ತಿದ್ದು, ಸಂಬಂಧಪಟ್ಟ ಇಲಾಖೆಯವರು‌ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಲೂಕಿನ ಬಕ್ರವಳ್ಳಿ ಗ್ರಾಮದ ನಂದೀಶ್ ಹಾಗೂ ವಕೀಲರ ಸಂಘದ ಅಧ್ಯಕ್ಷ ಪೃಥ್ವಿ ಅವರ ತೋಟಗಳಿಗೆ ಭುವನೇಶ್ವರಿ ಹೆಸರಿನ ಕಾಡಾನೆಗಳ ಹಿಂಡು ದಾಳಿ ನಡೆಸಿ ಕಾಫಿ, ಮೆಣಸು ಹಾಗೂ ಗೇಟ್, ಪೈಪ್‌ಲೈನ್‌ಗಳನ್ನು ತುಳಿದು ಸಂಪೂರ್ಣ ಹಾನಿ ಮಾಡಿವೆ.

ಈರುಳ್ಳಿ ಬೆಳೆ ಹಾನಿ ಪರಿಹಾರಕ್ಕೆ ಆಗ್ರಹ

Aug 24 2024, 01:31 AM IST
ಇತ್ತೀಚೆಗೆ ಸುರಿದ ಮಳೆಯಿಂದಾಗಿ ಈರುಳ್ಳಿ ಹಾಗೂ ತೋಟಗಾರಿಕೆ ಬೆಳೆ ನಾಶವಾಗಿದ್ದು ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ವನ್ಯಜೀವಿಗಳಿಂದಾದ ಬೆಳೆ ಹಾನಿಯಾಗದಂತೆ ತಡೆಯಿರಿ

Aug 23 2024, 01:23 AM IST
ಪ್ರಾಂತ್ಯ ಅಡಕೆ ಬೆಳೆಗಾರರ ಸಂಘದಿಂದ ಗುರುವಾರ ಅಡಕೆ ಬೆಳೆಗೆ ವನ್ಯಪ್ರಾಣಿಗಳಿಂದ ಉಂಟಾದ ನಷ್ಟಕ್ಕೆ ಅರಣ್ಯ ಇಲಾಖೆ ಪರಿಹಾರ ಕೊಡಬೇಕೆಂಬ ಒತ್ತಾಯದ ಮನವಿಯನ್ನು ನೀಡಲು ಬೆಳೆಗಾರರ ಅರ್ಜಿ ಆಂದೋಲನ ಸಭೆ ನಡೆಯಿತು

ವಯನಾಡು ಬಳಿಕ ಕೇರಳದ ಕೊಟ್ಟಾಯಂ ಗುಡ್ಡಗಾಡು ಪ್ರದೇಶದಲ್ಲಿ ಭೂಕುಸಿತ, ಪ್ರವಾಹ : ಮನೆ, ಬೆಳೆ ಹಾನಿ

Aug 19 2024, 12:52 AM IST
ವಯನಾಡು ಭೂಕುಸಿತ ದುರಂತದ ಕರಾಳ ನೆನಪು ಮಾಸುವ ಮುನ್ನವೇ ಕೊಟ್ಟಾಯಂ ಜಿಲ್ಲೆಯ ಗುಡ್ಡಗಾಡು ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ.

ಹಾನಿಯಾದ ಮನೆ, ಬೆಳೆ ಸಮೀಕ್ಷೆ ಶೀಘ್ರ ಮುಗಿಸಿ: ಡಿಸಿ

Aug 14 2024, 12:45 AM IST
ಜಿಲ್ಲೆಯಲ್ಲಿ ಅತಿವೃಷ್ಟಿ/ ಪ್ರವಾಹದಿಂದ ಹಾನಿಗೊಳಗಾದ ಮನೆಗಳ ಮಹಜರು ಮಾಡಿ ವಸತಿ ನಿಗಮದ ಪೋರ್ಟಲ್‌ನಲ್ಲಿ ಮಾಹಿತಿ ಅಳವಡಿಸಿ, ತಕ್ಷಣ ಪರಿಹಾರ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ ಹೇಳಿದರು.

ಶೇಂಗಾ ಬೆಳೆ ಹಾನಿಗೆ ಪರಿಹಾರ ನೀಡಿ

Aug 12 2024, 12:46 AM IST
ಶೇಂಗಾ ಬೆಳೆ ಹಾನಿಗೆ ಪರಿಹಾರ ನೀಡಿ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ಡಿಕೆಶಿ ಅವರು ಬಿಜೆಪಿಗೆ ಹೋಗುತ್ತಾರೆ ಎಂಬ ಸಂಶಯ ಸರಿಯಲ್ಲ : ಸತೀಶ್‌
ತುಮಕೂರಿಂದ ಲೋಕಸಭೆ ಸ್ಪರ್ಧೆ ಮಾಡಲ್ಲ : ಸೋಮಣ್ಣ
ಸಮೀರ್‌ಗೆ 5 ತಾಸು ಪೊಲೀಸರಿಂದ ಗ್ರಿಲ್‌
ಬುರುಡೆ ಚಿನ್ನಯ್ಯನ ಮೊಬೈಲ್‌ಗೆ ಹುಡುಕಾಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved